ಉದಯವಾಣಿ ಬಳಗದ ಗೆಟ್‌ ಮೈ ಕ್ಲಾಸ್‌ ಆ್ಯಪ್‌ ಲೋಕಾರ್ಪಣೆ

ಐಐಟಿಗಳಿಗೆ ಕನ್ನಡಿಗರ ಪ್ರವೇಶ ಹೆಚ್ಚಲಿ: ಡಿ.ರೂಪಾ

Team Udayavani, Nov 19, 2021, 10:56 AM IST

rupa udayavani

ಬೆಂಗಳೂರು: ಐಐಟಿಗಳು, ಏಮ್ಸ್‌ನಂಥ ಅತ್ಯುನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಕನ್ನಡ ಅಭ್ಯರ್ಥಿಗಳ ಸಂಖ್ಯೆ ಅತ್ಯಂತ ವಿರಳ. ನೆರೆಯ ತೆಲಂಗಾಣ, ಆಂಧ್ರ, ತಮಿಳುನಾಡಿಗೆ ಹೋಲಿಸಿದಲ್ಲಿ ನಾವು ತುಸು ಹಿಂದಿದ್ದೇವೆ.

ಹೀಗಾಗಿ, ಕನ್ನಡದ ವಿಜ್ಞಾನ ವಿದ್ಯಾರ್ಥಿಗಳು “ಗೆಟ್‌ ಮೈ ಕ್ಲಾಸ್‌’ನಂಥ ಆ್ಯಪ್‌ ಅನ್ನು ಸದುಪಯೋಗಪಡಿಸಿಕೊಂಡು, ಕನ್ನಡಿಗರು ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ತೋರಿಸಬೇಕು ಎಂದು ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಮುಖ್ಯಸ್ಥೆ, ಐಪಿಎಸ್‌ ಅಧಿಕಾರಿ ಡಿ. ರೂಪಾ ಮನವಿ ಮಾಡಿದರು. “ಉದಯವಾಣಿ’ ಕಚೇರಿಯಲ್ಲಿ ಗುರುವಾರ ಮಣಿಪಾಲ್‌ ಗ್ರೂಪ್‌ನ “ಗೆಟ್‌ ಮೈ ಕ್ಲಾಸ್‌’ ಅಪ್ಲಿಕೇಷನ್‌ನನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

“ಗೆಟ್‌ ಮೈ ಕ್ಲಾಸ್‌’ ಆ್ಯಪ್‌ ಅನ್ನು 11, 12ನೇ ತರಗತಿಯ ವಿಜ್ಞಾನ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್‌, ಜೆಇಇ ಪರೀಕ್ಷೆ ಎದುರಿಸಲು ವಿನೂತನವಾಗಿ ಸಿದ್ಧಪಡಿಸಲಾಗಿದೆ.

ಅತಿ ಕಡಿಮೆ ಬೆಲೆ: ಮಾಸಿಕ ಕೇವಲ 199 ರೂ. ಗಳಿಗೆ ಇಂಥ ಅಮೂಲ್ಯ ಮಾಹಿತಿಯುಳ್ಳ ಆ್ಯಪ್‌ ಅನ್ನು ಕನ್ನಡಿಗರಿಗೆ ಪರಿಚಯಿಸುತ್ತಿರುವುದು ನನಗೆ ಖುಷಿ ತಂದಿದೆ. ಅತಿ ಕಡಿಮೆ ಬೆಲೆಯಲ್ಲಿ, ಸರಳವಾಗಿ ವಿಜ್ಞಾನವನ್ನು ಪ್ರಸ್ತುತಪಡಿಸಿರುವ “ಗೆಟ್‌ ಮೈ ಕ್ಲಾಸ್‌’ ಖಂಡಿತವಾಗಿ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಹೋಲಿಸಿದರೆ ಗ್ರಾಮೀಣ ವಿದ್ಯಾರ್ಥಿಗಳು ಶಿಕ್ಷಣದ ಪರಿಕರ ಹಾಗೂ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ಅಂತರ ಸರಿದೂಗಿಸಿ, “ಗೆಟ್‌ ಮೈ ಕ್ಲಾಸ್‌’ ಆ್ಯಪ್‌ ಕರ್ನಾಟಕದ ಮೂಲೆ ಮೂಲೆಗೂ ತಲುಪುವಂತಾಗಬೇಕು ಎಂದು ಆಶಿಸಿದರು.

 ಈಗಿನವರು ಅದೃಷ್ಟವಂತರು: “ಉದಯವಾಣಿ’ ಪತ್ರಿಕೆಯು ದಶಕಗಳಿಂದಲೂ ಶಿಕ್ಷಣ ಕ್ಷೇತ್ರದ ಕುರಿತು ಹೆಚ್ಚಿನ ಮುತುವರ್ಜಿ ವಹಿಸುತ್ತಲೇ ಬಂದಿದೆ. ನಾವು ಶಿಕ್ಷಣ ಪಡೆಯುವ ಕಾಲಘಟ್ಟದಲ್ಲಿ ಇಂಥ ಆ್ಯಪ್‌ಗ್ಳು ಇರಲಿಲ್ಲ. ಅದು ಸ್ಮಾರ್ಟ್‌ಫೋನ್‌ ಯುಗವೂ ಆಗಿರಲಿಲ್ಲ. ಆದರೆ, ಇಂದಿನ ಮಕ್ಕಳು ತುಂಬಾ ಅದೃಷ್ಟವಂತರು.

“ಗೆಟ್‌ ಮೈ ಕ್ಲಾಸ್‌‘ನಂಥ ಆ್ಯಪ್‌ ಗಳಿಂದ ಈಗಿನವರಿಗೆ ಯೋಗ್ಯ ಮಾರ್ಗದರ್ಶನ ನೀಡಲು ಸಾಧ್ಯ. “ಉದಯವಾಣಿ’ ಬಳಗದ ಈ ನೂತನ ಪ್ರಯತ್ನಕ್ಕೆ ಉತ್ತಮ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದರು. ಸಮಾರಂಭದಲ್ಲಿ ಮಣಿಪಾಲ್‌ ಗ್ರೂಪ್‌ನ ಗ್ರೂಪ್‌ ಸಿಎಚ್‌ಆರ್‌ಒ ಪ್ರಮೋದ್‌ ಫ‌ರ್ನಾಂಡಿಸ್‌, ಎಂಟಿಎಲ್‌ ಡಿಜಿಟಲ್‌ ಸಲೂ ಷನ್ಸ್‌ನ ಉಪಾಧ್ಯಕ್ಷ ಗುರುಪ್ರಸಾದ್‌ ಕಾಮತ್‌, “ಉದಯವಾಣಿ’ ಬೆಂಗಳೂರು ಆವೃತ್ತಿಯ ಹಂಗಾಮಿ ಸಂಪಾದಕ ಬಿ.ಕೆ. ಗಣೇಶ್‌ ಹಾಗೂ ಇತರರು ಉಪಸ್ಥಿತರಿದ್ದರು.

 ಏನಿದು ಗೆಟ್‌ ಮೈ ಕ್ಲಾಸ್‌?

 11, 12ನೇ ತರಗತಿಯ ವಿಜ್ಞಾನ ವಿದ್ಯಾರ್ಥಿಗಳಿಗೆ ರೂಪಿಸಲಾದ ಆ್ಯಪ್‌. ಸಿಇಟಿ, ನೀಟ್‌, ಜೆಇಇ

ಪರೀಕ್ಷಾ ತಯಾರಿಗೆ ಅಗತ್ಯ ಜ್ಞಾನ ಸರಕುಗಳಿವೆ.

ಎಲ್ಲಿ ಲಭ್ಯ?

ಗೂಗಲ್‌ ಪ್ಲೇಸ್ಟೋರ್‌ನಲ್ಲಿ GetMiClass ಡೌನ್‌ಲೋಡ್‌ಗೆ ಲಭ್ಯವಿದೆ.

ದರವೆಷ್ಟು?

ಮಾಸಿಕ ಕೇವಲ 199 ರೂ.

ಇದನ್ನೂ ಓದಿ:- ಆರೋಗ್ಯ ಶಿಬಿರದ ಲಾಭ ಪಡೆಯಿರಿ: ಡಾ|ಸಂಧ್ಯಾ

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

14-bng

Namma Metro ಬಗ್ಗೆ ಸಿಎಜಿ ಆಡಿಟ್‌ ನಡೆಸಿ: ಸಂಸದ ತೇಜಸ್ವಿ

13-bng

Bengaluru: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದು ಸಹೋದರರ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.