ಆಯುರ್ವೇದ ಉಳಿಸಿ ಬೆಳೆಸಿ: ಬಿವೈಆರ್
shivamogga news
Team Udayavani, Nov 5, 2021, 3:24 PM IST
ಶಿವಮೊಗ್ಗ: ಯೋಗ ಶಿಕ್ಷಣ ಮತ್ತುಆಯುರ್ವೆàದ ಇವು ವಿಶೇಷ ಶಕ್ತಿ.ಇದನ್ನು ನಮ್ಮ ಪೂರ್ವಜರು ನಮಗೆ ಬಿಟ್ಟುಹೋಗಿದ್ದಾರೆ. ಇದನ್ನು ನಾವು ಉಳಿಸಿಬೆಳೆಸಬೇಕು. ನಿತ್ಯ ನಿರ್ದಿಷ್ಟ ಸಮಯವನ್ನುಯೋಗಕ್ಕೆ ಮೀಸಲಿಡುವ ಮೂಲಕ ದೇಹ,ಮನಸ್ಸನ್ನು ನಿಯಂತ್ರಣದಲ್ಲಿಡಲು ಸಾಧ್ಯ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
ನಗರದ ಯೋಗ ಶಿಕ್ಷಣ ಸಮಿತಿಯಿಂದವಿಕಾಸ ಟ್ರಸ್ಟ್ ಮತ್ತು ಆರೋಗ್ಯ ಭಾರತಿ ಸಹಯೋಗದಲ್ಲಿ ಸುವರ್ಣ ಸಂಸ್ಕೃತಿಭವನದಲ್ಲಿ ಆಯೋಜಿಸಿದ್ದ ಧನ್ವಂತರಿದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರುಮಾತನಾಡಿದರು. ಶಿವಮೊಗ್ಗ ಜಿಲ್ಲೆಯ ಸೋಗಾನೆಯಲ್ಲಿ ಆಯುರ್ವೆàದ ಯೂನಿವರ್ಸಿಟಿಗೆ 100 ಎಕರೆಪ್ರದೇಶವನ್ನು ಮೀಸಲಿಡಲಾಗಿದೆ. ಡಿಆರ್ಡಿಒ ವಿಭಾಗದ ಸಂಶೋಧನಾ ಕೇಂದ್ರವನ್ನುಸ್ಥಾಪಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪ್ರಸ್ತಾವನೆ ನೀಡಿದ್ದೇವೆ.
ಶೀಘ್ರವೇ ಇದಕ್ಕೆ ಶುಭ ಸೂಚನೆ ದೊರೆಯಲಿದೆ ಎಂದರು. ಕೇಂದ್ರ ಸರ್ಕಾರ ಯೋಗ ಮತ್ತುಆಯುರ್ವೆàದ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವಕೊಡುತ್ತಿದೆ ಎಂದರು. ಯೋಗ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಭ.ಮ.ಶ್ರೀಕಂಠ ಅವರನ್ನು ಸನ್ಮಾನಿಸಲಾಯಿತು. ಯೋಗ ಶಿಕ್ಷಣ ಸಮಿತಿ ಅಧ್ಯಕ್ಷ ಡಾ|ಸಂಜಯ್ ಕುಮಾರ್ ಅವರು ಮಾತನಾಡಿ,ಪ್ರತಿ ಬಡಾವಣೆಯಲ್ಲೂ ಯೋಗಮಂದಿರಗಳನ್ನು ಸ್ಥಾಪಿಸಬೇಕು.
ಜೊತೆಗೆ ಈಗಿರುವ ಸಮುದಾಯ ಭವನಗಳಲ್ಲಿ ಆಯಾ ಸ್ಥಳೀಯರು ಪ್ರತಿದಿನ ಬೆಳಗ್ಗೆ ಮತ್ತುಸಂಜೆ 1ಗಂಟೆ ಕಾಲ ಯೋಗ ಮಾಡಲುಅನುವು ಮಾಡಿಕೊಡುವಂತೆ ಮನವಿ ಪತ್ರನೀಡಿದರು.ಮೇಯರ್ ಸುನಿತಾ ಅಣ್ಣಪ್ಪ, ಖ್ಯಾತ ಮಕ್ಕಳತಜ್ಞ ವೈದ್ಯ ಡಾ| ಧನಂಜಯ ಸರ್ಜಿ, ಅಥರ್ವಆಯುರ್ಧಾಮದ ಡಾ| ಮಲ್ಲಿಕಾರ್ಜುನಡಂಬಳ, ಮನೆ ಔಷ ಧ ತಜ್ಞ ಎನ್.ಎಸ್.ಸೀತಾರಾಮ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Kundapura: ಮುಳುಗುತ್ತಿದ್ದ ಬೋಟ್ ರಕ್ಷಣೆ: 6 ಮೀನುಗಾರರು ಪಾರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.