ಹೊಸಪೇಟೆ: ಅಪ್ಪು ಅಭಿಮಾನ;ನೇತ್ರದಾನಕ್ಕೆ 1843 ಜನರ ನೋಂದಣಿ

ರಕ್ತದಾನ ಮಾಡಿದ 315ಕ್ಕೂ ಹೆಚ್ಚು ಜನ

Team Udayavani, Nov 19, 2021, 8:06 PM IST

appu photo

ರಕ್ತದಾನ ಮಾಡಿದ 315ಕ್ಕೂ ಹೆಚ್ಚು ಜನ

ಹೊಸಪೇಟೆ: ನಟ ಪುನೀತ್‌ ರಾಜಕುಮಾರ್‌ ಅವರ 21ನೇ ದಿನದ ಪುಣ್ಯಸ್ಮರಣೆ ನಿಮಿತ್ತ ಅಪ್ಪು ಅಭಿಮಾನಿಗಳು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನೇತ್ರದಾನ, ರಕ್ತದಾನ ಹಾಗೂ ಅನ್ನಸಂತರ್ಪಣೆ ನಡೆಸುವ ಮೂಲಕ ಅಭಿಮಾನ ಮೆರೆದರು.

ಬಿಜೆಪಿ ಮುಖಂಡ ಧಮೇಂದ್ರ ಸಿಂಗ್‌ ಹಾಗೂ ಸಿದ್ಧಾರ್ಥ ಸಿಂಗ್‌ ಅವರು ಅಪ್ಪು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಶಿಬಿರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮನಷ್ಯ ಬದುಕಿದ್ದಾಗ ಅವನ ಬಗ್ಗೆ ತಿಳಿದಿರುವುದಿಲ್ಲ. ಆತ ಸತ್ತ ಮೇಲೆ ಅವನು ಮಾಡಿದ ಉತ್ತಮ ಕಾರ್ಯಗಳು ಬೆಳಕಿಗೆ ಬರುತ್ತವೆ. ಉಸಿರು ನಿಂತ ಮೇಲೆ ಅವರ ಹೆಸರು, ಸಾಮಾಜಿಕ ಕೆಲಸ-ಕಾರ್ಯಗಳು ಜನಮಾನಸದಲ್ಲಿ ಉಳಿಯುತ್ತವೆ. ಈ ನಿಟ್ಟಿನಲ್ಲಿ ನಟ ಪುನೀತ್‌ ರಾಜಕುಮಾರ್‌ ಅವರು ಅತ್ಯಂತ ಎತ್ತರದಲ್ಲಿ ನಿಲ್ಲುತ್ತಾರೆ. ಅವರು ವಿದ್ಯಾರ್ಥಿ-ಯುವಜನರಿಗೆ ಪ್ರೇರಣೆಯಾಗಿದ್ದಾರೆ. ಇಂದು ನಡೆದ ಸ್ವಯಂ ಪ್ರೇರಿತ ನೇತ್ರದಾನಕ್ಕೆ ನೋಂದಣಿ-ರಕ್ತದಾನ ಕಾರ್ಯಕ್ರಮದಲ್ಲಿ ಅನೇಕರು ನೇತ್ರ-ರಕ್ತದಾನ ಮಾಡಿರುವುದೇ ಸಾಕ್ಷಿಯಾಗಿದೆ. ನಟ ಪುನೀತ್‌ ಅವರ ಆದರ್ಶವನ್ನು ಯುವಜನರು ಮೈಗೂಡಿಸಿಕೊಂಡು ಸಮಾಜಮುಖೀಯಾಗಬೇಕು ಎಂದು ಸಲಹೆ ನೀಡಿದರು.

ಶಾನಬಾಗ್‌ ವೃತ್ತಕ್ಕೆ ಪುನೀತ್‌ ಹೆಸರಿಡಿ

ನಗರದ ಶಾನಬಾಗ್‌ ವೃತ್ತಕ್ಕೆ ನೂತನ ವರ್ಷ ಜನವರಿ-1ರಂದು ನಟ ಪುನೀತ್‌ ರಾಜಕುಮಾರ್‌ ನಾಮಕರಣ ಮಾಡಬೇಕು ಎಂದು ಅಭಿಮಾನಿಗಳು ಒತ್ತಾಯಿಸಿದರು. ಸಚಿವ ಆನಂದ ಸಿಂಗ್‌ ಅವರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಕಿಚಿಡಿ ವಿಶ್ವ, ತಾಯಪ್ಪ ಜೋಗಿ, ಗುಡುಗಂಟಿ ಮಲ್ಲಿಕಾರ್ಜುನ, ಕಣ್ಣಿ ಶ್ರೀಕಂಠ, ಶ್ಯಾಮ್‌ ಸಿಂಗ್‌, ಕಿಚಿಡಿ ಶ್ರೀನಿವಾಸ, ಬೆಳಗೋಡ್‌ ಮಂಜುನಾಥ, ಫಕ್ಕಿರಪ್ಪ, ಕೆ.ಎಂ. ಸಂತೋಷ್‌, ಜೆ.ಡಿ. ಮಂಜುನಾಥ, ಗುಜ್ಜಲ್‌ ರಘು, ಜೆ.ಬಾಲಾಜಿ, ಪರಶುರಾಮ, ಪ್ರಭು, ರಾಜು, ಕೆ.ಮಂಜುನಾಥ, ಯಮನೂರಪ್ಪ ಸಾವಿರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದ್ದರು. ಶಿಬಿರದಲ್ಲಿ ಸಿದ್ಧಾರ್ಥ ಸಿಂಗ್‌, ಶ್ಯಾಮ್‌ ಸಿಂಗ್‌, ಗುಜ್ಜಲರಾಘು, ಬೆಳಗೋಡ್‌ ಮಂಜುನಾಥ ಇನ್ನಿತರೆ ಗಣ್ಯರು ರಕ್ತದಾನ ಗೈದರು.

ಅನ್ನಸಂತರ್ಪಣೆ ಕಾರ್ಯದಲ್ಲಿ ಸಾವಿರಾರು ಜನರು ಊಟ ಮಾಡಿದರು. 18430ಕ್ಕೂ ಹೆಚ್ಚು ಜನರು, ನೇತ್ರದಾನಕ್ಕೆ ನೋಂದಣಿ ಮಾಡಿಸಿದರೆ, 315ಕ್ಕೂ ಹೆಚ್ಚು ಜನರು ರಕ್ತದಾನ ಮಾಡುವ ಮೂಲಕ ತಮ್ಮ ನೆಚ್ಚಿನ ನಾಯಕನಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.