ಮೋಕ್ಷಗಿರಿ: ವಿ.ಹಿಂ.ಪ ಭಜರಂಗದಳ ನೇತೃತ್ವದಲ್ಲಿ ಸಾರ್ವಜನಿಕ ಗೋಪೂಜೆ


Team Udayavani, Nov 6, 2021, 12:44 PM IST

ಮೋಕ್ಷಗಿರಿ: ವಿ.ಹಿಂ.ಪ ಭಜರಂಗದಳ ನೇತೃತ್ವದಲ್ಲಿ ಸಾರ್ವಜನಿಕ ಗೋಪೂಜೆ

ಕಟಪಾಡಿ: ಮಣಿಪುರ ಕುಂತಳನಗರದ ಮೋಕ್ಷಗಿರಿ ಪುಣ್ಯಕ್ಷೇತ್ರದಲ್ಲಿ ಸಾಮೂಹಿಕ ಗೋಪೂಜೆಯು ವಿಶ್ವಹಿಂದೂ ಪರಿಷತ್‌ ಭಜರಂಗದಳದ ನೇತೃತ್ವದಲ್ಲಿ ಜರಗಿದ್ದು, ಅರ್ಚಕರಾದ ಗಣೇಶ್‌ ಭಟ್‌ ನೆಲ್ಲಿಕಟ್ಟೆ ಪೂಜಾ ವಿಧಾನಗಳನ್ನು ನೆರವೇರಿಸಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ, ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್‌ ಶೆಟ್ಟಿ ಮಾತನಾಡಿ, ಸಮಾಜಕ್ಕಾಗಿ ಸಲ್ಲಿಸಿದ ಸೇವೆಯನ್ನು ಸಮಾಜವೇ ಗುರುತಿಸುತ್ತದೆ. ಕಾಲ ನಿರ್ಣಯದಂತೆ ದಿ|ಜಗನ್ನಾಥ ಶೆಟ್ಟಿ ಅವರ ಕನಸಿನ ಮೋಕ್ಷಗಿರಿ ಪುಣ್ಯಕ್ಷೇತ್ರವು ಅವರ ಮಕ್ಕಳ ಮೂಲಕ ಮತ್ತೆ ಪುಣ್ಯಕ್ಷೇತ್ರವಾಗಿಯೇ ರಾರಾಜಿಸಲಿದ್ದು, ಅಂದು ಭಿತ್ತಿದ ಬೀಜ ಮತ್ತೆ ಸಾಕಾರಗೊಂಡು ಮತ್ತಷ್ಟು ಧಾರ್ಮಿಕ ಚಟುವಟಿಕೆಗಳ ಮೂಲಕ ಶಕ್ತಿಯುತ ಪುಣ್ಯ ಕ್ಷೇತ್ರವಾಗಲಿದೆ ಎಂದರು.

ಬಿಜೆಪಿ ಮುಖಂಡ, ಸಮಾಜ ಸೇವಕ ಸುರೇಶ್‌ ಶೆಟ್ಟಿ ಗುರ್ಮೆ ಮಾತನಾಡಿ, ನಮ್ಮ ಹಬ್ಬ ಹರಿ ದಿನಗಳು ಪ್ರಕೃತಿಯೊಂದಿಗೆ ಬೆಸೆದಿದೆ. ಕಾಲದ ಸವಾಲುಗಳನ್ನು ಅನವರತವೂ ಎದುರಿಸಿ ಜನಜಾಗೃತರಾಗುತ್ತಿರುವ ಪರ್ವ ಕಾಲದಲ್ಲಿ ಮೋಕ್ಷಗಿರಿ ಪುಣ್ಯ ಕ್ಷೇತ್ರದಲ್ಲಿ ಸಂಪ್ರದಾಯ ಬದ್ಧ ಗೋಪೂಜೆ ನೆರವೇರಿದೆ. ನಮ್ಮ ಧರ್ಮ, ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರಗಳ ಘನತೆ ಗೌರವವನ್ನು  ನಮ್ಮ ಮುಂದಿನ ಪೀಳಿಗೆಗೆ ತಿಳಿಸಬೇಕಿದೆ ಎಂದರು

ಈ ಸಂದರ್ಭ ಭಜರಂಗದಳದ ರಾಜ್ಯ ಸಂಚಾಲಕ ಸುನಿಲ್‌ ಕೆ.ಆರ್‌, ವಿಶ್ವ ಹಿಂದೂ ಪರಿಷತ್‌ ಶಿರ್ವವಲಯಾಧ್ಯಕ್ಷ ವಿಖ್ಯಾತ್‌ ಭಟ್‌, ದುಬೈ ಉದ್ಯಮಿ, ಮೋಕ್ಷಗಿರಿ ಪುಣ್ಯಕ್ಷೇತ್ರದ ಪ್ರಸಾದ್‌ ಶೆಟ್ಟಿ ಕುಂತಳನಗರ,  ಅಶೋಕ್‌ ಶೆಟ್ಟಿ ಕುಂತಳನಗರ, ಮಣಿಪುರ ಗ್ರಾ.ಪಂ. ಸದಸ್ಯರುಗಳಾದ ಸಂತೋಷ್‌ ಶೆಟ್ಟಿ, ಪ್ರಜ್ವಲ್‌ ಹೆಗ್ಡೆ ಮರ್ಣೆ, ಆಶಾ ಶೇಖರ್‌, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಸುವರ್ಣ, ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್‌ ನಾಯಕ್‌ ಅಲೆವೂರು, ದೆಂದೂರು ತೋಟದಮನೆ ಅಶೋಕ್‌ ಶೆಟ್ಟಿ, ಹಿರಿಯರಾದ ಗೋಪು ಪೂಜಾರಿ, ವಿ.ಹಿಂ.ಪ ಭಜರಂಗದಳದ ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.