ವಿವಿಧೆಡೆ ಭಕ್ತಿಭಾವದ ಗೋಪೂಜ


Team Udayavani, Nov 7, 2021, 3:02 PM IST

cSCasC

ಶಿವಮೊಗ್ಗ: ಗೋ ರಕ್ಷಣೆ ನಮ್ಮೆಲ್ಲರ ಹೊಣೆ.ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆಪೂಜ್ಯ ಸ್ಥಾನವಿದ್ದು, ದೇಹದ ಅನೇಕ ರೋಗಗಳಿಗೆ ಗೋವಿನ ಉತ್ಪನ್ನಗಳು ಔಷಧೀಯ ಪರಿಣಾಮ ಬೀರುವುದು ಪ್ರಾಚೀನಕಾಲದಿಂದಲೂ ಸಾಬೀತಾಗಿದೆ. ಗೋವುನಮ್ಮ ರಾಷ್ಟ್ರೀಯ ಸಂಪತ್ತು ಎಂದು ಖ್ಯಾತಮಕ್ಕಳ ತಜ್ಞ ಡಾ| ಧನಂಜಯ ಸರ್ಜಿ ಹೇಳಿದ್ದಾರೆ.

ನಗರದ ಕೋಟೆ ಸೀತಾರಾಮಾಂಜನೇಯದೇವಸ್ಥಾನದ ಆವರಣದಲ್ಲಿ ಶುಕ್ರವಾರ ಗೋಪೂಜೆ ನಿಮಿತ್ತ ವಿಶ್ವ ಹಿಂದೂ ಪರಿಷತ್‌ಮತ್ತು ಭಜರಂಗ ದಳದಿಂದ ಹಮ್ಮಿಕೊಂಡಿದ್ದಗೋಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿಅವರು ಮಾತನಾಡಿದರು.

ದೇಶದಲ್ಲಿ 30 ಕೋಟಿಗೂ ಹೆಚ್ಚುಗೋವುಗಳಿವೆ. ಗೋವನ್ನು ಪುಣ್ಯಕೋಟಿಎಂದು ಕರೆಯುತ್ತಾರೆ. ಗೋವಿನಹಾಲು, ಸಗಣಿ, ಮೂತ್ರದಿಂದ ಕೂಡಅನೇಕ ಔಷ ಧಗಳು ತಯಾರಾಗುತ್ತಿದ್ದು,ಆಯುರ್ವೇದದಲ್ಲಿ ಗೋವಿನ ಉತ್ಪನ್ನಗಳುಪ್ರಮುಖ ಪಾತ್ರ ವಹಿಸಿವೆ. ರಕ್ತದೊತ್ತಡ,ಸಕ್ಕರೆ ಕಾಯಿಲೆ, ಚರ್ಮರೋಗ, ಕ್ಯಾನ್ಸರ್‌,ಹೃದಯ ರೋಗಗಳ ನಿಯಂತ್ರಣದಲ್ಲಿಗೋಮೂತ್ರ ಪ್ರಮುಖ ಪಾತ್ರ ವಹಿಸುತ್ತದೆ.ಗೋವಿನ ಗೊಬ್ಬರದಿಂದಲೂ ಅನೇಕವಸ್ತುಗಳನ್ನು ತಯಾರಿಸುತ್ತಾರೆ.  ಸಗಣಿ ಕೂಡ ಕ್ರಿಮಿನಾಶಕವಾಗಿ ಪರಿಣಾಮ ಬೀರುತ್ತದೆ ಎಂದರು.

ಪ್ರತಿಯೊಬ್ಬ ವ್ಯಕ್ತಿಗೂ ಪ್ರತಿನಿತ್ಯ ಕನಿಷ್ಠ400 ಮಿ.ಲೀ. ಹಾಲು ಬೇಕೇ ಬೇಕು.ನಮ್ಮ ದೇಶದಲ್ಲಿ ಗೋವಿನ ಸಂತತಿ ಜಾಸ್ತಿಇರುವುದರಿಂದ ನಮಗೆ ಹಾಲು ಉತ್ಪನ್ನಗಳ ಆಮದು ಅವಶ್ಯಕತೆ ಇಲ್ಲ. ವಿಶ್ವದಲ್ಲೇ ಗೋಉತ್ಪನ್ನಗಳ ಮಾರಾಟದಲ್ಲಿ 5 ನೇ ಸ್ಥಾನಪಡೆದಿದ್ದೇವೆ. ಆದರೆ, ನಮ್ಮ ದೇಶದಲ್ಲಿ ಪೂಜಿಸಲ್ಪಡುವ ಗೋವನ್ನು ಮಾಂಸಕ್ಕಾಗಿಹತ್ಯೆ ಮಾಡುತ್ತಿರುವುದು ವಿಷಾದದ ಸಂಗತಿಯಾಗಿದೆ.

360 ಮಿಲಿಯನ್‌ಮೆಟ್ರಿಕ್‌ ಟನ್‌ ಗೋ ಮಾಂಸವನ್ನು ನಾವುರಫ್ತು ಮಾಡುತ್ತಿದ್ದೇವೆ. ಗೋ ಹತ್ಯೆಯನ್ನುತಡೆಯುವ ಅವಶ್ಯಕತೆ ಇದ್ದು, ಇದರ ರಕ್ಷಣೆಗೆಎಲ್ಲರೂ ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ಗೋವಿಗೆ ವಿಶೇಷಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ನಮಿತಾ ಸರ್ಜಿ, ವಿಶ್ವ ಹಿಂದೂ ಪರಿಷತ್‌ಜಿಲ್ಲಾಧ್ಯಕ್ಷ ವಾಸುದೇವ್‌, ಕಾರ್ಯದರ್ಶಿನಾರಾಯಣ ವರ್ಣೇಕರ್‌, ಭಜರಂಗದಳ ಜಿಲ್ಲಾ ಸಂಚಾಲಕ ರಾಜೇಶ್‌ ಗೌಡ,ಕೋಶಾಧ್ಯಕ್ಷ ಕುಮಾರಸ್ವಾಮಿ, ನಗರಕಾರ್ಯದರ್ಶಿ ಸುಧಾಕರ್‌, ಅರವಿಂದ್‌,ಕಿರಣ್‌, ಗಣೇಶ್‌, ವಿಷ್ಣುಮೂರ್ತಿ, ರಾಜು,ಪಾಲಿಕೆ ಸದಸ್ಯ ಚನ್ನಬಸಪ್ಪ, ನಟರಾಜ್‌,ರಾಮಪ್ರಸಾದ್‌ ಮೊದಲಾದವರಿದ್ದರು.

ಟಾಪ್ ನ್ಯೂಸ್

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.