ನೋವಿನ ಕಥೆ; ಪತ್ನಿ ಚಿತೆ ಉರಿಯುವಾಗಲೇ ಪದ್ಮಶ್ರೀ ಸ್ವೀಕಾರ

ಕೇರಳ ಲೇಖಕ ಬಾಲನ್‌ ಪುಥೇರಿಯವರ ನೋವಿನ ಕಥೆ

Team Udayavani, Nov 11, 2021, 11:00 AM IST

ಪತ್ನಿ ಚಿತೆ ಉರಿಯುವಾಗಲೇ ಪದ್ಮಶ್ರೀ ಸ್ವೀಕಾರ

ನವದೆಹಲಿ: ಅತ್ತ, ದೂರದ ದೆಹಲಿಯಲ್ಲಿ ಪತಿಯಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕಾರ, ಅದೇ ಹೊತ್ತಿಗೆ ಸರಿಯಾಗಿ, ಕೇರಳದಲ್ಲಿ ಕ್ಯಾನ್ಸರ್‌ನಿಂದ ಸಾವಿಗೀಡಾದ ಪತ್ನಿಯ ಅಂತ್ಯಸಂಸ್ಕಾರ!

ಒಂದು ಜೀವನದ ಉತ್ತುಂಗದ ಖುಷಿ, ಮತ್ತೊಂದು ಹೃದಯ ವಿದ್ರಾವಕ ದುಃಖ. ಇವೆರಡನ್ನೂ ಏಕಕಾಲದಲ್ಲಿ ಅನುಭವಿಸಿದ ಸ್ಥಿತಿ ಕೇರಳದ ಲೇಖಕರಾದ ಬಾಲನ್‌ ಪುಥೇರಿಯವರದ್ದು.

ಕಣ್ಣಿನ ದೃಷ್ಟಿ ಇರದ ಬಾಲನ್‌ ನೂರಾರು ಪುಸ್ತಕಗಳನ್ನು ಬರೆದಿದ್ದು, ಅವರಿಗೆ ಅವರ ಪತ್ನಿ ಶಾಂತಾ ಬೆನ್ನೆಲುಬಾಗಿದ್ದರು. ಅವರ ಜೊತೆಯಲ್ಲೇ ನವದೆಹಲಿಗೆ ಬಂದು ಪದ್ಮಶ್ರೀ ಸ್ವೀಕರಿಸಬೇಕೆಂಬ ಕನಸು ಬಾಲನ್‌ ಅವರಿಗಿತ್ತಂತೆ. ಆದರೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಶಾಂತಾ, ಆಸ್ಪತ್ರೆಗೆ ಸೇರಿದ್ದರಿಂದ ದೆಹಲಿಯಲ್ಲಿ ಬಾಲನ್‌ ಅವರು ಪ್ರಶಸ್ತಿ ಸ್ವೀಕರಿಸಲು ಕೆಲ ಸಮಯವಿದ್ದಾಗ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಲವ್ಲಿನಾರನ್ನು ನೇರವಾಗಿ ವಿಶ್ವಕೂಟಕ್ಕೆ ಆಯ್ಕೆ ಮಾಡಿದ್ದೇಕೆ?

ಅಷ್ಟರಲ್ಲಾಗಲೇ ರಾಷ್ಟ್ರಪತಿ ಭವನದಲ್ಲಿದ್ದ ಬಾಲನ್‌ ಪ್ರಶಸ್ತಿ ಪಡೆದೇ ಕೇರಳಕ್ಕೆ ವಾಪಸಾಗಲು ನಿರ್ಧರಿಸಿದ್ದಾರೆ.ಭಾರವಾದ ಹೃದಯದಿಂದ ನಡುಗುವ ಕೈಯ್ಯಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ.

ಅದೇ ಸಮಯಕ್ಕೆ ಸರಿಯಾಗಿ ಮಲಪ್ಪುರಂನ ಕೊಂಡೊಟ್ಟಿಯಲ್ಲಿ ಪತ್ನಿಯ ಚಿತೆಗೆ ಸಂಬಂಧಿಕರು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಇತ್ತ ಚಿತೆ ಉರಿಯುತ್ತಿದ್ದಾಗಲೇ ಅತ್ತ ಅವರು ಪ್ರಶಸ್ತಿ ಸ್ವೀಕರಿಸುವಂತಾಗಿದ್ದು ದುರ್ದೈವದ ಸಂಗತಿ.

ಟಾಪ್ ನ್ಯೂಸ್

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.