ಬಿತ್ತನೆ ಬೀಜ ಗುಣಮಟ್ಟದಿಂದ ಕೂಡಿರಲಿ
Team Udayavani, Nov 6, 2021, 4:26 PM IST
ಇಂಡಿ: ಬಿತ್ತನೆ ಬೀಜಗಳು ಗುಣಮಟ್ಟದಿಂದ ಕೂಡಿದ್ದರೆ ಅಧಿಕ ಇಳುವರಿ ಪಡೆಯಬಹುದು ಎಂದು ವಿಜಯಪುರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ವಿಲಿಯಂ ರಾಜಶೇಖರ ಹೇಳಿದರು.
ಅವರು ಮಂಗಳವಾರ ತಾಲೂಕಿನ ಹಿರೇಬೇವನೂರ ಗ್ರಾಮದ ಪ್ರಗತಿಪರ ರೈತ ಗುರಣ್ಣ ಪವಾಡಿ ಇವರ ತೋಟದಲ್ಲಿ ಸ್ಯಾಂಗ್ರೇಟಾ ಮತ್ತು ಇಸಾಪ ಸಂಸ್ಥೆಯಿಂದ ಆಯೋಜಿಸಿದ ತೊಗರಿ ಬೆಳೆ ಕ್ಷೇತ್ರೋತ್ಸವದಲ್ಲಿ ಮಾತನಾಡುತ್ತಿದ್ದರು.
ಡಾ| ಸಿ.ಆರ್.ಕೊಂಡಾ ಮಾತನಾಡಿ, ರೈತರು ಮುಂಬರುವ ಸಾಲಿನಲ್ಲಿ ಟಿಎಸ್ 3 ಆರ್ ತೊಗರಿ ತಳಿಯ ಬದಲಾಗಿ ಜಿಆರ್ ಜಿ 811 ತಳಿಯನ್ನು ಉಪಯೋಗಿಸಿದರೆ ಗುಣಮಟ್ಟದ ಬಿತ್ತನೆ ಬೀಜದಿಂದ ರೈತರು ಅರ್ಥಿಕವಾಗಿ ಸದೃಡರಾಗಿರುವ ಸಾಕಷ್ಟು ಉದಾಹರಣೆಗಳಿವೆ ಎಂದರು.
ಪ್ರಗತಿಪರ ರೈತ ಸಂಗನಗೌಡ ಪಾಟೀಲ ಮಾತನಾಡಿ ತೊಗರಿ ಬೆಳೆಯ ಸುತ್ತಲೂ ಜೇನುಹುಳ ಸಾಗಾಣಿಕೆ ಮಾಡಲು ಮತ್ತು ಹೊಲದ ಸುತ್ತಲೂ ಗುರೆಳ್ಳು, ಎಳ್ಳು ಬೆಳೆಯಲು ಸಲಹೆ ನೀಡಿದರು.
ರವಿ ದೇಶಮುಖ, ರಾಜಶೇಖರ ಕಟಗಿ, ಆರ್.ಸಿ.ಗುಂಡಪ್ಪಗೋಳ, ರೈತ ಗುರಣ್ಣ ಪವಾಡಿ ಮಾತನಾಡಿದರು. ಕಜಾಪ ಅಧ್ಯಕ್ಷ ಆರ್.ವಿ.ಪಾಟೀಲ, ಗಿರಿಮಲ್ಲ ಬಿರಾದಾರ, ಮಳಸಿದ್ದ ಗುಡ್ಡೊಡಗಿ, ಶ್ರೀಶೈಲ ಕುಂಬಾರ, ಮಲ್ಲಾಡ್, ಅಶೋಕ ಬಿರಾದಾರ, ಪ್ರವೀಣ, ಶರಣಪ್ಪ, ಹಣಮಂತ, ಇಸ್ಮಾಯಿಲ್ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Vijayapura; ಮಹಿಳೆಯ ಕೊ*ಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ
Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ
Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.