ಕನ್ನಡ ಭಾಷಾ ಬೆಳವಣಿಗೆಗೆ ಕೈ ಜೋಡಿಸಿ
Team Udayavani, Dec 12, 2021, 3:18 PM IST
ಹೊನ್ನಾಳಿ: ಕನ್ನಡ ಭಾಷೆ ಬೆಳಯಲುಕನ್ನಡಿಗರ ಬೆಂಬಲ, ಸಹಕಾರ ಅಗತ್ಯಎಂದು ಕನ್ನಡ ಸಾಹಿತ್ಯ ಪರಿಷತ್ ನೂತನತಾಲೂಕು ಅಧ್ಯಕ್ಷ ಜಿ. ಮುರುಗೇಶಪ್ಪ ಗೌಡಹೇಳಿದರು.
ಪಟ್ಟಣದ ಹಿರೇಕಲ್ಮಠದ ಡಾ|ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಯವರನ್ನುಶನಿವಾರ ಭೇಟಿ ಮಾಡಿ ಆಶೀರ್ವಾದಪಡೆದು ಅವರು ಮಾತನಾಡಿದರು.ಕನ್ನಡ ಭಾಷೆ ರಾಜ್ಯದ ಗಡಿ ಭಾಗದಲ್ಲಿಗಟ್ಟಿಯಾಗಿ ಬೆಳೆಯಬೇಕಿದೆ. ಗಡಿ ಭಾಗದಕನ್ನಡಿಗರು ಕನ್ನಡವನ್ನು ಇತರ ಭಾಷಿಕರಿಗೆಕಲಿಸಬೇಕೇ ಹೊರತು ಅವರ ಭಾಷೆಯನ್ನುಕನ್ನಡಿಗರು ಕಲಿತು ಮಾತನಾಡಿದರೆಕನ್ನಡಕ್ಕೆ ಹೆಚ್ಚು ನಷ್ಟವಾಗುತ್ತದೆ.
ಸಾವಿರಾರು ವರ್ಷಗಳ ಇತಿಹಾಸಇರುವ ಕನ್ನಡ ಭಾಷೆಗೆ ಧಕ್ಕೆಯಾಗದಂತೆನೋಡಿಕೊಂಡು ಭಾಷೆಯನ್ನು ಉಳಿಸಿಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯಕರ್ತವ್ಯವಾಗಬೇಕು ಎಂದರು.
ಕರ್ನಾಟಕದ ಹೃದಯ ಭಾಗ ದಾವಣಗೆರೆ,ಉತ್ತರ ಕರ್ನಾಟಕ ಸೇರಿದಂತೆ ಇತರಪ್ರಮುಖ ಭಾಗಗಳಲ್ಲಿ ಹಾಗೂ ರಾಜ್ಯದಹಳ್ಳಿಗಳಲ್ಲಿ ಕನ್ನಡ ಭಾಷೆಗೆ ಯಾವುದೇಧಕ್ಕೆಯಾಗುವುದಿಲ್ಲ ಗಡಿ ಭಾಗ ಹಾಗೂಕೆಲ ಕನ್ನಡಿಗರು ಭಾಷಾಭಿಮಾನ ಮರೆತುಇಂಗ್ಲಿಷ್ನತ್ತ ಕಣ್ಣು ಹಾಕುತ್ತಿರುವುದರಿಂದ ಕನ್ನಡಕ್ಕೆ ನಷ್ಟ ಉಂಟು ಮಾಡುತ್ತಿದೆ.
ಹಿರೇಕಲ್ಮಠ ಶ್ರೀಗಳು ತಾಲೂಕು ಕನ್ನಡಸಾಹಿತ್ಯ ಪರಿಷತ್ಗೆ ನಿವೇಶನ ನೀಡಿದ್ದಾರೆ.ಹಿಂದಿನ ಅಧ್ಯಕ್ಷ ದಿ| ಕತ್ತಿಗೆ ಗಂಗಾಧರಪ್ಪಅವರ ಅಧಿ ಕಾರದ ಅವ ಧಿಯಲ್ಲಿ ಕನ್ನಡಭವನದ ತಳಪಾಯದ ನಿಮಾಣವಾಗಿದೆ.ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರಪಡೆದು ಕನ್ನಡ ಭವನ ನಿರ್ಮಾಣಮಾಡಲಾಗುವುದು ಎಂದು ತಿಳಿಸಿದರು.
ಡಾ| ಒಡೆಯರ್ ಚನ್ನಮಲ್ಲಿಕಾರ್ಜುನಶಿವಾಚಾರ್ಯಸ್ವಾಮೀಜಿ ಮಾತನಾಡಿ,ಕನ್ನಡಮ್ಮನ ಕೆಲಸವನ್ನು ಉತ್ತಮವಾಗಿ ಮಾಡಿಕನ್ನಡ ಭಾಷೆ ಉತ್ತರೋತ್ತರವಾಗಿ ಬೆಳೆಯಲುನೂತನ ಅಧ್ಯಕ್ಷರು ಹಾಗೂ ಪದಾ ಧಿಕಾರಿಗಳುಶ್ರಮಿಸಬೇಕೆಂದರು. ಕಸಾಪ ಮಾಜಿ ಅಧ್ಯಕ್ಷರುದ್ರಪ್ಪ, ಕಾರ್ಯದರ್ಶಿ ಶೇಖರಪ್ಪ ಇತರರುಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ: ಬಂಧನವಾಗಿ ನೂರು ದಿನ ಕಳೆಯಿತು!
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.