![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 14, 2021, 3:17 PM IST
ಶಿವಮೊಗ್ಗ: ಬಿಟ್ ಕಾಯಿನ್ ಪ್ರಕರಣದಲ್ಲಿ ಬಿಜೆಪಿಯಯಾವುದೇ ನಾಯಕ, ಸಚಿವ, ಮುಖ್ಯಮಂತ್ರಿ ಅಥವಾಪದಾಧಿ ಕಾರಿಗಳ್ಳೋ ಯಾರಾದ್ರೂ ಒಬ್ಬರು ಇದ್ದಾರೆಎಂಬ ಬಗ್ಗೆ ಪ್ರತಿಪಕ್ಷ ನಾಯಕರು ಒಂದುಪೀಸ್ ದಾಖಲೆ ತೋರಿಸಲಿ ಎಂದು ಸಚಿವಕೆ.ಎಸ್. ಈಶ್ವರಪ್ಪ ಸವಾಲು ಹಾಕಿದ್ದಾರೆ.
ನಗರದಲ್ಲಿ ಶನಿವಾರಸುದ್ದಿಗಾರರೊಂದಿಗೆ ಮಾತನಾಡಿದಅವರು, ಕಾಂಗ್ರೆಸ್ನವರಿಗೆ ಏನೂಉದ್ಯೋಗವಿಲ್ಲ. ಉದ್ಯೋಗ ಇಲ್ಲದಿರುವುದಕ್ಕೆಬಿಟ್ ಕಾಯಿನ್ ಪ್ರಕರಣ ಎತ್ತಿಕೊಂಡಿದ್ದಾರೆ ಎಂದುಟೀಕಿಸಿದರು.ಬರೀ ಪುಕ್ಕಟೆ ನಮ್ಮ ಬಳಿ ದಾಖಲೆ ಇದೆ. ನಾವುಬಿಡುಗಡೆ ಮಾಡುತ್ತೇವೆ. ಈ ರೀತಿ ಹೇಳಿ ಹೇಳಿಅವರು ಅ ಧಿಕಾರ ಕಳೆದುಕೊಂಡರು.
ಗೌರವಕಳೆದುಕೊಳ್ಳುತ್ತಿದ್ದಾರೆ. ಬಿಟ್ ಕಾಯಿನ್ ಪ್ರಕರಣ ಬಗ್ಗೆಯಾವ ಮುಲಾಜಿಲ್ಲ. ಕಾಂಗ್ರೆಸ್ನ ಡಿ.ಕೆ.ಶಿವಕುಮಾರ್,ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ ಅವರು ಬಾಯಿಚಪಲಕ್ಕೆ ಬೇಕಾದದ್ದನ್ನು ಹೇಳುತ್ತಿದ್ದಾರೆ. ಈ ಬಗ್ಗೆ ಒಂದುದಾಖಲೆ ತೋರಿಸಿದರೆ ನಾವು ನಿಮ್ಮನ್ನು ಮೆಚ್ಚುತ್ತೇವೆಎಂದರು.ಕಾಂಗ್ರೆಸ್ನವರು ಖಾಲಿ ಡಬ್ಟಾ ಬಾರಿಸಿದ ಹಾಗೆ ಬಾರಿಸುತ್ತಿದ್ದಾರೆ.
ಬರೀ ಸಿಕ್ಕಾಪಟ್ಟೆ ಶಬ್ದ ಅಷ್ಟೇ. ತುಂಬಿದಕೊಡ ಯಾವಾಗಲೂ ಶಬ್ದ ಮಾಡಲ್ಲ. ಸುಮ್ಮನೆ ಶಬ್ದಮಾಡ್ತಿದ್ದಾರೆ. ಬಿಟ್ ಕಾಯಿನ್ ಪ್ರಕರಣದಲ್ಲಿ ಇಂತಹವರುಇದ್ದಾರೆಂದು ಸ್ಪಷ್ಟವಾಗಿ ಹೇಳಿದರೆ ಖಂಡಿತಾ ಅವರವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.ವಿಧಾನ ಪರಿಷತ್ ಚುನಾವಣೆ ಬಂದಿದೆ.
25ಕ್ಷೇತ್ರದಲ್ಲಿ ಈ ಚುನಾವಣೆ ನಡೆಯಲಿದ್ದು, ಬಿಜೆಪಿರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಈಗಾಗಲೇಅಭ್ಯರ್ಥಿಗಳ ಪಟ್ಟಿಯನ್ನು ಕೋರ್ ಕಮಿಟಿಗೆ ನೀಡಿದ್ದಾರೆ.ಈ ಪಟ್ಟಿ ಕೇಂದ್ರ ನಾಯಕರ ಕೈ ಸೇರಲಿದ್ದು, ಇನ್ನೆರಡುದಿನಗಳಲ್ಲಿ ಅಂತಿಮ ಹೆಸರು ಪ್ರಕಟಿಸುವ ನಿರೀಕ್ಷೆ ಇದೆಎಂದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.