ಇಂಡಿ: ಹದಗೆಟ್ಟ ರಸ್ತೆ ದುರಸ್ತಿಗೆ ಸಾರ್ವಜನಿಕರ ಆಗ್ರಹ


Team Udayavani, Nov 18, 2021, 2:40 PM IST

18road

ಇಂಡಿ: ಪಟ್ಟಣದಿಂದ ಸಿಂದಗಿಗೆ ಹೋಗುವ ರಸ್ತೆ ಮತ್ತು ಪಟ್ಟಣದಿಂದ ಹಂಜಗಿ ಗ್ರಾಮದ ರಸ್ತೆಗಳಲ್ಲಿನ ತಗ್ಗು-ಗುಂಡಿಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಈ ರಸ್ತೆಗಳನ್ನು ನಿರ್ಮಿಸಿ ನಾಲ್ಕೈದು ತಿಂಗಳಲ್ಲೆ ದುರಸ್ತಿಗೆ ಬಂದಿವೆ.

ಈ ರಸ್ತೆ ಎರಡು ಬದಿಯಲ್ಲಿ ವಾಹನಗಳು ಎದುರು ಬದುರಾದರೆ ಸಾಕು ವಾಹನ ಬಿದ್ದೆ ಬಟ್ಟಿತ್ತು ಏನೊ ಎಂಬ ಭಯವಾಗಿ ಬಿಡುತ್ತದೆ. ಡಾಂಬರ್‌ ರಸ್ತೆ ಬದಿಯಲ್ಲಿ ಅಷ್ಟೊಂದು ಪ್ರಮಾಣದ ಕಚ್ಚಾ ರಸ್ತೆಯ ಮಣ್ಣು ಕಿತ್ತುಕೊಂಡು ಹೋಗಿದ್ದರು. ಸಹ ಕಳೆದ ಐದಾರು ವರ್ಷಗಳಿಂದ ರಸ್ತೆ ಬಲ ಮತ್ತು ಎಡ ಬದಿಯಲ್ಲಿ ನಿರ್ಮಾಣವಾದ ಆಳವಾದ ತಗ್ಗು ಗುಂಡಿಗಳನ್ನು ತುಂಬುವ ಕಾರ್ಯ ಮಾಡಿಲ್ಲ.

ಈ ರಸ್ತೆಯಲ್ಲಿ ಕಳೆದ ಎರಡು ಮೂವರು ತಿಂಗಳಲ್ಲಿ ಸುಮಾರು ಮೂರು, ನಾಲ್ಕು ಜನ ದ್ವಿಚಕ್ರ ವಾಹನ ಸವಾರರು ಅಪಘಾತ ಸಂಭವಿಸಿ ಜೀವ ತೆತ್ತ ಉದಾಹರಣೆಗಳಿವೆ. ಅಲ್ಲದೆ ತಾಲೂಕಿನ ಅನೇಕ ರಾಜ್ಯ, ಜಿಲ್ಲಾ ರಸ್ತೆ ಬದಿಯಲ್ಲಿ ಅಪಘಾತಕ್ಕೆ ಸಂಬಂಧಿಸಿದ ಮುಂಜಾಗೃತೆ ಮೂಡಿಸುವ ಫಲಕಗಳು ಅಳವಡಿಸಿರುವುದಿಲ್ಲ. ಲೋಕೊಪಯೋಗಿ ಇಲಾಖೆ ಅಧಿಕಾರಿ ಕಂಡು ಕಾಣದಂತೆ, ಕೇಳಿ ಕೇಳದಂತೆ ಮೂಕವಿಸ್ಮಿತರಾಗಿ ಬೇಜಾಬ್ದಾರಿತನದಿಂದ ಕುಳಿತಿದ್ದಾರೆ ಎಂದು ಸಾರ್ವಜನಿಕರಿಂದ ಪ್ರತಿರೋಧ ವ್ಯಕ್ತವಾಗುತ್ತಿದೆ. ಇನ್ನಾದರೂ ಲೊಕೊಪಯೋಗಿ ಇಲಾಖೆ ಅಧಿಕಾರಿಗಳು ಕೂಡಲೆ ರಸ್ತೆ ಸೈಡ್‌ ಪಟ್ಟಿ ದುರಸ್ತಿ ಕಾರ್ಯಕ್ಕೆ ಮುಂದಾಗಬೇಕು ಎಂದು ವಾಹನಗಳ ಸವಾರರಾದ ಹಾಗೂ ಮಾಲೀಕರಾದ ಆಗ್ರಹವಾಗಿದೆ.

ಇದನ್ನೂ ಓದಿ:ಅಜೇಯ ಶತಕ: ಬಿಬಿಎಲ್ ನಲ್ಲಿ ಹೊಸ ದಾಖಲೆ ಬರೆದ ಸ್ಮೃತಿ ಮಂಧನಾ

ರಸ್ತೆ ಎರಡು ಬದಿಗಳಲ್ಲಿ ತಗ್ಗು ಬಿದ್ದಿರುವುದು ನಿಜ. ಆದರೆ ಈ ಬಾರಿಯ ಅನುದಾನದಲ್ಲಿ ರಸ್ತೆಯ ಸೈಡ್‌ ಪಟ್ಟಿಯ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು. ಒಂದು ವೇಳೆ ರಸ್ತೆ ಅಗಲೀಕರಣ ಕಾರ್ಯ ಮಾಡದೆ ಇದ್ದಲ್ಲಿ ರಸ್ತೆಯ ಸೈಡ್‌ ಪಟ್ಟಿಯ ಕಾಮಗಾರಿಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಲಾಗುವುದು. -ದಯಾನಂದ ಮಠ ಕಾರ್ಯನಿವಾರ್ಹಕ ಅಭಿಯಂತರ ಲೋಕೊಪಯೋಗಿ ಇಲಾಖೆ, ಇಂಡಿ

ಸಿಂದಗಿಗೆ ಹೋಗುವ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ರಸ್ತೆ ಬದಿಗೆ ಸ್ವಲ್ಪ ಮಟ್ಟಿಗೆ ಎತ್ತರವಾದ ಪಟ್ಟಿ ಹಾಕಬೇಕಿತ್ತು, ಆದರೆ ಪಟ್ಟಿ ಹಾಕದೆ ಹಾಗೆ ರಸ್ತೆಯನ್ನು ಪೂರ್ಣಗೊಳಿಸಿದ್ದಾರೆ. ಇದರಿಂದ ಅನೇಕ ಅನಾಹುತಗಳು ಸಂಭವಿಸಿವೆ. ಅಲ್ಲದೆ ರಸ್ತೆಗಳಲ್ಲಿ ಗುಂಡಿಗಳು ಬಿದ್ದು ವಾಹನಗಳ ತಿರುಗಾಟಕ್ಕೆ ತೊಂದರೆಯಾಗುತ್ತಿದೆ. ಈ ಕೂಡಲೆ ರಸ್ತೆ ಬದಿಗೆ ಪಟ್ಟಿ ಹಾಕುವುದು ಮತ್ತು ಗುಂಡಿ ಮುಚ್ಚುವ ಕಾರ್ಯ ಮಾಡಬೇಕಿದೆ. -ಮಲ್ಲಿಕಾರ್ಜುನ ಇಂಗಳೆ, ಸಾಲೋಟಗಿ ಗ್ರಾಮಸ್ಥ

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.