ಅರ್ಜುನ್‌ ಲಾಲ್‌-ರವಿ ಜೋಡಿಗೆ ಏಶ್ಯನ್‌ ರೋಯಿಂಗ್‌ ಬಂಗಾರ


Team Udayavani, Dec 12, 2021, 5:50 AM IST

ಅರ್ಜುನ್‌ ಲಾಲ್‌-ರವಿ ಜೋಡಿಗೆ ಏಶ್ಯನ್‌ ರೋಯಿಂಗ್‌ ಬಂಗಾರ

ಬ್ಯಾಂಕಾಕ್‌: ಭಾರತದ ಅರ್ಜುನ್‌ ಲಾಲ್‌ ಜಾಟ್‌-ರವಿ ಜೋಡಿ ಇಲ್ಲಿ ನಡೆಯುತ್ತಿರುವ ಏಶ್ಯನ್‌ ರೋಯಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಬಂಗಾರದ ಪದಕ ಜಯಿಸಿದ್ದಾರೆ.

ಪುರುಷರ ಡಬಲ್‌ ಸ್ಕಲ್ಸ್‌ ವಿಭಾಗದಲ್ಲಿ ಇವರು ಮೊದಲಿಗರಾಗಿ ಮೂಡಿಬಂದರು. ಪುರುಷರ ಸಿಂಗಲ್ಸ್‌ ಸ್ಕಲ್ಸ್‌ನಲ್ಲಿ ಪರ್ಮಿಂದರ್‌ ಸಿಂಗ್‌ ಬೆಳ್ಳಿ ಪದಕ ಗೆದ್ದರು.

ಅರ್ಜುನ್‌-ರವಿ ಜೋಡಿ ಚೀನದ ಕ್ವಿಂಗ್‌ ಲೀ-ಲುಟಾಂಗ್‌ ಜಾಂಗ್‌, ಉಜ್ಬೆಕಿಸ್ಥಾನದ ಡಾವಜೋìನ್‌ ಡಾವ್ರೊನೋವ್‌-ಅಬ್ದುಲ್ಲ ಮುಖಮ್ಮದೀವ್‌ ಅವರನ್ನು ಹಿಂದಿಕ್ಕಿ ಚಿನ್ನವನ್ನು ತಮ್ಮದಾಗಿಸಿಕೊಂಡರು.

ಇದನ್ನೂ ಓದಿ:ಬ್ಯಾಡ್ಮಿಂಟನ್‌: ಪ್ರಶಸ್ತಿ ಉಳಿಸಿಕೊಂಡಾರೇ ಪಿ.ವಿ. ಸಿಂಧು?

ಟೋಕಿಯೊ ಒಲಿಂಪಿಯನ್‌ಗಳಾದ ಅರ್ಜುನ್‌-ರವಿ 6:57.883 ಸೆಕೆಂಡ್‌ಗಳಲ್ಲಿ ಗುರಿ ಮುಟ್ಟಿದರು. ಚೀನದ ಜೋಡಿ 7:02.374 ಸೆಕೆಂಡ್‌ಗಳಲ್ಲಿ, ಉಜ್ಬೇಕ್‌ ಜೋಡಿ 7:07.734 ಸೆಕೆಂಡ್‌ಗಳಲ್ಲಿ ಸ್ಪರ್ಧೆ ಮುಗಿಸಿತು. ಇದು ಭಾರತಕ್ಕೆ ಏಶ್ಯನ್‌ ರೋಯಿಂಗ್‌ ಡಬಲ್ಸ್‌ ಸ್ಕಲ್ಸ್‌ನಲ್ಲಿ ಒಲಿದ ಸತತ 2ನೇ ಪದಕ. 2019ರಲ್ಲಿ ಕಂಚು ಲಭಿಸಿತ್ತು.

ಅನಂತರದ ಸಿಂಗಲ್ಸ್‌ ಸ್ಕಲ್ಸ್‌ನಲ್ಲಿ ಪರ್ಮಿಂದರ್‌ ಸಿಂಗ್‌ 8:07.323 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ದ್ವಿತೀಯ ಸ್ಥಾನಿಯಾದರು. ಉಜ್ಬೆಕಿಸ್ಥಾನದ ಖುಲ್ಮುಜೇìವ್‌ ಶಕೊºàಜ್‌ ಚಿನ್ನ ಗೆದ್ದರು (7:56.307 ಸೆಕೆಂಡ್‌).

ಟಾಪ್ ನ್ಯೂಸ್

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.