ಬೆಂಬಲ ಬೆಲೆಯಡಿ ಫಸಲು ಖರೀದಿ: ತಹಶೀಲ್ದಾರ್ಗೆ ಮನವಿ
Team Udayavani, Dec 11, 2021, 3:10 PM IST
ಹಾನಗಲ್ಲ: ಬೆಂಬಲ ಬೆಲೆಯಡಿ ಸಣ್ಣ ಹಾಗೂ ಅತಿ ಸಣ್ಣ ರೈತರ ಜೊತೆಗೆ ಇತರ ಎಲ್ಲ ರೈತರ ನೋಂದಣಿ ಮಾಡಿಕೊಳ್ಳುವ ಮೂಲಕ ಎಲ್ಲ ರೈತರ ಫಸಲನ್ನು ಖರೀದಿಸುವಂತಾಗಬೇಕುಎಂದು ಹಾನಗಲ್ಲ ತಾಲೂಕು ರೈತ ಸಂಘದ ಮುಖಂಡರು ತಾಲೂಕು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಬುಧವಾರ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ರೈತ ಸಂಘದ ಮುಖಂಡರು ಮಾತನಾಡಿ,ಡಿ.1ರಿಂದ 7ರ ವರೆಗೆ ಭತ್ತ ಬೆಳೆದ ಎಲ್ಲ ರೈತರ ನೋಂದಣಿ ಮಾಡಿಸಿಕೊಳ್ಳಲಾಗಿದೆ. ಆದರೆ, ಈಗ ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಮಾತ್ರ ನೋಂದಣಿಮಾಡಿಸಿಕೊಳ್ಳಲಾಗುತ್ತಿದೆ. ಇದರಿಂದ ಉಳಿದರೈತರಿಗೆ ಅನ್ಯಾಯವಾಗುತ್ತದೆ. ಆದ್ದರಿಂದ,ಸಣ್ಣ, ಅತಿ ಸಣ್ಣ ರೈತರ ಜೊತೆಗೆ ಎಲ್ಲಭತ್ತ ಬೆಳೆದ ರೈತರ ಹೆಸರನ್ನು ನೋಂದಣಿಮಾಡಿಕೊಳ್ಳುವ ಮೂಲಕ ಭತ್ತ ಬೆಳೆದ ಎಲ್ಲ ರೈತರ ಭತ್ತವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಮರಿಗೌಡ ಪಾಟೀಲ, ರುದ್ರಪ್ಪ ಹಣ್ಣಿ, ಸೋಮಣ್ಣ ಜಡೆಗೊಂಡರ, ಷಣ್ಮುಖಅಂದಲಗಿ, ಶಿವಕುಮಾರ ಹಣ್ಣಿ, ಶಿವನಗೌಡ ಓದೇಗೌಡ್ರ, ಗಿರಿಧರಸ್ವಾಮಿ ಹಿರೇಮಠ, ಮುತ್ತಣ್ಣ ಹಾವನೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ಕಲಿಸಿ: ಚೌಡಯ್ಯ ಸ್ವಾಮೀಜಿ
ಮಕ್ಕಳನ್ನು ಮೊಬೈಲ್ನಿಂದ ದೂರವಿಡಬಲ್ಲ ದು ಕ್ರೀಡೆ-ಮಮತಾ ಆರೆಗೊಪ್ಪ
Haveri; ಮುಸ್ಲಿಮರನ್ನು ಬಹಿಷ್ಕರಿಸಿ, ಅವರ ಜತೆ ಯಾವುದೇ ವ್ಯವಹಾರ ಮಾಡಬೇಡಿ: ಮುತಾಲಿಕ್ ಕಿಡಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.