![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ಭಾರತದಲ್ಲಿ 24ಗಂಟೆಗಳಲ್ಲಿ 8,503 ಕೋವಿಡ್ ಪ್ರಕರಣ ಪತ್ತೆ, 7,678 ಮಂದಿ ಗುಣಮುಖ
ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.36ರಷ್ಟಿದೆ.
Team Udayavani, Dec 10, 2021, 11:22 AM IST
![ಭಾರತದಲ್ಲಿ 24ಗಂಟೆಗಳಲ್ಲಿ 8,503 ಕೋವಿಡ್ ಪ್ರಕರಣ ಪತ್ತೆ, 7,678 ಮಂದಿ ಗುಣಮುಖ](https://www.udayavani.com/wp-content/uploads/2021/12/Covid19-1-620x343.jpg)
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 8,503 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 624 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ 3,46,74,744ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ(ಡಿಸೆಂಬರ್ 10) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಚಂದನವನದಲ್ಲಿ ಶ್ರೀಧರ್ ಸಂಗೀತ ಸಂಭ್ರಮ: ಕೈ ತುಂಬಾ ಸಿನಿಮಾ, ವಿಭಿನ್ನ ಹಾಡು
ದೇಶದಲ್ಲಿ ಕೋವಿಡ್ ನಿಂದ 4,74,735 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 94,943ಕ್ಕೆ ಇಳಿಕೆಯಾಗಿದೆ ಎಂದು ಅಂಕಿಅಂಶ ವಿವರಿಸಿದೆ.
ಕಳೆದ 24ಗಂಟೆಗಳಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಅಲ್ಲದೇ ಒಂದೇ ದಿನದಲ್ಲಿ 7,678 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ದೇಶಾದ್ಯಂತ 3,41,05,066 ಮಂದಿ ಚೇತರಿಸಿಕೊಂಡಿದ್ದಾರೆ.
ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.36ರಷ್ಟಿದೆ. ದಿನಂಪ್ರತಿಯ ಪಾಸಿಟಿವಿಟಿ ದರ ಶೇ.0.66ರಷ್ಟಿದೆ. ಇದು ಕಳೆದ 67ದಿನಗಳಲ್ಲಿ ಶೇ.2ಕ್ಕಿಂತ ಕಡಿಮೆ ಪ್ರಮಾಣದಲ್ಲಿದೆ.
ಕೋವಿಡ್ 19, ಕೋವಿಡ್ ಲಸಿಕೆ, ಕೇಂದ್ರ ಆರೋಗ್ಯ ಸಚಿವಾಲಯ, Covid19, covid vaccine, Health ministry, Udayavani News
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Parliament; Pushing in front of Parliament House; Two MPs injured, allegations against Rahul Gandhi](https://www.udayavani.com/wp-content/uploads/2024/12/rahul-mp-150x87.jpg)
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-150x89.jpg)
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-150x87.jpg)
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
![8](https://www.udayavani.com/wp-content/uploads/2024/12/8-26-150x80.jpg)
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
![0055](https://www.udayavani.com/wp-content/uploads/2024/12/0055-150x90.jpg)
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.