ಶ್ರೀ ಸಿದ್ಧಲಿಂಗಯ್ಯ ಮಣ್ಣೂರಮಠ ಅವರಿಗೆ ಸಾಧನಾ ರಾಜ್ಯ ಶ್ರೇಷ್ಠ ಪತ್ರಕರ್ತ ಪ್ರಶಸ್ತಿ
Team Udayavani, Dec 11, 2021, 12:19 PM IST
ನರಗುಂದ: ಅಭಿವೃದ್ಧಿ ಸಂಸ್ಥೆ ಮಾನವ ಹಕ್ಕುಗಳ ಕೇಂದ್ರ ಧಾರವಾಡ ಇವರು ನರಗುಂದ ಉದಯವಾಣಿ ಕ್ರಿಯಾಶೀಲ ಪತ್ರಕರ್ತರಾದ ಶ್ರೀ ಸಿದ್ಧಲಿಂಗಯ್ಯ ಮಣ್ಣೂರಮಠ ಅವರಿಗೆ ಸಾಧನಾ ರಾಜ್ಯ ಶ್ರೇಷ್ಠ ಪತ್ರಕರ್ತ ಪ್ರಶಸ್ತಿ ಕೊಟ್ಟು ಗೌರವಿಸಿ ಸನ್ಮಾನಿಸಿದರು.
ನಾಡಿನ ನೆಲ ಜಲ ಉಳಿವಿಗಾಗಿ ಸೇರಿದಂತೆ ಹಲವಾರು ಲೇಖನಗಳಿಗೆ ಶತಾಯುಷಿ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರ ಸ್ಮರಣಾರ್ಥ ಈ ಪ್ರಶಸ್ತಿ ಕೊಡಲಾಯಿತು.
ಧಾರವಾಡ ಕ.ವಿ.ವ ಸಂಘದ ರಾ.ಹ.ದೇಶಪಾಂಡೆ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನರಗುಂದ ತಾಲೂಕು ಪತ್ರಕರ್ತರಾದ ಸಿದ್ಧಲಿಂಗಯ್ಯ ಮಣ್ಣೂರಮಠ ಸೇರಿದಂತೆ ನ್ಯಾಯವಾದಿ ನೂರಜಹಾನ್ ಕಿಲ್ಲೇದಾರ, ಸಾಮಾಜಿಕ ಹೋರಾಟಗಾರ ಬಿ ಐ ಈಳಗೇರ ಅವರಿಗೆ ಮಾನವ ಹಕ್ಕುಗಳ ಸೇವಾ ಪ್ರಶಸ್ತಿ ಕೊಟ್ಟು ಗೌರವಿಸಲಾಯಿತು.
ಧಾರವಾಡ ಹಿರಿಯ ಸಿವಿಲ್ ನ್ಯಾಯಾಧೀಶರು ಪುಷ್ಪಲತಾ ಸಿ.ಎಂ ಕಾರ್ಯಕ್ರಮ ಉದ್ಘಾಟಿಸಿದರು. ಸಾಧನಾ ಮಾನವ ಹಕ್ಕುಗಳ ಸಂಸ್ಥೆ ಸಂಸ್ಥಾಪಕ
ಡಾ.ಇಸಬೆಲ್ಲ ಝೇವಿಯರ್ ಅಧ್ಯಕ್ಷತೆ ವಹಿಸಿದ್ದರು. ಮಾನವ ಸಮಾನತೆಯಲ್ಲಿ ನನ್ನ ಕರ್ತವ್ಯ ವಿಷಯವಾಗಿ ಡಾ.ಶಂಭು ಹೆಡೆದಾಳ ಉಪನ್ಯಾಸ ನೀಡಿದರು.
ಪ್ರಶಸ್ತಿಗೆ ಬಾಜನರಾ ಹಿರಿಯ ಪತ್ರಕರ್ತ ಸಿದ್ಧಲಿಂಗಯ್ಯ ಮಣ್ಣೂರಮಠ ನಮ್ಮ ಉದಯವಾಣಿ ಪತ್ರಿಕೆಯ ಗೌರವ ಹೆಚ್ಚಿಸುವಲ್ಲಿ ಶ್ರಮ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Gadag: ಕಾನೂನು ಸಚಿವರ ತವರಲ್ಲಿ ವ್ಯಾಜ್ಯ ಮುಕ್ತ ಗ್ರಾಮಕ್ಕಾಗಿ ಜಾಗೃತಿ ಅಭಿಯಾನ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vadodara ; ಗಾರ್ಬಾ ಸಂಭ್ರಮಿಸಲು ಹೋಗುತ್ತಿದ್ದ 16 ವರ್ಷದ ಬಾಲಕಿಯ ರೇ*ಪ್!
ಈ ಕೆರೆಯಲ್ಲಿ ಮಿಂದೆದ್ದರೆ ಸಕಲ ಚರ್ಮ ರೋಗಗಳು ಮಾಯವಾಗುತ್ತೆ… ಎಲ್ಲಿದೆ ಈ ಪುಣ್ಯ ಕ್ಷೇತ್ರ
Jangal Mangal Movie: ಜಂಗಲ್ನಲ್ಲಿ ಮಂಗಲ್ ಲವ್ ಸ್ಟೋರಿ
Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?
Video viral; ಬನ್ನೇರುಘಟ್ಟ ಉದ್ಯಾನವನದಲ್ಲಿ ಸಫಾರಿ ಬಸ್ಗೆ ನುಗ್ಗಲು ಮುಂದಾದ ಚಿರತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.