ಕೇದಾರನಾಥದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ; ಶಂಕರಾಚಾರ್ಯ ಪ್ರತಿಮೆ ಅನಾವರಣ


Team Udayavani, Nov 5, 2021, 10:15 AM IST

ಕೇದಾರನಾಥದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ; ಶಂಕರಾಚಾರ್ಯ ಪ್ರತಿಮೆ ಅನಾವರಣ

ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡ್ ನ ರುದ್ರಪ್ರಯಾಗ್ ಜಿಲ್ಲೆಯಲ್ಲಿರುವ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಆದಿ ಗುರು ಶಂಕರಾಚಾರ್ಯರ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದರು.

2013 ರ ಉತ್ತರಾಖಂಡದ ಪ್ರವಾಹದಲ್ಲಿ ಆದಿ ಶಂಕರಾಚಾರ್ಯರ ಸಮಾಧಿಗೆ ಹಾನಿಯಾಗಿತ್ತು. ಹೀಗಾಗಿ ಅದನ್ನು ಪುನರ್ನಿರ್ಮಿಸಲಾಗಿದೆ.

ಇದನ್ನೂ ಓದಿ:ಮೈಸೂರು ಶಿಲ್ಪಿಯಿಂದ ಕೇದಾರನಾಥದಲ್ಲಿ ಶಂಕರಾಚಾರ್ಯ ಪ್ರತಿಮೆ

ಉದ್ಘಾಟನೆಗೂ ಮುನ್ನ ಪ್ರಧಾನಿ ಮೋದಿ ಅವರು ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಆರತಿ ಮಾಡಿದರು. ಭಗವಾನ್ ಶಿವನಿಗೆ ನಮನ ಸಲ್ಲಿಸಿದ ಅವರು ಪ್ರಾರ್ಥನೆ ಸಲ್ಲಿಸಿದ ನಂತರ ಕೇದಾರನಾಥ ದೇಗುಲಕ್ಕೆ ಪ್ರದಕ್ಷಿಣೆ ಹಾಕಿದರು.

ಹಿಮಾಲಯ ದೇವಾಲಯದಲ್ಲಿ 300 ಕೋಟಿ ರೂ. ಗೂ ಅಧಿಕ ಮೊತ್ತದ ಪುನರ್ ನಿರ್ಮಾಣ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಉತ್ತರಾಖಂಡದ ಗವರ್ನರ್ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ (ನಿವೃತ್ತ), ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳಾದ ಸುಬೋಧ್ ಉನಿಯಾಲ್ ಮತ್ತು ಗಣೇಶ್ ಜೋಶಿ, ಉತ್ತರಾಖಂಡ ವಿಧಾನಸಭೆ ಸ್ಪೀಕರ್ ಪ್ರೇಮಚಂದ್ ಅಗರ್ವಾಲ್ ಅವರು ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಂಡರು.

“ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾವೆಲ್ಲರೂ ಸ್ವಾಗತಿಸುತ್ತೇವೆ. ಪ್ರಧಾನಿ ಮೋದಿ ಬೆಳಿಗ್ಗೆ ಇಲ್ಲಿಗೆ ತಲುಪುತ್ತಾರೆ. ಅವರು ಮಹಾ ರುದ್ರ ಅಭಿಷೇಕವನ್ನು ಮಾಡುತ್ತಾರೆ ಮತ್ತು ರಾಷ್ಟ್ರದ ಕಲ್ಯಾಣಕ್ಕಾಗಿ ಪ್ರಾರ್ಥಿಸುತ್ತಾರೆ. ಅವರು ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸುತ್ತಾರೆ. ದೇವಾಲಯವನ್ನು ಅಲಂಕರಿಸಲಾಗಿದೆ. ಹೂವುಗಳೊಂದಿಗೆ, ”ಕೇದಾರನಾಥ ದೇವಸ್ಥಾನದ ಅರ್ಚಕ ಬಾಗೀಶ್ ಲಿಂಗ್ ಭೇಟಿಯ ಮೊದಲು ಸುದ್ದಿ ಸಂಸ್ಥೆ ಎಎನ್ ಐ ಗೆ ತಿಳಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.