ಸಿದ್ದು ಅಸಂಬದ್ದ ಮಾತು ಪ್ರಜಾಪ್ರಭುತ್ವಕ್ಕೆ ಅವಮಾನ


Team Udayavani, Nov 23, 2021, 3:45 PM IST

shivamogga news

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯನವರು ಸೋಲುವಹತಾಶೆಯಿಂದ ಅಸಂಬದ್ಧವಾಗಿ ಮಾತನಾಡುತ್ತಿರುವುದು ದುರದೃಷ್ಟಕರ.ಟೀಕಿಸುವ ಭರದಲ್ಲಿ ಏನೇನೋಮಾತನಾಡುತ್ತ ಪ್ರಜಾಪ್ರಭುತ್ವಕ್ಕೆಅವಮಾನ ಮಾಡುತ್ತಿದ್ದಾರೆಎಂದು ಬಿ.ಜೆ.ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.

ಜಿಲ್ಲಾ ಬಿಜೆಪಿಕಾರ್ಯಾಲಯದಲ್ಲಿ ವಿಧಾನ ಪರಿಷತ್‌ಚುನಾವಣಾ ಕಾರ್ಯಾಲಯ ಉದ್ಘಾಟಿಸಿಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಜನಸ್ವರಾಜ್‌ ಯಾತ್ರೆಗೆ ಅಭೂತಪೂರ್ವಸ್ಪಂದನೆ ಸಿಕ್ಕಿದೆ 15ಕ್ಕೂ ಹೆಚ್ಚು ಸ್ಥಾನಗಳಲ್ಲಿಬಿಜೆಪಿ ಹೆಚ್ಚಿನ ಅಂತರದಲ್ಲಿ ಗೆಲ್ಲುವವಿಶ್ವಾಸವಿದೆ. ಇದನ್ನು ಅರಿತಿರುವ ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಲುವ ಹತಾಶೆಯಿಂದ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ.

ಅವರ ಹೇಳಿಕೆಯಲ್ಲಿರಾಜಕೀಯ ಮುತ್ಸದ್ಧಿತನವಿಲ್ಲ. 4 ಬಾರಿಮುಖ್ಯಮಂತ್ರಿ 2 ಬಾರಿ ಪ್ರಧಾನಿಯಾಗಿಜನಾದೇಶ ಪಡೆದ ವಿಶ್ವಮಾನ್ಯ ನಾಯಕರಾದಮೋದಿಯರನ್ನು ಹೆಬ್ಬೆಟ್ಟಿನ ಪ್ರಧಾನಿಎನ್ನುತ್ತಾರೆ. ಜನಾದೇಶ ಯಾತ್ರೆಯನ್ನುಜನ ಬರ್ಬಾದ್‌ ಯಾತ್ರೆ ಎಂದು ಲೇವಡಿಮಾಡುತ್ತಾರೆ. ಕೇವಲ ಪ್ರಚಾರಕ್ಕಾಗಿಸಾûಾÂಧಾರವಿಲ್ಲದೆ ಆಪಾದನೆ ಮಾಡುತ್ತಾರೆ.ಯಾವುದಕ್ಕೂ ಸಾಕ್ಷಿ ಒದಗಿಸೊಲ್ಲ. ಆಧಾರರಹಿತ ಆರೋಪ ಮಾಡುತ್ತ ಪ್ರಚಾರದ ಭ್ರಮೆಯಲ್ಲಿದ್ದಾರೆ.

ಈ ತರಹದಟೀಕೆಗಳೆಲ್ಲ ಪ್ರಜಾಪ್ರಭುತ್ವಕ್ಕೆಮಾಡುತ್ತಿರುವ ಅವಮಾನಎಂದರು.ಮುಂಬರುವ 5 ರಾಜ್ಯಗಳಚುನಾವಣೆಯಲ್ಲಿ 4 ರಲ್ಲಿ ಬಿಜೆಪಿಬಹುಮತ ಗಳಿಸಿ ಅ ಧಿಕಾರಕ್ಕೆ ಬರಲಿದೆಎಂದು ಚುನಾವಣಾ ಪೂರ್ವ ಸಮೀಕ್ಷೆಹೇಳಿದೆ. ಪಂಜಾಬ್‌ಲ್ಲಿ ಕೂಡ ಕಾಂಗ್ರೆಸ್‌ಅ ಧಿಕಾರ ಕಳೆದುಕೊಳ್ಳಲಿದ್ದು ಬಿಜೆಪಿ ತನ್ನಬಲ ವೃದ್ಧಿಸಿಕೊಳ್ಳಲಿದೆ ಎಂದರು.

ಕೇಂದ್ರ ಸರಕಾರ ಕೃಷಿ ಮಸೂದೆಹಿಂಪಡೆಯಲು ಚುನಾವಣೆ ಕಾರಣವಲ್ಲ.ರೈತರ ಹೆಸರಿನಲ್ಲಿ ದೇಶ ದ್ರೋಹಿಗಳುಷಡ್ಯಂತ್ರ ಮಾಡಿ ಅರಾಜಕತೆ ಸೃಷ್ಟಿಸಿದೇಶವನ್ನು ಒಡೆಯುವ ತುಕಡೆ ಗ್ಯಾಂಗ್‌ಗಳ ಚಿಂತನೆಗೆ ಬ್ರೇಕ್‌ ಹಾಕಲು ಮಸೂದೆಹಿಂಪಡೆಯಲಾಗಿದೆ. ಪ್ರಧಾನಿ ಕಾರ್ಯವೈಖರಿ ಬಗ್ಗೆ ಜನರಿಗೆ ವಿಸ್ವಾಸವಿದೆ. ದೇಶವಿರೋ ಧಿಗಳ ಕೈಗೆ ಭಾವನಾತ್ಮಕ ಅಸ್ತ್ರಗಳುಸಿಗಬಾರದು ಎಂಬ ದೃಷ್ಟಿಯಿಂದ ದೇಶಹಿತಕ್ಕಾಗಿ ಮಸೂದೆ ಹಿಂಪಡೆಯಲಾಗಿದೆ.

ಈ3 ಮಸೂದೆಯಲ್ಲಿ ರೈತರಿಗೆ ಹಾನಿಯಾಗುವಯಾವುದೇ ಅಂಶವಿಲ್ಲ ಬದಲಿಗೆಅನುಕೂಲವಿದೆ ಎಂದರು.ಇವತ್ತು ಫಸಲ್‌ ಬಿಮಾ ಯೋಜನೆಸೇರಿದಂತೆ ರೈತರಿಗೆ ಬೆಂಬಲ ಬೆಲೆ,ಸಹಾಯ ಧನ ನಿರಂತರ ವಿದ್ಯುತ್‌, ಬೆಳೆಗೆಒಳ್ಳೆಯ ಬೆಲೆ ಎಲ್ಲವನ್ನು ಕೇಂದ್ರ ಸರ್ಕಾರ ನೀಡಿದೆ.

ಗುಣಮಟ್ಟದ ವಿದ್ಯುತ್‌ ನೀಡಿದೆ.ರೈತರಿಗೆ ಅನುಕೂಲವಾಗುವ ಯಾವುದೇಯೋಜನೆಯಿಂದ ಸರ್ಕಾರ ಹಿಂದೆಸರಿಯುವುದಿಲ್ಲ. ಬರೇ 10 ತಿಂಗಳಲ್ಲಿ 3ಲಸಿಕೆ ಕಂಡು ಹಿಡಿದು ಪ್ರಪಂಚದ ಯಾವುದೇದೇಶ ಮಾಡದ 100 ಕೋಟಿ ಜನರಿಗೆ ಲಸಿಕೆನೀಡಿದ ಸರ್ಕಾರ ನಮ್ಮದು. ರೈತರ ಮೇಲೆದೌರ್ಜನ್ಯ ಎಂದು ಪ್ರತಿಬಿಂಬಿಸಿ ಅರಾಜಕತೆಸೃಷ್ಟಿಸುವ ಹುನ್ನಾರವನ್ನು ದೇಶದ ಜನಅರಿತಿದ್ದಾರೆ.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷಟಿ.ಡಿ. ಮೇಘರಾಜ್‌, ಪ್ರಭಾರಿ ಗಿರೀಶ್‌ಪಟೇಲ್‌, ಶಾಸಕ ಹರತಾಳು ಹಾಲಪ್ಪ,ಡಿ.ಎಸ್‌. ಅರುಣ್‌, ನಗರಾಧ್ಯಕ್ಷ ಜಗದೀಶ್‌,ಮೇಯರ್‌ ಸುನೀತಾ ಅಣ್ಣಪ್ಪ ಪ್ರಮುಖರಾದಶಿವರಾಜ್‌, ಧರ್ಮಪ್ರಸಾದ್‌, ಶ್ರೀನಾಥ್‌,ಸತೀಶ್‌, ಹೃಷಿಕೇಶ್‌ ಪೈ, ಅಣ್ಣಪ್ಪ,ಮಧುಸೂದನ್‌ ಮೊದಲಾದವರು ಇದ್ದರು

ಟಾಪ್ ನ್ಯೂಸ್

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

9

Shivamogga: ಅಯೋಧ್ಯೆ ರೀತಿ ವ‌ಕ್ಫ್ ಹಗರಣಕ್ಕೂ ನ್ಯಾಯ ಸಿಕ್ಕೇ ಸಿಗುತ್ತದೆ; ಈಶ್ವರಪ್ಪ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.