ರಿಕ್ಷಾ ಚಾಲಕನ ವಿಶೇಷ ದೀಪಾವಳಿ ಸಂಭ್ರಮಾಚಾರಣೆ
Team Udayavani, Nov 5, 2021, 2:50 PM IST
ಕಟಪಾಡಿ: ರಿಕ್ಷಾ ಚಾಲಕನೋರ್ವ ತನ್ನ ರಿಕ್ಷಾ ವನ್ನು ವಿಶೇಷವಾಗಿ ಅಲಂಕರಿಸಿ ದೀಪಾವಳಿ ಸಂಭ್ರಮಾಚಾರಣೆಯಲ್ಲಿ ತೊಡಗಿಸಿರುವುದು ಕಂಡು ಬಂದಿದೆ.
ಕಟಪಾಡಿಯ ಜಯಕರ ಕುಂದರ್ ತನ್ನ ರಿಕ್ಷಾವನ್ನು ತಳಿರು ತೋರಣದಿಂದ ಸಿಂಗರಿಸಿ ಹೂವು ಹಾಕಿ ಬಲೂನ್ ಕಟ್ಟಿ ಎಲ್ಲೆಡೆ ದೀಪಾವಳಿ ಸಂಭ್ರಮ ವ್ಯಕ್ತ ಪಡಿಸುವ ಜೊತೆಗೆ ರಿಕ್ಷಾ ದ ಮುಂಭಾಗದಲ್ಲಿ ರಿಕ್ಷಾಕ್ಕೆ ಮಾಸ್ಕ್ ಧರಿಸುವ ಮೂಲಕ ಹಬ್ಬದ ಸಂಭ್ರಮಾಚಾರಣೆ ಸಂದರ್ಭ ಕೊರೋನ ಮರೆಯ ದಿರಿ ಎಂಬ ಜಾಗೃತಿ ಮೂಡಿಸುವ ಜೊತೆಗೆ ಉಚಿತವಾಗೀ ಮಾಸ್ಕ್ ಕೂಡಾ ವಿತರಿಸಿ ದೀಪಾವಳಿ ಮತ್ತು ಕೊರೋನ ಜಾಗೃತಿ ಮೂಡಿಸಿ ನೋಡುಗರಲ್ಲಿ ಅಚ್ಚರಿ ಮೂಡಿಸಿದ್ದಾರೆ.
ಇದನ್ನೂ ಓದಿ:- ಆತ್ಮ-ಜ್ಞಾನಜ್ಯೋತಿಯಿಂದ ಲೋಕ ಬೆಳಗಿದವರು ಮಹಾವೀರರು
ಸದಾ ಜನಜಾಗೃತಿ ಕಾರ್ಯ ನಡೆಸುತ್ತಿರುವ ಜಯಕರ ಕುಂದರ್ ಅವರ ಸಮಾಜದ ಪರ ಕಾಳಜಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ
Vishwa Hindu Parishad: ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಲಿ: ಭಂಡಾರಕೇರಿ ಶ್ರೀ
Dense Forest: ಹೆಬ್ರಿಯ ಕಬ್ಬಿನಾಲೆ, ತಿಂಗಳೆ ವ್ಯಾಪ್ತಿಯಲ್ಲಿ ಕಾಡಾನೆ ದಾಂಧಲೆ
Shambhavi ಹೊಳೆಗೆ ಬಿದ್ದು ಬಾಲಕ ಸಾವು-ನಾಲ್ಕು ಮಂದಿ ಮಕ್ಕಳು ತೆರಳಿದ್ದ ವೇಳೆ ಘಟನೆ
Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.