ಬೆಳೆ ನಷ್ಟ: ಜಮೀನಿಗೆ ಅಧಿಕಾರಿಗಳ ಭೇಟಿ
Team Udayavani, Dec 12, 2021, 3:23 PM IST
ಚಳ್ಳಕೆರೆ: ತಾಲೂಕಿನ ತಳಕು ಹೋಬಳಿಯಲಂಬಾಣಿಹಟ್ಟಿಯ ರೈತ ಶಿವಕುಮಾರ್ ತಮ್ಮ ನಾಲ್ಕುಎಕರೆ ಜಮೀನಲ್ಲಿ ಶೇಂಗಾ ಮತ್ತು ಈರುಳ್ಳಿ ಬೆಳೆಯ ಜೊತೆಗೆ ತೊಗರಿಯನ್ನು ಸಹ ಬಿತ್ತಿದ್ದು, ತೊಗರಿಯೂ ಸಹ ಸಂಪೂರ್ಣವಾಗಿ ನಾಶವಾಗುತ್ತಿದೆ. ಈ ಬಗ್ಗೆಪತ್ರಿಕಾ ವರದಿ ಹಿನ್ನೆಲೆಯಲ್ಲಿ ಕೃಷಿ, ತೋಟಗಾರಿಕೆಇಲಾಖೆ ಅ ಧಿಕಾರಿಗಳು ಶುಕ್ರವಾರ ರೈತನ ಜಮೀನಿಗೆಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಹಾಯಕ ಕೃಷಿ ನಿದೇಶಕ ಅಶೋಕ್ ಪರಿಶೀಲನೆನಡೆಸಿದ ನಂತರ ಮಾತನಾಡಿ, ಬೆಳೆ ಬಿತ್ತುವ ಸಮಯಮತ್ತು ಅದರ ಬೆಳವಣಿಗೆಯ ಬಗ್ಗೆ ಇಲಾಖೆಗೆ ಮಾಹಿತಿನೀಡಿಲ್ಲ. ಆದರೂ ಸಹ ಒಟ್ಟಾರೆ ಬೆಳೆ ನಷ್ಟಕ್ಕೆ ಬೆಳೆ ಆ್ಯಪ್ನಲ್ಲಿ ನಮೂದಿಸಿದ್ದರೆ ಮಾತ್ರ ಪರಿಹಾರ ದೊರಕಿಸಿಕೊಡಲು ಸಾಧ್ಯ. ಪ್ರಸ್ತುತ ತೊಗರಿಬೆಳೆಯ ವೈಫಲ್ಯದ ಬಗ್ಗೆಯೂ ಸಹ ಬೆಳೆಆ್ಯಪನಲ್ಲಿ ನೋಂದಾಯಿಸಬೇಕಿತ್ತು.
ಈ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆಚರ್ಚಿಸುವುದಾಗಿ ಭರವಸೆ ನೀಡಿದರು.ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕನಿರ್ದೇಶಕ ವಿರೂಪಾಕ್ಷಪ್ಪ ಮಾಹಿತಿ ನೀಡಿ, ತಾಲೂಕಿನಾದ್ಯಂತ ತೋಟಗಾರಿಕೆ ಇಲಾಖೆಗೆ ಸಂಬಂಧಪಟ್ಟಬೆಳೆಗಳು ನಷ್ಟವಾದ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ.
]ಮಳೆಯಿಂದ ಕೊಚ್ಚಿಹೋದ ಬೆಳೆಯಬಗ್ಗೆಯೂ ವರದಿ ಸಲ್ಲಿಸಿದ್ದು ಸರ್ಕಾರದಿಂದ ಯಾವರೀತಿ ಪರಿಹಾರ ದೊರೆಯುತ್ತದೆ ಎಂಬ ಬಗ್ಗೆ ಕಾದುನೋಡಬೇಕಿದೆ ಎಂದರು. ರೈತ ಶಿವಕುಮಾರ್ಮಾತನಾಡಿ, ಜಮೀನಲ್ಲಿದ್ದ ಮೂರು ಬೆಳೆಗಳು ಸಹನಾಶವಾಗಿವೆ. ಕಳೆದ ಎರಡು ವರ್ಷಗಳಿಂದ ಇದೇಪರಿಸ್ಥಿತಿ ಮುಂದುವರೆದಿದೆ.
ನಿರಂತರ ಬೆಳೆ ನಷ್ಟಹಿನ್ನೆಲೆಯಲ್ಲಿ ನನ್ನ ಬದುಕು ಅತಂತ್ರವಾಗಿದೆ.ಕೂಡಲೇ ಹೆಚ್ಚಿನ ಪರಿಹಾರವನ್ನುದೊರಕಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಸಹಾಯ ನೀಡಬೇಕೆಂದುಮನವಿ ಮಾಡಿದರು. ತಳಕು ಕೃಷಿಅ ಧಿಕಾರಿ ಹೇಮಂತಕುಮಾರ್ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ
ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್ ಸಿಸಿ ಕೊಠಡಿಯೂ ಶಿಥಿಲ
Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು
Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ
Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.