ರಾವತ್‌ ಸಾವಿಗೆ ಸಂಭ್ರಮಿಸಿದವರು ಅಯೋಗ್ಯರು


Team Udayavani, Dec 12, 2021, 3:56 PM IST

shivamogga news

ಶಿವಮೊಗ್ಗ: ಸಿಡಿಎಸ್‌ ಬಿಪಿನ್‌ ರಾವತ್‌ ಸಾವನ್ನುಕೆಲವರು ಸಂಭ್ರಮಿಸಿದ ವಿಚಾರ ಖಂಡನೀಯ.ಕೆಲವರು ವಿಕೃತವಾಗಿ ಸಂಭ್ರಮಿಸುವುದುನೋಡಿದರೆ, ದೇಶದಲ್ಲಿ ಇರೋಕೆಅವರು ಆಯೋಗ್ಯರು ಎಂದು ಸಚಿವಕೆ.ಎಸ್‌.ಈಶ್ವರಪ್ಪ ಹೇಳಿದರು.ಭಾರತ ಮಾತ್ರವಲ್ಲ ಇಡೀವಿಶ್ವವೇ ಇಂದು ದುಖಃದಲ್ಲಿದೆ.

13ಜನ ರಾಷ್ಟ್ರಭಕ್ತರ ಸಾವಿನ ಪ್ರಕರಣತನಿಖೆಯಲ್ಲಿದೆ. ಈ ಸಂದರ್ಭ ಊಹಾಪೋಹಸರಿಯಲ್ಲ. ಆದರೆ ಇದನ್ನು ಸಂಭ್ರಮಿಸುವದೇಶದ್ರೋಹಿಗಳ ವಿರುದ್ಧ ಬಿಗಿಯಾದಕ್ರಮಕೈಗೊಳ್ಳುವ ದಿನ ಬರುತ್ತದೆ. ರಾಜ್ಯದಸಿಎಂ ಬೊಮ್ಮಾಯಿ ಕೂಡ ಬಿಗಿಯಾದಕ್ರಮಕ್ಕೆ ತೀರ್ಮಾನ ಕೈಗೊಂಡಿದ್ದಾರೆ.

ಕೇಂದ್ರತನಿಖೆಯ ಜತೆಗೆ ದೇಶದ್ರೋಹಿಗಳ ವಿರುದ್ಧಕ್ರಮ ಕೈಗೊಳ್ಳಲಾಗುತ್ತದೆ ಎಂದರು.ಚಳಿಗಾಲದ ಅಧಿ ವೇಶನ ವೇಳೆ ಹಲವುಸಂಘಟನೆಗಳಿಂದ ಹೋರಾಟ ನಡೆಯುವವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದಅವರು, ದೇಶದಲ್ಲಿ ಎಲ್ಲರೂ ಹೋರಾಟಮಾಡಲಿಕ್ಕೆ ಸ್ವಾತಂತ್ರ ಇದೆ. ಬೇಡಿಕೆಈಡೇರಿಸಿಕೊಳ್ಳಲು ವ್ಯವಸ್ಥಿತ ಸ್ವಾತಂತ್ರಇದ್ದು, ಅದನ್ನು ಬಳಸಿಕೊಳ್ಳಿ. ಅದಕ್ಕೂಮುನ್ನ ಸಂಬಂಧಪಟ್ಟ ಇಲಾಖೆಯ ಸಚಿವರ ಗಮನಕ್ಕೆ ತಂದು ಚರ್ಚೆಮಾಡಲಿ. ಆಗಲೂ ಅದುಬಗೆಹರಿಯದಿದ್ದರೆ ಹೋರಾಟಮಾಡುವುದು ಸೂಕ್ತ ಎಂದರು.

ಪರಿಷತ್‌ ಕ್ಷೇತ್ರದಲ್ಲಿ ನೂರಕ್ಕೆ ನೂರು ನಾವುಗೆಲ್ಲುತ್ತೇವೆ. ಪಕ್ಷ ಮರೆತು, ಪ್ರತಿ ಮತದಾರನಬಳಿ ತೆರಳಿ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಕಾಯ್ದೆ ಜಾರಿಗೆ ತರಲು ಬೆಂಬಲಬೇಕೆಂದು ಮನವಿ ಮಾಡಿದ್ದೇವೆ. ಕಾಂಗ್ರೆಸ್‌,ಜೆಡಿಎಸ್‌ನವರು ಬೆಂಬಲ ನೀಡಿದ್ದಾರೆ.ಮುಸಲ್ಮಾನರು, ಹಿಂದುಳಿದವರು, ದಲಿತರುಬಿಜೆಪಿಗೆ ಬೆಂಬಲ ಕೊಟ್ಟಿದ್ದಾರೆ. ರಾಜ್ಯದಲ್ಲಿಕನಿಷ್ಠ 15 ಸ್ಥಾನದಲ್ಲಿ ನಾವು ಗೆಲೆ¤àವೆ ಎಂದರು.

ಟಾಪ್ ನ್ಯೂಸ್

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.