ಹೆತ್ತವರಿಗಾಗಿ ಗುಡಿ ಕಟ್ಟಿದ ಕವಿ!


Team Udayavani, Nov 22, 2021, 4:52 PM IST

ಹೆತ್ತವರಿಗಾಗಿ ಗುಡಿ ಕಟ್ಟಿದ ಕವಿ!

ಬಾಗಲಕೋಟೆ: ಇಲ್ಲಿನ ಉದಯೋನ್ಮುಖ ಕವಿ, ನಾಟಕಕಾರ ಎಚ್‌.ಎನ್‌. ಶೇಬಣ್ಣವರ ಅವರು ತಮ್ಮ ಹೆತ್ತವರಿಗಾಗಿ ದೇವಾಲಯ ನಿರ್ಮಿಸುವ ಮೂಲಕ ಗಮನ ಸೆಳೆದಿದ್ದು, ಹೆತ್ತವರ ಸ್ಮರಣೆಗಾಗಿ ನ. 22ರಂದು ಇಡೀ ದಿನ ಜಾನಪದ ಜಾತ್ರೆ ವಿಶೇಷ ಕಾರ್ಯಕ್ರಮವನ್ನೂ ಹಮ್ಮಿಕೊಂಡಿದ್ದಾರೆ.

ತಾಲೂಕಿನ ಶಿಗಿಕೇರಿಯ ಶೇಬಣ್ಣನವರ ಹೊಲದಲ್ಲಿ ದಿ.ನಿಂಗನಗೌಡ ಪರಸಪ್ಪ ಶೇಬಣ್ಣವರ ಮತ್ತು ದಿ.ಮರಿಲಿಂಗವ್ವಶೇಬಣ್ಣವರ ಅವರ ಪುಣ್ಯಸ್ಮರಣೆ ನಡೆಯಲಿದೆ. ನಿಂಗನಗೌಡಅವರು 2001ರಲ್ಲಿ ನಿಧನರಾದರೆ, ಮರಿಲಿಂಗವ್ವ 2002ರಲ್ಲಿ ನಿಧನರಾಗಿದ್ದಾರೆ. ಅವರ ಪುತ್ರ ಖ್ಯಾತ ನಾಟಕಕಾರ ಎಚ್‌.ಎನ್‌. ಶೇಬಣ್ಣವರ, ತಮ್ಮ ಹೊಲದಲ್ಲಿಯೇ ಹೆತ್ತವರಿಗಾಗಿ ಸುಂದರ ಗುಡಿ ನಿರ್ಮಿಸಿದ್ದಾರೆ. ಅದಕ್ಕೊಂದು ದ್ವಾರ ಬಾಗಿಲುನಿರ್ಮಿಸಿ, ತಂದೆ-ತಾಯಿಯೇ ದೇವರು ಎಂದು ಸ್ಮರಣೆಯ ಫಲಕ ಹಾಕಿರುವುದು ಎಲ್ಲರ ಗಮನ ಸೆಳೆಯುತ್ತಿದೆ.

ಇಡೀ ದಿನ ಜಾನಪದ ಜಾತ್ರೆ: ಈಗಾಗಲೇ ಹಲವಾರು ನಾಟಕ, ಕವಿತೆ ರಚಿಸಿ ಮನೆ ಮಾತಾಗಿರುವ ಕವಿ ಶೇಬಣ್ಣವರ, ತಮ್ಮ ಸಾಮಾಹಿಕ ನಾಟಕಕಗಳ ಮೂಲಕ ಗಮನಸೆಳೆದಿದ್ದಾರೆ. ಜತೆಗೆ ಗ್ರಾಮೀಣ ಕಲೆ, ಸಂಸ್ಕೃತಿ, ಪರಂಪರೆಕಲೆಗೆ ಹೆಚ್ಚು ಪ್ರೇರಣೆ, ಪ್ರೋತ್ಸಾಹ ನೀಡುತ್ತ ಬಂದಿದ್ದಾರೆ.

ಇನ್ನು ರಾತ್ರಿ ಶಂಕರಲಿಂಗೇಶ್ವರ ಭಜನಾ ಸಂಘದ ಕಲಾವಿದರಾದ ಪ್ರಭಾವತಿ ಕಿರಣಗಿ ಹಾಗೂ ವಿಠ‍್ಠಲ ತೋಗುಣಸಿ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಲಿವೆ. ಹೆತ್ತವರಿಗಾಗಿ ಹೊಸದಾಗಿ ನಿರ್ಮಿಸಿದ ಈ ದೇವಸ್ಥಾನದ ಉದ್ಘಾಟನೆ ನಿಮಿತ್ಯ ಗ್ರಾಮೀಣ ಕಲಾವಿದರಿಗೆ ಪ್ರೋತ್ಸಾಹ ನೀಡುವ ಜತೆಗೆ ಹೆತ್ತವರ ಸ್ಮರಣೆ ಕೂಡ ವಿಶಿಷ್ಟವಾಗಿ ನಡೆಯುತ್ತಿರುವುದು ವಿಶೇಷ.

 

-ವಿಶೇಷ ವರದಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.