![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 14, 2021, 11:55 AM IST
ಕೋಲ್ಕತಾ : ‘ನಿಮಗೆ ಬೆದರಿಕೆ ಹಾಕುವ ಟಿಎಂಸಿ ನಾಯಕರ ಕೈ, ಕಾಲು ಮುರಿಯಿರಿ’ ಎಂದು ಪಕ್ಷದ ಕಾರ್ಯಕರ್ತರಿಗೆ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ಸ್ವಪನ್ ಮಜುಂದಾರ್ ಪ್ರಚೋದನೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ.
ಸಾಮಾಜಿಕ ತಾಣಗಳಲ್ಲಿ ಕಾಣಿಸಿಕೊಂಡಿರುವ ವೀಡಿಯೊದಲ್ಲಿ, ಬೊಂಗಾವ್ ದಕ್ಷಿಣದ ಬಿಜೆಪಿ ಶಾಸಕ ಸ್ವಪನ್ ಮಜುಂದಾರ್ ಅವರು, ಯಾವುದೇ ಪರಿಸ್ಥಿತಿಯಲ್ಲಿ ಸಂಕಷ್ಟದಲ್ಲಿರುವ ಪಕ್ಷದ ಕಾರ್ಯಕರ್ತರನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿ ಭರವಸೆ ನೀಡಿದ್ದು, ಪ್ರಚೋದನಕಾರಿ ಹೇಳಿಕೆ ನೀಡಿರುವುದು ಕಂಡು ಬಂದಿದೆ.
ಟಿಎಂಸಿ ನಾಯಕ ನಮ್ಮ ಕಾರ್ಯಕರ್ತರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಪ್ರಯತ್ನಿಸಿದರೆ, ನಮ್ಮ ಕಾರ್ಯಕರ್ತರನ್ನು ಭೀತಿಗೆ ಗುರಿಪಡಿಸಿದರೆ, ಆ ನಾಯಕ ಸುರಕ್ಷಿತವಾಗಿ ಹಿಂತಿರುಗುವುದಿಲ್ಲ. ಸಾಕಾಗಿ ಹೋಗಿದೆ, ಆತ್ಮರಕ್ಷಣೆಗಾಗಿ ಅವನ ಕೈ ಕಾಲುಗಳನ್ನು ಮುರಿದು ನನ್ನ ಬಳಿಗೆ ಬನ್ನಿ. ನಾನು ಭರವಸೆ ನೀಡುತ್ತೇನೆ. ನಿಮ್ಮ ಪರವಾಗಿ ನಿಲ್ಲುತ್ತೇನೆ ಎಂದು ಸ್ವಪನ್ ಮಜುಂದಾರ್ ಹೇಳಿಕೆ ನೀಡಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.