![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 11, 2021, 9:45 PM IST
ನವದೆಹಲಿ: ಮುಂದಿನ ವರ್ಷದ ಏಪ್ರಿಲ್-ಮೇನಲ್ಲಿ 5ಜಿ ಸ್ಪೆಕ್ಟ್ರಂ ತರಂಗಾಂತರಗಳನ್ನು ಹರಾಜು ಮಾಡಲಾಗುತ್ತದೆ ಎಂದು ದೂರಸಂಪರ್ಕ ಮತ್ತು ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
“ಟೈಮ್ಸ್ ನೌ’ ಇಂಗ್ಲಿಷ್ ಸುದ್ದಿವಾಹಿನಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯ ದೂರಸಂಪರ್ಕ ಪ್ರಾಧಿಕಾರ ಮತ್ತು ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಹಲವು ಹಂತಗಳ ಪರಿಶೀಲನೆ ನಡೆಸುತ್ತಿದೆ. ಮುಂದಿನ ವರ್ಷದ ಫೆಬ್ರವರಿಯ ಒಳಗಾಗಿ ಪ್ರಾಧಿಕಾರ ದೂರಸಂಪರ್ಕ ಸಚಿವಾಲಯಕ್ಕೆ ಪ್ರಸ್ತಾವನೆಗಳನ್ನು ಕಳುಹಿಸಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಕೋವಿಡ್-19: ಕರ್ನಾಟಕದಲ್ಲಿ ಇಂದು 286 ಹೊಸ ಪ್ರಕರಣಗಳು, 7 ಸಾವು
ಪೆಗಾಸಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೇಮಕ ಮಾಡಿರುವ ಪರಿಣತರ ಸ್ವತಂತ್ರ ತನಿಖಾ ತಂಡಕ್ಕೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದರು ವೈಷ್ಣವ್. ಅದಕ್ಕೆ ಬೇಕಾದ ಸಿಬ್ಬಂದಿ, ಮೂಲಸೌಕರ್ಯ ಸೇರಿದಂತೆ ಎಲ್ಲಾ ನೆರವು-ಸಹಕಾರ ನೀಡುತ್ತೇವೆ ಎಂದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.