![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Nov 15, 2021, 4:03 PM IST
ದುಬೈ: ಅಂತೂ ಐಸಿಸಿ ಟಿ20 ವಿಶ್ವಕಪ್ ಮುಗಿದಿದೆ. ಫೈನಲ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಎಂಟು ವಿಕೆಟ್ ಅಂತರದಿಂದ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ಮೊದಲ ಬಾರಿಗೆ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಈ ಮಧ್ಯೆ ಪಾಕಿಸ್ಥಾನದ ಮಾಜಿ ವೇಗಿ ಶೋಯಬ್ ಅಖ್ತರ್ ಅವರು ಸರಣಿ ಶ್ರೇಷ್ಠ ಪ್ರಶಸ್ತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಡೇವಿಡ್ ವಾರ್ನರ್ ಗೆ ಸರಣಿ ಶ್ರೇಷ್ಠ ಪ್ರಶಸ್ತಿ ನೀಡಿರುವುದು ಅನ್ಯಾಯದ ನಿರ್ಧಾರ ಎಂದು ಅಖ್ತರ್ ಹೇಳಿದ್ದಾರೆ, ವಾರ್ನರ್ ಬದಲು ಪಾಕಿಸ್ಥಾನದ ನಾಯಕ ಬಾಬರ್ ಅಜಂ ಗೆ ಸರಣಿ ಶ್ರೇಷ್ಠ ಪ್ರಶಸ್ತಿ ನೀಡಬೇಕಿತ್ತು ಎಂದು ಅಖ್ತರ್ ಹೇಳಿದ್ದಾರೆ.
“ಬಾಬರ್ ಅಜಂ ಅವರು ಸರಣಿ ಶ್ರೇಷ್ಠನಾಗುವುದನ್ನು ನೋಡಲು ನಿಜವಾಗಿಯೂ ಎದುರುನೋಡುತ್ತಿದ್ದೆ. ಖಚಿತವಾಗಿಯೂ ಇದು ಅನ್ಯಾಯದ ನಿರ್ಧಾರ” ಎಂದು ಅಖ್ತರ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ವಾರ್ನರ್ ರನ್ನು ಕೆಣಕುವುದು ಕರಡಿಯನ್ನು ಚುಚ್ಚಿದಂತೆ: ಆಸೀಸ್ ನಾಯಕ ಫಿಂಚ್
ಕೂಟದಲ್ಲಿ ಬಾಬರ್ ಅಜಂ 303 ರನ್ ಗಳಿಸಿದ್ದರೆ, ಡೇವಿಡ್ ವಾರ್ನರ್ ಅವರು 289 ರನ್ ಗಳನ್ನು ಗಳಿಸಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.