ವಿಶಾಸ ಮೂಡಿಸುವುದೇ ಸಹಕಾರ ಭಾರತಿ ಉದ್ದೇಶ

ದೇಶದ ಆರ್ಥಿಕತೆಯನ್ನು ಐದು ಟ್ರಿಲಿಯನ್‌ಗೆ ತೆಗೆದುಕೊಂಡು ಹೋಗಲು ಶ್ರಮ

Team Udayavani, Dec 6, 2021, 5:40 PM IST

ವಿಶಾಸ ಮೂಡಿಸುವುದೇ ಸಹಕಾರ ಭಾರತಿ ಉದ್ದೇಶ

ಗುಳೇದಗುಡ್ಡ: ಸಹಕಾರ ಭಾರತಿ ದೇಶದಲ್ಲಿ ಅತಿದೊಡ್ಡ ಸಹಕಾರಿ ಒಕ್ಕೂಟವಾಗಿದ್ದು, ಸಹಕಾರಿ ಸಂಸ್ಥೆಗಳ ಮೇಲೆ ವಿಶ್ವಾಸ ಮೂಡಿಸುವುದೇ ಸಹಕಾರ ಭಾರತಿಯ ಉದ್ದೇಶವಾಗಿದೆ. ಇದೊಂದು ರಾಜಕೀಯೇತರ ಸಂಸ್ಥೆಯಾಗಿದ್ದು, ಮೀನುಗಾರರ, ರೈತ ಉತ್ಪಾದಕರನ್ನು ಪ್ರೋತ್ಸಾಹಿಸುವುದು ನಮ್ಮ ಧ್ಯೇಯವಾಗಿದೆ ಎಂದು ರಾಜ್ಯ ಸಹಕಾರ ಭಾರತಿ ಪ್ರದೇಶ ಸಂಸ್ಥೆಗೆ ನೂತನವಾಗಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಶಾಸಕ ರಾಜಶೇಖರ ಶೀಲವಂತ ಹೇಳಿದರು.

ಅವರು ಪಟ್ಟಣದ ಲಕ್ಷ್ಮೀ ಸಹಕಾರಿ ಬ್ಯಾಂಕಿನಲ್ಲಿ ಬಿಜೆಪಿ ಪಕ್ಷದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ಪ್ರಾಮಾಣಿಕತೆ-ಪಾರದರ್ಶಕತೆಯಿಂದ ಸೇವೆ ಮಾಡುತ್ತೇವೆ. ಸಹಕಾರಿ ಸಂಘಗಳನ್ನು ಇನ್ನಷ್ಟು ಬಲಿಷ್ಟಗೊಳಿಸುವ ಮೂಲಕ ದೇಶದ ಜಿಡಿಪಿ ಬೆಳವಣಿಗೆಗೆ ಸಹಕಾರ ಭಾರತಿ ಶ್ರಮ ವಹಿಸಲಿದ್ದು, ಅಲ್ಲದೇ ಮೋದಿಯವರ ಆಶಯದಂತೆ ದೇಶದ ಆರ್ಥಿಕತೆಯನ್ನು ಐದು ಟ್ರಿಲಿಯನ್‌ಗೆ ತೆಗೆದುಕೊಂಡು ಹೋಗಲು ಶ್ರಮ ವಹಿಸಲಾಗುವುದು ಎಂದರು.

ನಾನು ಜಿಲ್ಲಾಧ್ಯಕ್ಷನಾಗಿ, ವಿಭಾಗಮಟ್ಟದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದೇನೆ. ರಾಜ್ಯಮಟ್ಟದಲ್ಲಿ ನೀಡುವ ಜವಾಬ್ದಾರಿ ಹೊರಲು ಸ್ವಲ್ಪ ಕಷ್ಟವಾಗಬಹುದು ಎಂದು ಸಹಕಾರಿ ಭಾರತಿಯ ರಾಜ್ಯಾಧ್ಯಕ್ಷ ಸ್ಥಾನ ಬೇಡ ಎಂದಿದ್ದೆ. ಆದರೆ, ಪ್ರಮುಖರು ಸಹಕಾರಿ ಸಂಸ್ಥೆಗಳ ಬಗ್ಗೆ ಜ್ಞಾನವಿದ್ದು, ನೀವು ಅಧ್ಯಕ್ಷರಾಗಿ ಎಂದು ಸೂಚಿಸಿದ್ದರಿಂದ ಈ ಸ್ಥಾನ ವಹಿಸಿಕೊಂಡಿದ್ದೇನೆ ಎಂದರು.

ಘನಶ್ಯಾಮದಾಸ ರಾಠಿ, ರವೀಂದ್ರ ಪಟ್ಟಣಶೆಟ್ಟಿ, ಸಿದ್ದು ಅರಕಾಲಚಿಟ್ಟಿ, ಮಧುಸೂದನ ರಾಂದಡ, ವಸಮತಸಾ ದೊಂಗಡೆ, ಶ್ರೀಕಾಂತ ಭಾವಿ, ದೀಪಕ ನೇಮದಿ, ರಾಜು ಗೌಡರ, ಪ್ರಮೋದ ಕವಡಿಮಟ್ಟಿ, ಮೋಹನ ಮಲಜಿ, ಎಸ್‌.ಡಿ.ಸಿಂಗನ್ನವರ, ಕಾಶಿನಾಥ ಕಲಾಲ, ಸಿಂಧೂರ ತೊಳಮಟ್ಟಿ, ಮಣಿಕಂಠ ಯಣ್ಣಿ, ಮುತ್ತು ಚಿಕ್ಕನರಗುಂದ ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.