![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Dec 4, 2021, 12:15 PM IST
ಬೆಂಗಳೂರು: ಪುನೀತ್ ರಾಜ್ಕುಮಾರ್ ಅವರ ಡ್ರೀಮ್ ಪ್ರಾಜೆಕ್ಟ್ ‘ಗಂಧದಗುಡಿ’ ಟೀಸರ್ ಬಿಡುಗಡೆಗೆ ನಟ ಶಿವರಾಜ್ ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಿದರು.
ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸಕ್ಕೆ ಶಿವರಾಜ್ ಕುಮಾರ್ ಆಗಮಿಸಿದರು. ಡಿಸೆಂಬರ್ 6 ರಂದು ಟೀಸರ್ ಬಿಡುಗಡೆಯಾಗಲಿದೆ.
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ನವೆಂಬರ್ 1 ರಂದು ಗಂಧದಗುಡಿ ಟೀಸರ್ ಬಿಡುಗಡೆಯಾಗಬೇಕಿತ್ತು. ಇದೇ ವಿಚಾರವಾಗಿ ಸಿಎಂ ಭೇಟಿಗೆ ಪುನೀತ್ ರಾಜ್ಕುಮಾರ್ ಸಮಯ ಕೇಳಿದ್ದರು. ಆದರೆ ಪುನೀತ್ ರಾಜ್ ಕುಮಾರ್ ಹಠಾತ್ ನಿಧನದಿಂದ ಎಲ್ಲವೂ ಬುಡಮೇಲಾಗಿತ್ತು.
ಇದನ್ನೂ ಓದಿ:ಡಿ.6ಕ್ಕೆ ಪುನೀತ್ ರಾಜ್ ಕುಮಾರ್ ಡ್ರೀಮ್ ಪ್ರಾಜೆಕ್ಟ್ ಟೀಸರ್ ಬಿಡುಗಡೆ
ಇದೀಗ ಡಿಸೆಂಬರ್ 6 ರಂದು ಗಂಧದಗುಡಿ ಟೀಸರ್ ಬಿಡುಗಡೆ ಮಾಡಲು ಪಿಆರ್ ಕೆ ಪ್ರೊಡಕ್ಷನ್ ಸಿದ್ದವಾಗಿದೆ. ಶುಕ್ರವಾರ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಬಿಡುಗಡೆ ದಿನಾಂಕ ಘೋಷಿಸಿದ್ದರು.
ಈ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್ ಸಿಎಂ ಭೇಟಿ ಮಾಡಿ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.