ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ


Team Udayavani, Dec 7, 2021, 5:10 AM IST

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ಮ್ಯಾಡ್ರಿಡ್‌ (ಸ್ಪೇನ್‌): ಡ್ಯಾನಿಲ್‌ ಮೆಡ್ವೆಡೇವ್‌ ಸಾಹಸದಿಂದ ರಶ್ಯ 15 ವರ್ಷಗಳ ಬಳಿಕ ಡೇವಿಸ್‌ ಕಪ್‌ ಟೆನಿಸ್‌ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಕ್ರೊವೇಶಿಯಾ ವಿರುದ್ಧ ಸಾಧಿಸಿದ 2-0 ಮುನ್ನಡೆಯಿಂದ ರಶ್ಯ ಕಿರೀಟ ಏರಿಸಿಕೊಂಡಿತು.

ಮರಿನ್‌ ಸಿಲಿಕ್‌ ಎದುರಿನ ದ್ವಿತೀಯ ಪಂದ್ಯವನ್ನು ಡ್ಯಾನಿಲ್‌ ಮೆಡ್ವೆಡೇವ್‌ 7-6 (7), 6-2 ಅಂತರದಿಂದ ಗೆದ್ದು ರಶ್ಯವನ್ನು ಚಾಂಪಿಯನ್‌ ಪಟ್ಟಕ್ಕೆ ಏರಿಸಿದರು. ಮೊದಲ ಪಂದ್ಯದಲ್ಲಿ ಆ್ಯಂಡ್ರೆ ರುಬ್ಲೇವ್‌ 6-4, 7-6 (5) ಅಂತರದಿಂದ ಬೋರ್ನ ಗೋಜೊ ಅವರನ್ನು ಮಣಿಸಿದ್ದರು.

ಇದು ರಶ್ಯಕ್ಕೆ ಒಲಿದ 3ನೇ ಡೇವಿಸ್‌ ಕಪ್‌ ಪ್ರಶಸ್ತಿ. 2002 ಹಾಗೂ 2006ರಲ್ಲಿ ಅದು ಚಾಂಪಿಯನ್‌ ಆಗಿತ್ತು. ಕ್ರೊವೇಶಿಯಾ 2005 ಮತ್ತು 2018ರಲ್ಲಿ ಕಪ್‌ ಎತ್ತಿತ್ತು.

ಕಳೆದ ತಿಂಗಳು ರಶ್ಯದ ವನಿತೆಯರು ಸ್ವಿಜರ್ಲೆಂಡ್‌ಗೆ 2-0 ಅಂತರದ ಸೋಲುಣಿಸಿ “ಬಿಲ್ಲಿ ಜೀನ್‌ ಕಿಂಗ್‌ ಕಪ್‌’ ಜಯಿಸಿದ್ದರು.

ಭಾರತದಲ್ಲಿ ಡೆನ್ಮಾರ್ಕ್‌ ಪಂದ್ಯ
ಭಾರತ 2019ರ ಫೆಬ್ರವರಿ ಬಳಿಕ ಡೇವಿಸ್‌ ಕಪ್‌ ಟೆನಿಸ್‌ ಕೂಟದ ಆತಿಥ್ಯ ವಹಿಸಲಿದೆ. ಮುಂದಿನ ಮಾರ್ಚ್‌ 4-5ರಂದು ಡೆನ್ಮಾರ್ಕ್‌ ಎದುರಿನ ವಿಶ್ವ ಗ್ರೂಪ್‌-1 ಸ್ಪರ್ಧೆ ನಡೆಯಲಿದೆ.

2019ರಲ್ಲಿ ಇಟಲಿ ಎದುರಿನ ಮುಖಾಮುಖಿ ಭಾರತದಲ್ಲಿ ನಡೆದಿತ್ತು. ಇದನ್ನು ಭಾರತ 1-3ರಿಂದ ಕಳೆದುಕೊಂಡಿತ್ತು. ಭಾರತ ತನ್ನ ಕಳೆದ 3 ಟೂರ್ನಿಗಳನ್ನು ವಿದೇಶದಲ್ಲಿ ಆಡಿತ್ತು. 2019ರಲ್ಲಿ ಪಾಕಿಸ್ಥಾನ ವಿರುದ್ಧ ಆಡಲು ಕಜಾಕ್‌ಸ್ಥಾನಕ್ಕೆ ತೆರಳಿದರೆ, ಅನಂತರ ಕ್ರೊವೇಶಿಯಾ (2020) ಮತ್ತು ಫಿನ್‌ಲ್ಯಾಂಡ್ (2021) ವಿರುದ್ಧ ಅವರದೇ ನೆಲದಲ್ಲಿ ಸೆಣಸಿತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.