![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 28, 2021, 1:09 PM IST
ಬೆಳಗಾವಿ: ಯಾವುದೇ ಕಾರಣಕ್ಕೂ ರಮೇಶ್ ಜಾರಕಿಹೊಳಿ ಬಿಜೆಪಿಗೆ ಮೋಸ ಮಾಡುವುದಿಲ್ಲ. ಮೊದಲನೇ ವೋಟ್ ಬಿಜೆಪಿಗೆ, ಎರಡನೇ ವೋಟ್ ತಮ್ಮನಿಗೆ ಕೊಡಿ ಎಂದು ಅವರೇ ಸ್ಪಷ್ಟವಾಗಿ ಹೇಳ್ತಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಜಾರಕಿಹೊಳಿ ಸಹೋದರರನ್ನು ಸಮರ್ಥನೆ ಮಾಡಿಕೊಂಡರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಕಾಂಗ್ರೆಸ್ ನಲ್ಲೂ ಮೋಸ, ಬಿಜೆಪಿಯಲ್ಲೂ ಮೋಸ ಮಾಡಿತ್ತಿದ್ದಾರೆ ಎಂಬ ಲಕ್ಷ್ಮೀ ಹೆಬ್ಬಾಳಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ರಮೇಶ್ ಜಾರಕಿಹೊಳಿ ಕಾಂಗ್ರೆಸ್ ನಲ್ಲಿ ಇದ್ದಾಗ ಕಾಂಗ್ರೆಸ್ ಗೆ ಮೋಸ ಮಾಡಿದರೆಂದು ಅಂದು ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದರೇ? ಜಾರಕಿಹೊಳಿ ಕಾಂಗ್ರೆಸ್ ಬಿಟ್ಟು ಬಂದಾಗ ಇದು ನೆನಪಾಗಿದೆ. ಸತ್ಯವನ್ನು ಸತ್ಯವಾಗಿ ಹೇಳಿದರೆ ಅದು ಸತ್ಯ. ಅದೇ ಸತ್ಯವನ್ನು ತಮಗೆ ಬೇಕಾದಂತೆ ತಿರುಚಿ ಹೇಳಿದರೆ ಹೇಗೆ? ಲಕ್ಷ್ಮೀ ಹೆಬ್ಬಾಳಕರಗೆ ಪಾಪ ತಡೆದುಕೊಳ್ಳಲು ಆಗಲ್ಲ ಏನ್ ಮಾಡೋದು ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ:ಖಾಲಿ ಪತ್ರಕ್ಕೆ ಮೃತ ಅಜ್ಜಿಯ ಹೆಬ್ಬೆಟ್ಟಿನ ಮುದ್ರೆ ಒತ್ತಿಸಿಕೊಂಡ ಸಂಬಂಧಿಕರು! ವಿಡಿಯೋ ವೈರಲ್
ಒಂದೇ ವೇದಿಕೆ ಯಲ್ಲಿ ರಮೇಶ್, ಲಖನ್ ಪ್ರತ್ಯೇಕ ಪ್ರಚಾರ ವಿಚಾರಕ್ಕೆ ಮಾತನಾಡಿದ ಅವರು, ಅಭ್ಯರ್ಥಿಯೊಬ್ಬರು ಏನು ಹೇಳಬೇಕು? ಮೊದಲ ಓಟ್ ತನಗೆ ಹಾಕು ಎನ್ನಬೇಕು ಅಷ್ಟೇ. ಯಾವ ಕಾರ್ಯಕರ್ತರಿಗೆ ಗೊಂದಲವಿಲ್ಲ. ಇಡೀ ದೇಶದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಗೊಂದಲವಿಲ್ಲ ಎಂದರು
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.