21ರಿಂದ ಹಿಂದಿ ವಿರೋಧಿ ಚಳವಳಿ: ವಾಟಾಳ್‌


Team Udayavani, Nov 4, 2021, 2:07 PM IST

21ರಿಂದ ಹಿಂದಿ ವಿರೋಧಿ ಚಳವಳಿ- ವಾಟಾಳ್‌

ಮೈಸೂರು: ಕೇಂದ್ರ ಸರ್ಕಾರ ಹಿಂದಿ ಭಾಷೆ ಏರಿಕೆ ಮಾಡುತ್ತಿದೆ ಎಂದು ಆರೋಪಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮೈಸೂರಿನ ಜಯಚಾಮರಾಜೇಂದ್ರ ವೃತ್ತದ ಬಳಿ ಬುಧವಾರ ಪ್ರತಿಭಟನೆ ನಡೆಸಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.

ಹಿಂದಿ ಭಾಷೆ ವಿರುದ್ಧ ಕರಾಳ ದಿನ ಆಚರಣೆ ಮಾಡಲು ಕನ್ನಡ ಚಳವಳಿ ವಾಟಾಳ್‌ ಪಕ್ಷ ಮುಂದಾಗಿದ್ದು, ನವೆಂಬರ್‌ 21ರಿಂದ ಹಿಂದಿ ವಿರೋಧಿ ಚಳವಳಿ ನಡೆಸಲು ಸಿದ್ಧತೆ ನಡೆಸಿದ್ದು, ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಜಾಥಾ ನಡೆಸಲಾಗುತ್ತೆ. ಹೋರಾಟಕ್ಕೆ ಕರ್ನಾಟಕದ ಜನರು ಬೆಂಬಲ ನೀಡುವಂತೆ ಕರೆ ನೀಡಿದರು. ಬ್ಯಾಂಕ್‌ಗಳಲ್ಲಿ ಹಿಂದಿ ಬರಹದ ಚೆಕ್‌ ಕೊಡುತ್ತಾರೆ. ಬ್ಯಾಂಕ್‌ಗಳಿಗೆ ಕನ್ನಡಿಗರ ಹಣ ಬೇಕು.

ಇದನ್ನೂ ಓದಿ;- ನಮ್ಮ ಯೋಧರು ಭಾರತ ಮಾತೆಯನ್ನು ರಕ್ಷಿಸುವ ಸುರಕ್ಷಾ ಕವಚಗಳು: ಪ್ರಧಾನಿ ಮೋದಿ

ಆದರೆ, ಕನ್ನಡ ಭಾಷೆ ಬೇಡ. ಇದರ ವಿರುದ್ಧ ಬ್ಯಾಂಕ್‌ ಗಳಿಗೆ ನುಗ್ಗುತೇವೆ ಎಂದು ಎಚ್ಚರಿಕೆ ನೀಡಿದರು. ರಾಜ್ಯದ ಸಂಸದರು ಹಿಂದಿಯ ವಿರುದ್ಧ ಲೋಕಸಭೆಯಲ್ಲಿ ಮಾತನಾಡಬೇಕು. ಹಿಂದಿಯ ವಿರುದ್ಧ ಇಡೀ ರಾಜ್ಯ ಒಂದಾಗಬೇಕಾಗಿದೆ. ಹಿಂದಿ ಹೇರಿಕೆಯಿಂದ ಕನ್ನಡ ಬೆಳೆಯಲ್ಲ, ಕನ್ನಡಕ್ಕೆ ಅವಮಾನ ಆಗುತ್ತದೆ. ರಾಜ್ಯದಲ್ಲಿ ಗುಜರಾತಿ, ತಮಿಳು, ಮಲಯಾಳಿಗಳು ತಿಂದು ತೇಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹಿಂದಿ ಪ್ರಬಲ ಆಗಿ ಕನ್ನಡಕ್ಕೆ ಅಪಾಯ ಆಗುತ್ತೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಹಿಂದಿ ಹೇರಿಕೆ ವಿರುದ್ಧ ಕ್ರಿಯಾ ಸಮಿತಿ ರಚನೆ ಮಾಡುತ್ತೇವೆ.

ರಾಜ್ಯದಲ್ಲಿ ಹಿಂದಿ ಹೇರಿಕೆಯಲ್ಲಿ ಬಿಜೆಪಿ, ಆರೆಸ್ಸೆಸ್‌ ಪಾತ್ರ ಇದೆ. ಸರ್ಕಾರಿ ಸಮಾರಂಭ ಕನ್ನಡದಲ್ಲಿ ನಡೆಯಬೇಕು. ಕನ್ನಡ ಬಿಟ್ಟು ಯಾವುದೇ ಸಮಾರಂಭ ನಡೆಸಿದರೆ ನಾವು ನುಗ್ಗುತ್ತೇವೆ ಎಂದು ಹೇಳಿದರು. ಉಪಚುನಾವಣೆ ಫ‌ಲಿತಾಂಶದ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಈ ಚುನಾವಣೆ ಸಿಎಂ ಮೇಲೆ ಯಾವುದೇ ಪ್ರಭಾವ ಬೀರಲ್ಲ. ಇದರಿಂದ ಬಸವರಾಜ ಬೊಮ್ಮಾಯಿ ಅವರಿಗೆ ಯಾವುದೇ ಅಪಾಯ ಇಲ್ಲ. ಗ್ರಾಮ ಪಂಚಾಯಿತಿ ಸದಸ್ಯರ ಸಂಬಳ ಕೇವಲ ಒಂದು ಸಾವಿರ ಇದೆ. ಇದು ನಿಜಕ್ಕೂ ಅಗೌರವ ಕನಿಷ್ಠ ಸಂಬಳ 5 ಸಾವಿರ ನೀಡಬೇಕು. ಗ್ರಾಮ ಪಂಚಾಯಿತಿಗಳಿಗಳಿಗೆ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.