ಮತಪೆಟ್ಟಿಗೆ ಸೇರಿದ ಉಮೇದುವಾರರ ಹಣೆಬರಹ
Team Udayavani, Dec 11, 2021, 7:32 PM IST
ಚಿತ್ರದುರ್ಗ: ಭಾರೀ ಕುತೂಹಲಕ್ಕೆ ಎಡೆಮಾಡಿರುವಚಿತ್ರದುರ್ಗ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಶೇ.99.98ರಷ್ಟುಮತದಾನವಾಗುವ ಮೂಲಕ ಮತದಾನ ಪ್ರಕ್ರಿಯೆಶುಕ್ರವಾರ ಶಾಂತಿಯುತವಾಗಿ ಮುಕ್ತಾಯವಾಯಿತು.
ಬೆಳಗ್ಗೆ 8 ಗಂಟೆಯಿಂದಲೇ ಮತದಾನಕ್ಕೆ ಅವಕಾಶಕಲ್ಪಿಸಿದ್ದರೂ, ಮಧ್ಯಾಹ್ನ 3 ಗಂಟೆವರೆಗೆ ಶೇ.10ರಷ್ಟುಮಾತ್ರ ಮತದಾನವಾಗಿತ್ತು. ಈ ಸಂಖ್ಯೆ ರಾಜ್ಯದಲ್ಲೇಕೊನೆಯ ಸ್ಥಾನದಲ್ಲಿತ್ತು.ಬೆಳಿಗ್ಗೆ 8ರಿಂದ 10 ಗಂಟೆಯವರೆಗೆ ಶೇ 0.5ರಷ್ಟುಅಂದರೆ 29 ಮತದಾರರು ಮಾತ್ರ ಮತ ಹಾಕಿದ್ದರು.
ಇನ್ನೂ 10ರಿಂದ ಮಧ್ಯಾಹ್ನ 12 ಗಂಟೆಯವರೆಗೆ 138ಮಂದಿ (ಶೇ.2.7) ಮತದಾನ ಮಾಡಿದ್ದರು. ಮಧ್ಯಾಹ್ನ2 ಗಂಟೆಯ ಹೊತ್ತಿಗೆ 542 (ಶೇ 10.7) ಮತದಾರರುಮತದಾನ ಮಾಡಿದ್ದರು. ಉಳಿದ ಶೇ 90ರಷ್ಟುಮತದಾರರು ಕೊನೆಯ ಎರಡು ಗಂಟೆಯಲ್ಲಿ ಹಕ್ಕುಚಲಾವಣೆ ಮಾಡಿದರು.ಮಧ್ಯಾಹ್ನ 3 ಗಂಟೆ ನಂತರದ ಒಂದು ಗಂಟೆ ಅವಯಲ್ಲಿ ಏಕಾಏಕಿ ಎಲ್ಲಾ ಸದಸ್ಯರು ಮತಗಟ್ಟೆಗೆ ಬಂದುಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.
ಈ ವೇಳೆ ಇಡೀ ಚುನಾವಣಾ ಪ್ರಕ್ರಿಯೆ ಬಿರುಸುಪಡೆದುಕೊಂಡಿತು. ಜಿಲ್ಲೆಯ ಬಹುತೇಕ ಗ್ರಾಮಪಂಚಾಯಿತಿಗಳಲ್ಲಿ ಮಧ್ಯಾಹ್ನ 2 ಗಂಟೆವರೆಗೆ ಒಂದುಮತದಾನವೂ ಆಗಿರಲಿಲ್ಲ. ಮತದಾನ ವಿಳಂಬಕ್ಕೆ ಆಮಿಷ ಕಾರಣ ಎಂದು ವಿಶ್ಲೇಷಿಸಲಾಯಿತು.ಆದರೆ, ವಿಳಂಬ ಯಾಕೆ ಎಂಬ ಪ್ರಶ್ನೆಗೆ ಕೆಲ ಸದಸ್ಯರು,ಇದರಲ್ಲಿ ವಿಶೇಷವೇನು ಇಲ್ಲ. ಚುನಾವಣಾ ಆಯೋಗ4 ಗಂಟೆವರೆಗೆ ಮತದಾನಕ್ಕೆ ಅವಕಾಶ ಕೊಟ್ಟಿದೆ. ಊಟಮುಗಿಸಿ ಎಲ್ಲರೂ ಒಟ್ಟಿಗೆ ಬಂದು ಮತ ಹಾಕುವ ಬಗ್ಗೆಮಾತನಾಡಿಕೊಂಡಿದ್ದೆವು ಎಂದು ಕಾರಣ ಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.