ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಸೈನಿಕರಿಗೆ ಶ್ರದ್ದಾಂಜಲಿ
Team Udayavani, Dec 11, 2021, 7:36 PM IST
ಚಿತ್ರದುರ್ಗ: ಹೆಲಿಕಾಪ್ಟರ್ ದುರಂತದಲ್ಲಿಮೃತಪಟ್ಟ ಭಾರತದ ಮೂರು ಸೇನಾಪಡೆಗಳ ಮುಖ್ಯಸ್ಥರಾಗಿದ್ದ ಜನರಲ್ಬಿಪಿನ್ ರಾವತ್ ಹಾಗೂ ಸೇನಾ ಅ ಧಿಕಾರಿಗಳಿಗೆ ನಗರದ ವೀರಯೋಧಚೈತನ್ಯ ವೃತ್ತದಲ್ಲಿ ಶ್ರದ್ಧಾಂಜಲಿಸಲ್ಲಿಸಲಾಯಿತು.
ನ್ಯಾಯವಾದಿ ಪ್ರತಾಪ್ ಜೋಗಿಮಾತನಾಡಿ ಭೂಸೇನೆ, ನೌಕಾಪಡೆ,ವಾಯುಪಡೆಯ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ನಿಧನಇಡೀ ವಿಶ್ವಕ್ಕೆ ಅಘಾತ ತಂದಿದೆ. ಈದುರಂತವನ್ನು ವಿಶೇಷ ಪ್ರಕರಣವನ್ನಾಗಿಪರಿಗಣಿಸಿ ತನಿಖೆ ಮಾಡಿಸಿ ಸತ್ಯ ಬಯಲಿಗೆಳೆಯಬೇಕು ಎಂದು ಒತ್ತಾಯಿಸಿದರು.
ಲೆಪ್ಟಿನೆಂಟ್ ಡಾ| ಎಸ್.ಆರ್. ಲೇಪಾಕ್ಷಿಮಾತನಾಡಿ, ಜನರಲ್ ಬಿಪಿನ್ ರಾವತ್ಮೃತಪಟ್ಟಿರುವುದು ದೇಶಕ್ಕೆ ಆಗಿರುವಅಘಾತವಾಗಿದೆ. ದಕ್ಷ, ಪ್ರಾಮಾಣಿಕ,ಧೈರ್ಯವಂತಿಕೆ, ಸಾಹಸಕ್ಕೆ ಹೆಸರುವಾಸಿಯಾಗಿದ್ದರು. ದೇಶವೇಇವರ ಸೇವೆಯನ್ನು ಶ್ಲಾಘಿಸುತ್ತದೆ.ಅವರ ಆದರ್ಶಗಳನ್ನು ತತ್ವಗಳನ್ನುವಿದ್ಯಾರ್ಥಿಗಳು ಮೈಗೂಢಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ 33ಕರ್ನಾಟಕ ಬ್ಯಾಟಲಿಯನ್ ಎನ್ಸಿಸಿದಾವಣಗೆರೆ ಸರ್ಕಾರಿ ಕಲಾ ಕಾಲೇಜುಮತ್ತು ಸರ್ಕಾರಿ ವಿಜ್ಞಾನ ಕಾಲೇಜು,ಎನ್ಸಿಸಿ ವಿದ್ಯಾರ್ಥಿಗಳು ಮತ್ತು ಯುವಮಿತ್ರರು ಪುಷ್ಪನಮನ ಸಲ್ಲಿಸಿದರು. ಸತ್ಯಮೇವ ಜಯತೆ ಯುವಶಕ್ತಿಸಂಘದ ಕಾರ್ಯದರ್ಶಿಯಾದಅಶೋಕ್ ಬೆಳಗಟ್ಟ, ನಗರಸಭೆ ಮಾಜಿಸದಸ್ಯ ತಿಪ್ಪೇಸ್ವಾಮಿ, ರಾಘವೇಂದ್ರರೆಡ್ಡಿ, ಮಹಂತೇಶ್ ರೆಡ್ಡಿ, ಸುರೇಶ್,ಚಿದಾನಂದಪ್ಪ, ಡಿ.ಎ. ರವಿಕುಮಾರ್,ತಿಪ್ಪೇಸ್ವಾಮಿ, ಶರತ್, ರಾಹುಲ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.