ಆಧಾರ್‌-ಮತದಾರರ ಪಟ್ಟಿ ದೋಷ ತಿದ್ದುಪಡಿ ಅಭಿಯಾನ


Team Udayavani, Nov 8, 2021, 1:44 PM IST

17adhar

ಸುರಪುರ: ಆಧಾರ್‌ ಕಾರ್ಡ್‌ ಮತ್ತು ಮತದಾರರ ಪಟ್ಟಿಯಲ್ಲಿರುವ ಲೋಪದೋಷ ಸರಿಪಡಿಸಿಕೊಳ್ಳಲು ಜನರಿಗೆ ಸಿಬ್ಬಂದಿ ಸಹಕರಿಸಬೇಕು ಹಾಗೂ ಜನರು ಕೂಡ ತಿದ್ದುಪಡಿಗಾಗಿ ಬೇಕಾದ ದಾಖಲೆ ಸಲ್ಲಿಸಿ ತಿದ್ದುಪಡಿ ಮಾಡಿಸಿಕೊಳ್ಳಬೇಕು ಎಂದು ಜೆಎಂಎಫ್‌ ನ್ಯಾಯಾಲಯದ ಪ್ರಧಾನ ಸಿವಿಲ್‌ ನ್ಯಾಯಾಧೀಶ ಚಿದಾನಂದ ಬಡಗೇರ ಹೇಳಿದರು.

ತಹಶೀಲ್ದಾರ್‌ ಕಚೇರಿ ಆಧಾರ್‌ ಕಾರ್ಡ್‌ ನೋಂದಣಿ ಕೇಂದ್ರದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಆಧಾರ್‌ ಕಾರ್ಡ್‌ ವಿಶೇಷ ಅಭಿಯಾನದಲ್ಲಿ ಅವರು ಮಾತನಾಡಿದರು.

ಜನರ ದಾಖಲಾತಿಗಳಲ್ಲಿ ಲೋಪದೋಷವಿದ್ದರೆ ಸರ್ಕಾರದ ಯೋಜನೆ ಪಡೆದುಕೊಳ್ಳಲು ತೊಂದರೆಯಾಗುತ್ತದೆ. ಆದ್ದರಿಂದ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ತಿದ್ದುಪಡಿ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

18 ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಇದು ಮಹತ್ವದ ಕಾರ್ಯವಾಗಿದ್ದು ಚುನಾವಣೆಗಳಲ್ಲಿ ಅವರು ತಮ್ಮ ಹಕ್ಕು ಚಲಾಯಿಸಲು ಸಾಧ್ಯವಾಗುತ್ತದೆ. ಯುವ ಸಮುದಾಯ ತಮ್ಮ ಹೆಸರು, ವಿಳಾಸ ಮತ್ತಿತರ ಮಾಹಿತಿ ಸರಿಯಾಗಿ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಬೇಕು ಎಂದರು.

ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ ಅಧ್ಯಕ್ಷತೆ ವಹಿಸಿದ್ದರು. ನಂತರ ಸಾರ್ವಜನಿಕರಿಗೆ ಆಧಾರ್‌ ಕಾರ್ಡ್‌ ಲೋಪದೋಷ ಸರಿಪಡಿಸಿಕೊಡಲಾಯಿತು. ಅನೇಕರಿಗೆ ಇದೇ ವೇಳೆ ಗುರುತಿನ ಚೀಟಿ ವಿತರಿಸಲಾಯಿತು. ಈ ವೇಳೆ ಎಪಿಪಿ ರಾಘವೇಂದ್ರ ಜಹಗೀರದಾರ್‌, ವಕೀಲರ ಸಂಘದ ಅಧ್ಯಕ್ಷ ಬಸವರಾಜ ಕಿಲ್ಲೇದಾರ, ಪ್ರಧಾನ ಕಾರ್ಯದರ್ಶಿ ಗೋಪಾಲ ತಳವಾರ, ವಕೀಲರಾದ ಸಂತೋಷ ಗಾರಂಪಳ್ಳಿ, ಆದಪ್ಪ ಹೊಸಮನಿ, ಮಂಜುನಾಥ ಹುದ್ದಾರ, ಆಶೋಕ ಕವಲಿ, ನಾಗಪ್ಪ ಚಾವಲ್ಕರ್‌ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.