![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 19, 2021, 8:15 PM IST
ಮಾನ್ವಿ: ದೇಶದಲ್ಲಿರುವ ಅಸ್ಪೃಶ್ಯತೆಯ ಮಾನಸಿಕ ಸ್ಥಿತಿಯನ್ನು ಹೋಗಲಾಡಿಸುವ ಸಲುವಾಗಿ ಪೇಜಾವರ ಶ್ರೀ ವಿಶ್ವೇಶತೀರ್ಥರು ದಲಿತ ಕೇರಿಗಳಿಗೆ ತೆರಳಿದ್ದರು.
ಹಾಗಿರುವಾಗ ಅವರ ಬಗ್ಗೆ ಹಂಸಲೇಖ ನೀಡಿರುವ ಹೇಳಿಕೆ ಕ್ಷಮಾರ್ಹವಲ್ಲ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಹಂಸಲೇಖ ಅವರು ಸ್ವರ್ಗಸ್ಥರಾದವರ ಬಗ್ಗೆ ಹಾಗೂ ಯತಿ ಪರಂಪರೆಯ ಆಚಾರಗಳ ಬಗ್ಗೆ ಹೇಳಿಕೆ ನೀಡಿರುವುದು ಸರಿಯಲ್ಲ. ಅವರು ಕೀಳುಮಟ್ಟದಲ್ಲಿ ಮಾತನಾಡಿದ್ದನ್ನು ಖಂಡಿಸುತ್ತೇನೆ. ಅವರು ಕೇಳಿರುವ ಕ್ಷಮೆ ಸ್ವೀಕೃತವಲ್ಲ.
ಇದನ್ನೂ ಓದಿ:ಕೈಗೆ ಗಾಯ: ಎರಡನೇ ಟಿ20ಯಿಂದ ಸಿರಾಜ್ ಹೊರಗೆ;ಹರ್ಷಲ್ ಪಟೇಲ್ ಪಾದಾರ್ಪಣೆ
ಸಂಗೀತ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದರೂ, ಅವರು ಇನ್ನೊಮ್ಮೆ ಈ ರೀತಿ ಹೇಳಿಕೆ ನೀಡಿದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದರು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.