![Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು](https://www.udayavani.com/wp-content/uploads/2024/12/vv-4-415x234.jpg)
ಮಹಿಳೆಯರ ಸ್ವಾವಲಂಬನೆಗೆ ಯೋಜನೆ: ಸ್ವಾಮೀಜಿ
Team Udayavani, Nov 23, 2021, 5:14 PM IST
![23women](https://www.udayavani.com/wp-content/uploads/2021/11/23women-620x368.jpg)
ಮಸ್ಕಿ: ಮಹಿಳೆಯರು ಸ್ವಯಂ ಉದ್ಯೋಗದ ಮೂಲಕ ಸ್ವಾವಲಂಬಿ ಜೀವನ ಸಾಗಿಸುವುದಕ್ಕಾಗಿ ಸರಕಾರ ಹಲವು ಯೋಜನೆ ಜಾರಿ ಮಾಡಿದ್ದು, ಅವುಗಳ ಸದ್ಬಳಕೆಯಾಗಬೇಕು ಎಂದು ಗುಂಡಾ ಗ್ರಾಮಾದ ಶ್ರೀರಾಚೋಟಿ ಚೆನ್ನಮಲ್ಲಯ್ಯ ಸ್ವಾಮಿಗಳು ಹೇಳಿದರು.
ತಾಲೂಕಿನ ಗುಂಡಾ ಗ್ರಾಮದ ಶ್ರೀ ಸ್ಫೂರ್ತಿ ಸಂಜೀವಿನಿ, ಗ್ರಾಪಂ ಒಕ್ಕೂಟ ವತಿಯಿಂದ ಗುಂಡಾ ಗ್ರಾಪಂ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಉನ್ನತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಹಿಂದೆ ಮಹಿಳೆಯರು ಪುರುಷರನ್ನು ಅವಲಂಬಿಸಿಯೇ ಜೀವನ ನಡೆಸಬೇಕು ಎನ್ನುವ ಕಾಲವೊಂದಿತ್ತು. ಆದರೆ, ಈಗ ಸುಧಾರಣೆಯಾಗಿದೆ. ಮಹಿಳೆಯರು ಕೂಡ ವಿದ್ಯಾವಂತರಾಗಿದ್ದು, ಎಲ್ಲ ರಂಗದಲ್ಲೂ ಮುಂದುವರಿದಿದ್ದಾರೆ ಎಂದರು.
ಶ್ರೀಸ್ಫೂರ್ತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಚಂದ್ರಮ್ಮ ಮಾತನಾಡಿದರು. ಗುಂಡಾ ಗ್ರಾಪಂ ಅಭಿವೃದ್ಧಿ ಅಧಿಕಾರಿ ಬಸವರಾಜ ಕಣ್ಣೂರು, ಯೋಜನೆಯ ವಲಯ ಮೇಲ್ವಿಚಾರಕ ಪ್ರಕಾಶ, ತರಬೇತುದಾರ ಗಿರಿಜಾ, ಅಜಯ್ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
![Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು](https://www.udayavani.com/wp-content/uploads/2024/12/vv-4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು](https://www.udayavani.com/wp-content/uploads/2024/12/vv-4-150x84.jpg)
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
![Gold-saffron](https://www.udayavani.com/wp-content/uploads/2024/12/Gold-saffron-150x90.jpg)
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
![Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು](https://www.udayavani.com/wp-content/uploads/2024/12/ashok-h-150x100.jpg)
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
![United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ](https://www.udayavani.com/wp-content/uploads/2024/12/sri-sri-ravi-shankar-150x87.jpg)
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
![KSA-Nia-Arrest](https://www.udayavani.com/wp-content/uploads/2024/12/KSA-Nia-Arrest-150x90.jpg)
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.