ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ
Team Udayavani, Dec 10, 2021, 4:58 PM IST
ಚಿಕ್ಕಮಗಳೂರು: ನಗರಸಭೆ ಚುನಾವಣೆ ನೀತಿ ಸಂಹಿತೆಉಲ್ಲಂಘನೆಯಾದಲ್ಲಿ ಪ್ರಕರಣ ದಾಖಲಿಸುವಂತೆಉಪ ವಿಭಾಗಾಧಿ ಕಾರಿ ಡಾ|ಎಚ್.ಎಲ್.ನಾಗರಾಜ್ಅ ಧಿಕಾರಿಗಳಿಗೆ ಸೂಚಿಸಿದರು.ಗುರುವಾರ ನಗರದ ನಗರಸಭೆ ಸಭಾಂಗಣದಲ್ಲಿಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಪಾಲನೆಮಾರ್ಗಸೂಚಿ ಮತ್ತು ಅಧಿ ಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆಅ ಧಿಕಾರಿಗಳು ನಿಗಾ ವಹಿಸಬೇಕು. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು 24 ಗಂಟೆ ಕಾರ್ಯ ನಿರ್ವಹಿಸಲು ಅಧಿಕಾರಿಗಳ ಮತ್ತು ಸಿಬ್ಬಂದಿಗಳ ತಂಡ ರಚಿಸಲಾಗಿದೆ. ತಂಡಪ್ರತೀ ದಿನ ವರದಿ ಸಲ್ಲಿಸಬೇಕು ಎಂದು ಹೇಳಿದರು.
ಮತದಾರರಿಗೆ ಆಮಿಷ ಒಡ್ಡುವ, ಹಣ ಹಂಚಿಕೆ,ಮದ್ಯ ವಿತರಣೆ ಸೇರಿದಂತೆ ಇತರೆ ಚಟುವಟಿಕೆಗಳಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಸಭೆಸಮಾರಂಭ, ಮೆರವಣಿಗೆ ನಡೆಸಲು ಕಡ್ಡಾಯವಾಗಿಚುನಾವಣಾ ಧಿಕಾರಿಗಳಿಂದ ಅನುಮತಿ ಪಡೆಯಬೇಕು.ಕಾರ್ಯಕ್ರಮ ನಡೆಸುವ ಕನಿಷ್ಟ 48 ಗಂಟೆಗಳ ಮುಂಚೆಅಭ್ಯರ್ಥಿಗಳು ಅನುಮತಿ ಪಡೆಯಲು ಅರ್ಜಿ ಸಲ್ಲಿಸಬೇಕುಎಂದರು.ಕಾರ್ಯಕ್ರಮದ ಪೂರ್ಣ ವೀಡಿಯೋ ಚಿತ್ರೀಕರಣ ನಡೆಸಬೇಕು.
ಅನುಮತಿ ಪಡೆಯದೆ ಕಾರ್ಯಕ್ರಮನಡೆಸಿದಲ್ಲಿ ಪ್ರಕರಣ ದಾಖಲಿಸುವಂತೆ ಸಂಬಂಧಪಟ್ಟಅ ಧಿಕಾರಿಗಳಿಗೆ ಸೂಚಿಸಿದರು.ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ಪಕ್ಷಗಳ ಬ್ಯಾನರ್,ಬಂಟಿಂಗ್ಸ್, ಕಟೌಟ್, ಧ್ವಜಗಳನ್ನು ಹಾಕಲು ಅವಕಾಶವಿಲ್ಲ,ನಗರಸಭೆ ವ್ಯಾಪ್ತಿಯ ಹೊರಗಿನ ಗ್ರಾಮಗಳಲ್ಲೂ ನಗರಸಭೆಚುನಾವಣೆ ಚಟುವಟಿಕೆ ಮೇಲೆ ನಿಗಾ ಇರಿಸುವಂತೆ ಹೇಳಿದಅವರು, ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡಅಧಿ ಕಾರಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕುಎಂದರು.
ಸಭೆಯಲ್ಲಿ ನಗರಸಭೆ ವಿವಿಧ ವಾರ್ಡ್ಗಳ ಚುನಾವಣಾಧಿಕಾರಿಗಳಾದ ಮಲ್ಲಿಕಾರ್ಜುನ್, ವೇದಮೂರ್ತಿ,ತಿರುಮಲೇಶ್, ಸಿದ್ದರಾಜು, ಸೋಮಶೇಖರ್, ಎಂಸಿಸಿನೋಡೆಲ್ ಅಧಿಕಾರಿ ಹಾಗೂ ಡಿವೈಎಸ್ಪಿ ಪ್ರಭು, ಅಬಕಾರಿಉಪ ಆಯುಕ್ತ ನಾಗೇಶ್ಕುಮಾರ್, ಪೌರಾಯುಕ್ತಬಿ.ಸಿ. ಬಸವರಾಜ್, ವಾರ್ತಾ ಇಲಾಖೆ ಹಿರಿಯ ಸಹಾಯಕನಿರ್ದೇಶಕ ಖಾದರ್ ಶಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.