ಕೃಷಿ ಕಾಯ್ದೆ ವಾಪಸ್: ವಿಜಯೋತ್ಸವ ಆಚರಣೆ
Team Udayavani, Dec 12, 2021, 3:09 PM IST
ದಾವಣಗೆರೆ: ಕೇಂದ್ರ ಸರ್ಕಾರ ಮೂರು ಕೃಷಿಕಾಯ್ದೆಗಳನ್ನು ಹಿಂಪಡೆದ ಹಿನ್ನೆಲೆಯಲ್ಲಿ ಸಂಯುಕ್ತಹೋರಾಟ ಕರ್ನಾಟಕದ ಜಿಲ್ಲಾ ಘಟಕದಪದಾಧಿಕಾರಿಗಳು ಶನಿವಾರ ನಗರದ ಗಾಂಧಿವೃತ್ತದಲ್ಲಿವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯರಾಜ್ಯಾಧ್ಯಕ್ಷ ಡಾ| ಕೆ. ಸುನೀತ್ಕುಮಾರ್, ನರೇಂದ್ರಮೋದಿಯವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಒತ್ತಾಯ ಪೂರ್ವಕವಾಗಿಈ ದೇಶದ ರೈತರು ಮತ್ತು ಜನರ ಮೇಲೆ ಹೇರಲು ಮುಂದಾಗಿತ್ತು.
ದೇಶದ 550ಕ್ಕೂ ಹೆಚ್ಚು ರೈತಸಂಘಟನೆಗಳು ಒಗ್ಗೂಡಿ ಸಂಯುಕ್ತ ಕಿಸಾನ್ ಮೋರ್ಚಾರಚಿಸಿಕೊಂಡು ಹೋರಾಟ ಮಾಡಿದ ಪರಿಣಾಮಕೇಂದ್ರ ಸರ್ಕಾರ ಮಣಿದು ರೈತ ವಿರೋಧಿ ಕಾಯ್ದೆಗಳನ್ನುವಾಪಸ್ ಪಡೆದಿದೆ. ಈ ಹೋರಾಟದಲ್ಲಿ 700ಕ್ಕೂ ಹೆಚ್ಚುಜನ ರೈತರು ಮೃತಪಟ್ಟಿದ್ದಾರೆ. ಕೊನೆಗೂ ಸರ್ಕಾರ ಈಹೋರಾಟಕ್ಕೆ ಮಣಿದು ಕರಾಳ ಕೃಷಿ ಕಾಯ್ದೆಯನ್ನುವಾಪಸ್ ಪಡೆದಿರುವುದು ರೈತರ ಹೋರಾಟಕ್ಕೆ ಸಂದಜಯ ಎಂದರು.
ಮುಖಂಡ ಐರಣಿ ಚಂದ್ರು ಮಾತನಾಡಿ, ಕರಾಳಕೃಷಿ ಕಾಯ್ದೆಗಳ ವಿರುದ್ಧ ಸುದೀರ್ಘ ಹೋರಾಟ ನಡೆಸಿಗೆದ್ದಿರುವ ರೈತರಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಅದಾನಿ, ಅಂಬಾನಿಗಳಿಗೆ ದೇಶದ ಸಾರ್ವಜನಿಕಸಂಸ್ಥೆಗಳನ್ನು ಮಾರಾಟ ಮಾಡುತ್ತಿರುವುದನ್ನುತಡೆಯುವ ಶಕ್ತಿ ಇದೆ ಎಂದು ಹೇಳಿದರು.
ವಿವಿಧ ಸಂಘಟನೆಗಳ ಮುಖಂಡರಾದ ಮಧುತೊಗಲೇರಿ, ಅಣಬೇರು ತಿಪ್ಪೇಸ್ವಾಮಿ, ಬಿ.ಆರ್.ಅಪರ್ಣ, ಎಂ. ಕರಿಬಸಪ್ಪ, ಈ. ಶ್ರೀನಿವಾಸ್, ಕೆ.ಎಚ್.ಆನಂದರಾಜ್, ಹೆಗ್ಗೆರೆ ರಂಗಪ್ಪ, ಭಾರತಿ, ಬಸವರಾಜ್,ಆದಿಲ್ ಖಾನ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.