ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ ಭಂಡಾರಿ ನಾಮಪತ್ರ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ಚುನಾವಣೆ

Team Udayavani, Nov 24, 2021, 5:55 AM IST

ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ ಭಂಡಾರಿ ನಾಮಪತ್ರ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಸ್ಥಳೀಯಾಡಳಿತ ಸಂಸ್ಥೆಗಳಿಂದ ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ಯಾಗಿ ಕೆಪಿಸಿಸಿ ಮಾಜಿ ಉಪಾಧ್ಯಕ್ಷ, ಎಐಸಿಸಿ ಸದಸ್ಯ ಮಂಜುನಾಥ ಭಂಡಾರಿ ಮಂಗಳ ವಾರ ನಾಮಪತ್ರ ಸಲ್ಲಿಸಿದರು.

ಮಲ್ಲಿಕಟ್ಟೆಯ ಕಾಂಗ್ರೆಸ್‌ ಕಚೇರಿಯಿಂದ ಉಭಯ ಜಿಲ್ಲೆಗಳ ಕಾಂಗ್ರೆಸ್‌ ಅಧ್ಯಕ್ಷರು, ಮುಖಂಡರು, ಜನಪ್ರತಿನಿಧಿಗಳ ಜತೆ ಡಿಸಿ ಕಚೇರಿಗೆ ಆಗಮಿಸಿದ ಭಂಡಾರಿಯವರು 3 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು.

ಪ್ರಥಮ ಪ್ರತಿ ಸಲ್ಲಿಕೆ ವೇಳೆ ಶಾಸಕ ಯು.ಟಿ. ಖಾದರ್‌, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್‌, ವಿಧಾನಪರಿಷತ್‌ ಮಾಜಿ ಸದಸ್ಯ ಐವನ್‌ ಡಿ’ಸೋಜಾ, ಎರಡನೇ ಪ್ರತಿ ಸಲ್ಲಿಕೆ ವೇಳೆ ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಮಾಜಿ ಶಾಸಕ ಗೋಪಾಲ ಪೂಜಾರಿ, ಮಂಜುನಾಥ ಪೂಜಾರಿ, ಹರಿಪ್ರಸಾದ್‌ ಹಾಗೂ ಮೂರನೇ ಪ್ರತಿ ಸಲ್ಲಿಕೆ ವೇಳೆ ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌, ಮಾಜಿ ಶಾಸಕ ರಾದ ಜೆ.ಆರ್‌. ಲೋಬೋ, ಶಕುಂತಳಾ ಶೆಟ್ಟಿ, ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ ಉಪಸ್ಥಿತರಿದ್ದರು.

ಇದನ್ನೂ ಓದಿ:ಉತ್ತರ ಪ್ರದೇಶಕ್ಕೆ ಸಿಗಲಿದೆ ಐದನೇ ಅಂ.ರಾ. ವಿಮಾನ ನಿಲ್ದಾಣ

ನಾಮಪತ್ರ ಸಲ್ಲಿಕೆಗೆ ಆಗಮಿಸಿದ ಸಂದರ್ಭದಲ್ಲಿ ಮಾಜಿ ಶಾಸಕ ಮೊದಿನ್‌ ಬಾವಾ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಶಾಲೆಟ್‌ ಪಿಂಟೋ, ಯುವ ಕಾಂಗ್ರೆಸ್‌ ಅಧ್ಯಕ್ಷ ಲುಕಾ¾ನ್‌ ಬಂಟ್ವಾಳ, ಕಾಂಗ್ರೆಸ್‌ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ಸಾಹುಲ್‌ ಹಮೀದ್‌, ಮುಖಂಡರಾದ ಶಶಿಧರ ಹೆಗ್ಡೆ, ಪ್ರಸಾದ್‌ರಾಜ್‌ ಕಾಂಚನ್‌, ಭಾಸ್ಕರ್‌ ಕೆ. ಮೊದಲಾದವರಿದ್ದರು.

ಕಾಂಗ್ರೆಸ್‌ ಗೆಲುವು ಸಾಧಿಸಲಿದೆ: ಭಂಡಾರಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ ಭಂಡಾರಿಯವರು, ಬಂಟ್ವಾಳ ತಾಲೂಕಿನ ಕೃಷಿಕ ಕುಟುಂಬದಲ್ಲಿ ಜನಿಸಿದ ನಾನು ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್‌ ಕಾರ್ಯಕರ್ತನಾಗಿದ್ದೇನೆ. 40 ವರ್ಷಗಳಿಂದ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಪಕ್ಷದ ಎಲ್ಲ ನಾಯಕರ ಅಶೀರ್ವಾದ, ಕಾರ್ಯಕರ್ತರ ಬೆಂಬಲದೊಂದಿಗೆ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.