ಕೃಷಿಕರಿಗೆ ಸಮಸ್ಯೆ ತಂದಿಟ್ಟ ಮಳೆ
Team Udayavani, Nov 7, 2021, 3:15 PM IST
ಸಾಗರ: ತಾಲೂಕಿನಾದ್ಯಂತ ಗುರುವಾರಹಾಗೂ ಶುಕ್ರವಾರ ಸಂಜೆ ವಿಪರೀತಮಳೆಯಾಗಿದ್ದು ಅಡಕೆ ಕೃಷಿಕರಿಗೆತೀವ್ರ ಸಮಸ್ಯೆ ತಂದೊಡ್ಡಿದೆ. ಅಡಕೆಹಣ್ಣಾಗಿ ಉದುರುತ್ತಿದ್ದು ಅದನ್ನುಒಣಗಿಸಲಾಗದೆ ಒದ್ದಾಡುವಂತಾಗಿದೆ.
ಕೃಷಿ ಕೆಲಸಗಳಿಗೆ ಕೂಡ ತೀವ್ರ ಧಕ್ಕೆಉಂಟಾಗಿದೆ. ಈ ನಡುವೆ ಶನಿವಾರಬೆಳಗಿನ ಜಾವದ ವೇಳೆ ಅರಲಗೋಡುಗ್ರಾಪಂ ವ್ಯಾಪ್ತಿಯ ಮುಂಡವಳ್ಳಿಗ್ರಾಮದ ವಾಟೇಮಕ್ಕಿಯ ಬಸ್ನಿಲ್ದಾಣದ ಚಾವಣಿ ಕುಸಿದಿದೆ.
ರಾತ್ರಿ ವೇಳೆ ಕುಸಿತ ಸಂಭವಿಸಿದ್ದು,ಯಾವುದೇ ಅಪಾಯ ಆಗಿಲ್ಲ.ಉಳಿದಂತೆ ಹಾನಿಯ ಮಾಹಿತಿಲಭ್ಯವಾಗಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Kundapura: ಮುಳುಗುತ್ತಿದ್ದ ಬೋಟ್ ರಕ್ಷಣೆ: 6 ಮೀನುಗಾರರು ಪಾರು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.