ಕಾಂಗ್ರೆಸ್‌ ನಾಯಕರ ತೇಜೋವಧೆ ಸಲ್ಲ

davanagere news

Team Udayavani, Nov 7, 2021, 2:36 PM IST

sz

ದಾವಣಗೆರೆ: ಬೆಂಗಳೂರಿನಿಂದ ದೆಹಲಿಯವರೆಗೂಹಾನಗಲ್ಲ ಉಪಚುನಾವಣೆಯ ಸೋಲಿನ ಕಹಿಬಿಜೆಪಿಯವರನ್ನು ಕಾಡುತ್ತಿದೆ. ಹೀಗಾಗಿ ಅವರುಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷಡಿ.ಕೆ. ಶಿವಕುಮಾರ್‌ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಅವರು ಇದೇ ರೀತಿ ಕಾಂಗ್ರೆಸ್‌ ನಾಯಕರತೇಜೋವಧೆ ಮಾಡುವ ಹೇಳಿಕೆಗಳನ್ನು ನೀಡಿದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟನಡೆಸಬೇಕಾಗುತ್ತದೆ ಎಂದು ಕೆಪಿಸಿಸಿ ವಕ್ತಾರಡಿ.ಬಸವರಾಜ್‌ ಎಚ್ಚರಿಕೆ ನೀಡಿದರು.ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿ, ಹಾನಗಲ್‌ ಉಪಚುನಾವಣೆಯಲ್ಲಿನಸೋಲು ಸಹಿಸಿಕೊಳ್ಳಲಾಗದೆ ಬಿಜೆಪಿಯವರುಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದಲಿತರವಿರುದ್ಧ ಎತ್ತಿಕಟ್ಟಿ ರಾಜ್ಯದ ಜನರ ಗಮನಬೇರೆಡೆ ಸೆಳೆಯಲು ಮುಂದಾಗಿದ್ದಾರೆ ಎಂದರು.

ಬೆಂಗಳೂರಿನ ವಿಧಾನಸೌಧಕ್ಕೆ ಬೀಗಜಡಿದು ಇಡೀ ಬಿಜೆಪಿ ಸರ್ಕಾರವೇ ಹಾನಗಲ್‌ಉಪಚುನಾವಣೆಯಲ್ಲಿ ಮುಳುಗಿತ್ತು. ಆದರೆ,ಹಾನಗಲ್ಲ ಮತದಾರರು ಬಿಜೆಪಿಗೆ ಸರಿಯಾದ ಪಾಠಕಲಿಸಿದ್ದಾರೆ. ಸ್ವತಃ ಮುಖ್ಯಮಂತ್ರಿಗಳ ಜಿಲ್ಲೆಯಲ್ಲಿತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಆಗಿಲ್ಲ.ಇದಕ್ಕೆಲ್ಲ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಜನವಿರೋಧಿ ನೀತಿಗಳೇ ಕಾರಣ ಎಂದರು.ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯದಯಾವುದೇ ಮೂಲೆಯಲ್ಲಿ ಸ್ಪರ್ಧಿಸಿದರೂ ಅವರನ್ನುನಾವು ಸೋಲಿಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ಕೇವಲ ಶಿವಮೊಗ್ಗಕ್ಷೇತ್ರಕ್ಕೆ ಸೀಮಿತವಾಗಿರುವ ಕೆ.ಎಸ್‌.ಈಶ್ವರಪ್ಪ, ನೈಜನಾಯಕನಾಗಿದ್ದರೆ ಶಿವಮೊಗ್ಗ ಬಿಟ್ಟು ರಾಜ್ಯದ ಬೇರೆಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಗೆದ್ದು ತೋರಿಸಲಿ ಎಂದುಬಸವರಾಜ್‌ ಸವಾಲು ಹಾಕಿದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ರಾಜಕುಮಾರ್‌ಮಾತನಾಡಿ, ಸಿದ್ದರಾಮ್ಯಯ್ಯ ಅವರು ತಮ್ಮಅವಧಿಯಲ್ಲಿ ದಲಿತ ಶಾಸಕರಿಗೆ ಮಂತ್ರಿ ಹೆಚ್ಚುಮಂತ್ರಿ ಸ್ಥಾನ ನೀಡಿದ್ದಾರೆ. ಅವರು ದಲಿತವಿರೋಧಿಯಾಗಿದ್ದರೆ ದಲಿತರಿ ಹೆಚ್ಚೆಚ್ಚು ಮಂತ್ರಿಗಿರಿನೀಡುತ್ತಿರಲಿಲ್ಲ.

ಬಿಜೆಪಿಯವರು ವಿನಾಕಾರಣಸಿದ್ದರಾಮಯ್ಯ ಅವರ ಮೇಲೆ ದಲಿತ ವಿರೋಧಿಎಂಬ ಭಾವನೆ ಮೂಡುವಂತೆ ಮಾಡುತ್ತಿದ್ದಾರೆ.ಬಿಜೆಪಿಗೆ ದಲಿತರ ಮೇಲೆ ನಿಜವಾಗಿಯೂ ಕಾಳಜಿಇದ್ದರೆ ಅವರು ದಲಿತರಿಗಾಗಿ ಏನೆಲ್ಲ ಸೌಲಭ್ಯನೀಡಿದ್ದಾರೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಲಿಎಂದು ಆಗ್ರಹಿಸಿದರು.ಮಹಾನಗರ ಪಾಲಿಕೆ ಹಿರಿಯಸದಸ್ಯ ಕೆ. ಚಮನಸಾಬ್‌ ಮಾತನಾಡಿ, ಸಿದ್ದರಾಮಯ್ಯಅವರು ದಲಿತರಿಗೆ ನೀಡಿದಷ್ಟು ಸೌಲಭ್ಯವನ್ನು ಬೇರೆಯಾರೂ ನೀಡಿಲ್ಲ.

ಅವರು ಗುತ್ತಿಗೆಯಲ್ಲಿ ದಲಿತರಿಗೆಮೀಸಲಾತಿ, ಸರ್ಕಾರದ ಅನುದಾನದಲ್ಲಿ 24.5ರಷ್ಟುಮೀಸಲಾತಿ ನೀಡಿದ್ದಾರೆ. ಈ ಕುರಿತು ಕಾನೂನು ಸಹಮಾಡಿದ್ದಾರೆ. ಬಿಜೆಪಿಯವರಿಗೆ ದಲಿತರ ಬಗ್ಗೆ ಕಾಳಜಿಇದ್ದರೆ ತಮ್ಮ ಸರ್ಕಾರವಿರುವ ರಾಜ್ಯಗಳಲ್ಲಿ ಇಂಥಕಾನೂನು ಜಾರಿಗೆ ತರಲಿ ಎಂದು ಒತ್ತಾಯಿಸಿದರು.

ಮಹಾನಗರ ಪಾಲಿಕೆ ಇನ್ನೋರ್ವ ಸದಸ್ಯಗಡಿಗುಡಾಳ್‌ ಮಂಜುನಾಥ್‌ ಮಾತನಾಡಿ,ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರತೇಜೋವಧೆ ಮಾಡಲು ಬಿಜೆಪಿ ಅವರ ವಿರುದ್ಧಇಲ್ಲಸಲ್ಲದ ಆರೋಪ ಮಾಡುತ್ತಿದೆ. ಬಿಜೆಪಿಯುದಲಿತರ ವಿಚಾರದಲ್ಲಿ ಕೇವಲ ಆಶ್ವಾಸನೆ ನೀಡುತ್ತಬಂದಿದೆಯೇ ಹೊರತು ಯಾವುದೇ ಸೌಲಭ್ಯನೀಡಿಲ್ಲ ಎಂದು ಆರೋಪಿಸಿದರು. ಕಾಂಗ್ರೆಸ್‌ ಜಿಲ್ಲಾಘಟಕದ ಪ್ರಮುಖರಾದ ಎಲ್‌.ಎಂ.ಎಚ್‌.ಸಾಗರ್‌,ಮಹಮ್ಮದ್‌ ಜಿಕ್ರಿಯಾ, ಆರ್‌.ಬಿ.ಜೆಡ್‌. ಬಾಷಾಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.