ಕೊಳಚೆ ನೀರು ತೆರವುಗೊಳಿಸಲು ಒತ್ತಾಯ


Team Udayavani, Nov 7, 2021, 3:11 PM IST

chitradurga news

ಹೊಳಲ್ಕೆರೆ: ಪಟ್ಟಣದಲ್ಲಿ ಅಡಿಕೆ ತೋಟನಾಶ ಮಾಡುತ್ತಿರುವ ಕೊಳಚೆ ನೀರುತೆರವುಗೊಳಿಸಲು ಆಗ್ರಹಿಸಿ ರೈತರಸಂಘದ ಪದಾ ಧಿಕಾರಿಗಳು ಆಗ್ರಹಿಸಿಪ್ರತಿಭಟನೆ ನಡೆಸಿದರು.ಪಟ್ಟಣದ ಗಣಪತಿ ದೇವಸ್ಥಾನದಹಿಂಭಾಗದಲ್ಲಿರುವ ಹಿರೆಕೆರೆಗೆಹೊಂದಿಕೊಂಡಿರುವ ತೋಟಗಳಿಗೆಪಟ್ಟಣದಿಂದ ಕೊಳಚೆ ನೀರು ಹರಿದುಅಡಿಕೆ ತೋಟಗಳು ನೀರಿನಲ್ಲಿ ನಿಂತುಕೊಳೆತು ಹೋಗುತ್ತಿವೆ. ತಕ್ಷಣವೇ ಇಲ್ಲಿನಿಂತಿರುವ ನೀರು ತೆರವುಗೊಳಿಸಲುಸರಕಾರ ಮುಂದಾಗಬೇಕು ಎಂದು ಆಗ್ರಹಿಸಿ ಸಣ್ಣ ನೀರಾವರಿ ಇಲಾಖೆ,ತಹಶೀಲ್ದಾರ್‌, ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಹೊಳಲ್ಕೆರೆ ಪಟ್ಟಣದ ಕೋಟೆಭಾಗ ಸೇರಿದಂತೆ ಹಲವಾರುಬಡಾವಣೆಗಳ ಚರಂಡಿಗಳ ನೀರುಹರಿದು ತೋಟಗಳನ್ನು ಸೇರುತ್ತಿವೆ.ಈ ಮೊದಲು ಕೆರೆ ಸೇರಿದ್ದ ಕೊಳಚೆನೀರು ಅಡಿಕೆ ತೋಟಗಳಲ್ಲಿ ನಿಲ್ಲುತ್ತಿವೆ.ಇತ್ತೀಚೆಗೆ ಚೀರನಹಳ್ಳಿ ಕಂಬದೇವರಹಟ್ಟಿರಸ್ತೆ ನಿರ್ಮಾಣ ಮಾಡುವಾಗ ಚರಂಡಿನೀರು ಹರಿಯಲು ಸೂಕ್ತ ಚರಂಡಿನಿರ್ಮಾಣ ಮಾಡಿಲ್ಲ. ಹಾಗಾಗಿ ಕೊಳಚೆನೀರು ತೋಟಗಳಲ್ಲಿ ನಿಂತುಕೊಳ್ಳುತ್ತಿದೆ.

ಇದರಿಂದಾಗಿ ತೋಟಕ್ಕೆ ಹೋಗವದಾರಿಯಲ್ಲಿ ನಾಲ್ಕೆçದು ಅಡಿಯಷ್ಠುನೀರು ನಿಲ್ಲುವುದರಿಂದ ರೈತರುತೋಟಕ್ಕೆ ನಡೆದಾಡಲು ಹಾಗೂ ಕೃಷಿಕಾಯಕ ಕೈಗೊಳ್ಳಲು ಸಾಧ್ಯವಾಗಿಲ್ಲಎಂದು ದೂರಿದರು.

ಬಸವನಕೋಟೆ ನಾಗರಾಜಪ್ಪ,ರೇಣು, ಸಿದ್ದರಾಮಪ್ಪ, ಮನ್ನಾನ್‌ಖಾನ್‌, ದುಕ್ಕಡ್ಲೆ ಮಲ್ಲಪ್ಪ, ಮುಸ್ತಾಕ್‌,ಭರತ್‌ ಜೈನ್‌, ಸಂಗನಗುಂಡಿ ಮಂಜಪ್ಪ,ಹಾಲೇಶ್‌, ತೇಜು, ಸೇರಿದಂತೆಹಲವಾರು ರೈತರ ತೋಟಗಳಲ್ಲಿ ನೀರುನಿಂತು ಕೊಳೆ ರೋಗಕ್ಕೆ ತೋಟದಲ್ಲಿದ್ದಅಡಿಕೆ ತೆಂಗಿನ ಕಾಯಿಗಳು ನಲೆಕ್ಕೆಬಿದ್ದಿರುವ ಪರಿಣಾಮ ರೈತರ ಲಕ್ಷ Âಂತರಮೌಲ್ಯದ ಬೆಳೆ ನಾಶವಾಗಿದೆ. ಹಾಗಾಗಿತಕ್ಷಣವೇ ತಾಲೂಕು ಆಡಳಿತ ಚರಂಡಿನೀರು ಹರಿಯಲು ಬೇಕಾದ ಸೇತುವೆನಿರ್ಮಾಣ ಮಾಡಬೇಕೆಂದು ರೈತರಸಂಘದ ನಗರ ಘಟಕದ ಅಧ್ಯಕ್ಷರಾದಲೋಕೇಶ್‌, ಕಾರ್ಯದರ್ಶಿ ಅಜ್ಜಯ್‌,ಸೇರಿದಂತೆ ಹಲವಾರು ರೈತರಮುಖಂಡರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.