ಸಂಭ್ರಮದಿಂದ ನಡೆದ ವಿಷ್ಣು ದೀಪೋತ್ಸವ
Team Udayavani, Nov 21, 2021, 5:24 PM IST
ಮೇಲುಕೋಟೆ: ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಶುಕ್ರವಾರ ರಾತ್ರಿ ವಿಷ್ಣು ದೀಪೋತ್ಸವ ಸಂಭ್ರಮದಿಂದ ನೆರವೇರಿತು. ದೇವಾಲಯದ ಪ್ರತಿ ಸನ್ನಿಧಿ ಯ ಮುಂಭಾಗ ದಲ್ಲೂ ಹಣತೆಗಳನ್ನು ಸಾಲಾಗಿ ಹಚ್ಚಿ ಕೃತಿಕೋತ್ಸವ ನೆರವೇರಿಸಲಾಯಿತು.
ಕೃತ್ತಿಕೋತ್ಸವದ ವಿಶೇಷ ಪೂಜಾ ಕಾರ್ಯಕ್ರಮದ ಅಂಗವಾಗಿ ಮೂಲ ಮೂರ್ತಿ ಚೆಲ್ವ ತಿರುನಾರಾಯಣಸ್ವಾಮಿಗೆ ವೇದ ಮಂತ್ರಗಳೊಂದಿಗೆ ಕುಂಬಾರತಿ ನೆರವೇರಿಸಲಾ ಯಿತು. ನಂತರ ಚೆಲುವ ನಾರಾ ಯಣಸ್ವಾಮಿ ಉತ್ಸ ವ ವನ್ನು ದೇವಾಲಯದ ಒಳಪ್ರಾಕಾರದಲ್ಲಿ ನೆರ ವೇರಿಸಿ ದೇವಾಲಯದ ರಾಜಗೋಪುರದ ಮುಂಭಾಗ ಕರಗು ಸುಡಲಾಯಿತು.
ನಂತರ ಕುಂಬಾರತಿ ಮಾಡಿ ಗರುಡಗಂಬದ ಮೇಲೆ ಇಡಲಾಯಿತು. ಅಂತಿಮವಾಗಿ ಸ್ವಾಮಿಗೆ ಮಂಟಪ ವಾಹನೋತ್ಸವ ನೆರವೇರುವುದರೊಂದಿಗೆ ವಿಷ್ಣು ದೀಪೋತ್ಸವ ಮುಕ್ತಾಯವಾಯಿತು. ಪರಿಚಾರಕ ಪಾರ್ಥಸಾರಥಿ ಕುಂಭಾರತಿಯನ್ನು ಹೊತ್ತು ಕೈಂಕರ್ಯ ನೆರವೇರಿಸಿದರು. ಕರುಗು ಸುಡುವುದಕ್ಕೂ ಮುನ್ನ ಬಂಡೀಕಾರರಿಗೆ ಮಾಲೆ ಮರ್ಯಾದೆ ನೆರವೇರಿಸಲಾಯಿತು. ನವೆಂಬರ್ 20ರಿಂದ 2022ರ ಜನವರಿಯಲ್ಲಿ ಆರಂಭವಾಗುವ ಕೊಠಾರೋತ್ಸವದವರೆಗೆ ದೇವಾಲ ಯದಲ್ಲಿ ಯಾವುದೇ ಉತ್ಸವ ಇರುವುದಿಲ್ಲ.
ತಿರುಮಂಗೈ ಆಳ್ವಾರರ ತಿರುನಕ್ಷತ್ರ: ಕಳ್ಳರ ಗುರುವಾಗಿ ಮಹಾವಿಷ್ಣುವಿನ ಕೃಪೆಯಿಂದ ಆಳ್ವಾರ್ ಸ್ಥಾನಕ್ಕೇರಿದ ತಿರುಮಂಗೈ ಆಳ್ವಾರ್ ತಿರುನಕ್ಷತ್ರ ಮಹೋತ್ಸವ ಶುಕ್ರವಾರ ನೆರವೇರಿತು. ಬೆಳಗ್ಗೆ ಆಳ್ವಾರರಿಗೆ ಮಂಟಪ ವಾಹನೋತ್ಸವ ನಂತರ ಅಭಿಷೇಕ ನೆರವೇರಿತು. ಸಂಜೆ ಚೆಲುವನಾರಾಯಣ ಸ್ವಾಮಿಯೊಂದಿಗೆ ಉತ್ಸವ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕೆಎಸ್ಆರ್ ಟಿಸಿ ಬಸ್- ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್ ಬಯೋಮೆಟ್ರಿಕ್!
MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್ಡಿಕೆ
Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ
Mangaluru: ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡಕ್ಕೆ ಸಮ್ಮಾನ
Tusshar Kapoor: ʼಗೋಲ್ ಮಾಲ್ʼ ನಟ ತುಷಾರ್ ಕಪೂರ್ ಫೇಸ್ಬುಕ್ ಖಾತೆ ಹ್ಯಾಕ್
Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು
Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್ ಮಾತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.