ಸುರಿವ ಮಳೆಗೆ ನೆಲಕಚ್ಚಿದ ಕಾಫಿ


Team Udayavani, Dec 13, 2021, 2:22 PM IST

ಕಾಫಿ ಬೆಳೆ ಹಾನಿ

ಆಲೂರು: ಮೊನ್ನೆ ರಾತ್ರಿ ಸುರಿದ ಬಾರಿ ಮಳೆಗೆ ಕೂಯ್ಲಿಗೆ ಬಂದ ಕಾಪಿ ಹಣ್ಣು ಸಂಪೂರ್ಣವಾಗಿ ನೆಲ ಕಚ್ಚಿದ್ದು ರೈತರು ಸಂಕಷ್ಟದಲ್ಲಿದ್ದಾರೆ ಸರ್ಕಾರ ಕಾಫಿ ಬೆಳೆಗಾರರ ನೆರವಿಗೆ ದಾವಿಸಬೇಕಾಗಿದೆ. ಆಲೂರು ತಾಲೂಕು ಅರೇ ಮಲೆನಾಡು ಪ್ರದೇಶದಿಂದ ಕೂಡಿದ್ದು ಕೆ.ಹೊಸಕೋಟೆ, ಕುಂದೂರು, ಹಾಗೂ ಪಾಳ್ಯ ಹೋಬಳಿ ಕೆಲವು ಭಾಗಗಳಲ್ಲಿ ಕಾಫಿ ಎಲಕ್ಕಿ ಹಾಗೂ ಮೆಣಸು ಬೆಳೆಗಳನ್ನು ಬೆಳೆಯುತ್ತಿದ್ದಾರೆ.

ಮುಂಗಾರು ಮುಗಿದು ಹಿಂಗಾರು ಮುಗಿಯುವ ಹಂತಕ್ಕೆ ಬಂದರೂ ಹವಾಮಾನ ವೈಪರೀತ್ಯದಿಂದ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ತಾಲೂಕಿನ ಕಾಫಿ ಬೆಳೆಗಾರರ ವಲಯದಲ್ಲಿ ಆತಂಕ ಹುಟ್ಟಿದೆ. ಕಳೆದ 2 ವರ್ಷಗಳಿಂದ ಹವಮಾನ ವೈಪರೀತ್ಯದಿಂದ ಮಳೆ ಸುರಿಯುವುದರಲ್ಲಿ ವ್ಯತ್ಯಾಸವಾಗುತ್ತಿರುವುದು ಕಂಡು ಬಂದಿದ್ದರೂ ಸಹ ಈ ವರ್ಷದಷ್ಟು ಗಂಭೀರ ಪರಿಸ್ಥಿತಿ ಕಂಡು ಬಂದಿರಲಿಲ್ಲ.

ಸಾಮಾನ್ಯವಾಗಿ ಅಕ್ಟೋಬರ್‌ ಹಾಗೂ ನವೆಂಬರ್‌ ಮಾಹೆಯಲ್ಲಿ ಅರೇಬಿಕಾ ಕಾಫಿ ಕೊಯ್ಲಿಗೆ ಬರುವುದು ಸಾಮಾನ್ಯವಾಗಿದ್ದು, ಈ ಬಾರಿ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ಶೇ.25 ರಷ್ಟು ಅರೇಬಿಕಾ ಕಾಫಿ ಭೂಮಿ ಸೇರಿದೆ. ಬಾಕಿ ಉಳಿದ ಕಾμಯನ್ನು ಕೊಯ್ಲು ಮಾಡಲು ಬೆಳೆಗಾರರು ಆತಂಕ ಎದುರಿಸುತ್ತಿದ್ದಾರೆ.

ಮಳೆಯ ಹಿನ್ನೆಲೆಯಲ್ಲಿ ಕಾಫಿ ಒಣಗಿಸುವುದು ಅಸಾಧ್ಯವಾಗಿರುವುದರಿಂದ ಕಳೆದ 15 ದಿನಗಳಿಂದ ಕಾಫಿ ಕೊಯ್ಲು ಮಾಡುವುದನ್ನು ಮುಂದೂಡುತ್ತಿದ್ದು ಬೆಳೆಗಾರರು ಇದೀಗ ಮಳೆ ನಿಲ್ಲದ ಕಾರಣ ಇತ್ತ ಅರೇಬಿಕಾ ಹಣ್ಣನ್ನು ಗಿಡದಲ್ಲಿ ಬಿಡಲು ಆಗದೆ ಒಣಗಿಸಲು ಆಗದೆ ಆತಂಕಕ್ಕೆ ಸಿಲುಕಿಕೊಂಡಿದ್ದಾರೆ.

ಇದನ್ನೂ ಓದಿ:- ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ:ಗಂಗಾನದಿಯಲ್ಲಿ ಮಿಂದೆದ್ದ ಮೋದಿ, ಕಾಶಿ ವಿಶ್ವನಾಥನಿಗೆ ಪೂಜೆ

ಹಾಗೂ ಹೀಗೂ ಕಾಫಿಯನ್ನು ಕಷ್ಟಪಟ್ಟು ಒಣಗಿಸಿದರೆ ಕಾಫಿಯ ಗುಣಮಟ್ಟ ಸಂಪೂರ್ಣವಾಗಿ ಕುಸಿದು ಮಾರುಕಟ್ಟೆಯಲ್ಲಿ ಇಂತಹ ಕಾಫಿ ಬೇಡಿಕೆ ಕಳೆದುಕೊಳ್ಳುವುದರಿಂದ ಬೆಳೆಗಾರರ ನೋವು ಯಾರಿಗೂ ಹೇಳದಂತಾಗಿದೆ.

ಸುರಿಯುತ್ತಿರುವ ಮಳೆಯಿಂದ ಕಾಫಿಯ ರಕ್ಷಣೆಗಾಗಿ ಅರೇಬಿಕಾ ಕಾಫಿ ಬೆಳೆಗಾರರು ಕಟಾವು ಮಾಡಿದ ಕಾಫಿ ಯನ್ನು ಒಣಗಿಸಲು ವ್ಯಾಪಕ ಸರ್ಕಸ್‌ ಮಾಡುತ್ತಿದ್ದು ಗೋದಾಮು ಹಾಗೂ ಮನೆಯ ಒಳಗೂ ಸಹ ಕಾಫಿ ಯನ್ನು ಹರಡಿ ಒಣಗಿಸಲಾಗುತ್ತಿದೆ ಇನ್ನೂ ಕೆಲವರು ಇಟ್ಟಿಗೆ ಇಟ್ಟು ಸೌದೆ ಓಲೆಯ ಮೇಲೆ ದೊಡ್ಡ ತಗಡು ಇಟ್ಟು ಕಾಫಿ ಒಣಗಿಸಲಾಗುತ್ತಿದೆ.

“ಹವಾಮಾನ ವೈಪರೀತ್ಯದಿಂದ ಮಳೆ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಮೊನ್ನೆ ಸುರಿದ ಮಳೆಯಿಂದ ಕಾಫಿ, ಮೆಣಸು, ಎಲಕ್ಕಿ ಉದುರಿ ನೆಲಕಚ್ಚುತ್ತಿದ್ದು ಕಾಫಿ ಬೆಳೆಗಾರರು ಅತಂಕ ಪಡುವಂತಾಗಿದೆ ಅದ್ದರಿಂದ ಕೇಂದ್ರ, ರಾಜ್ಯ ಸರ್ಕಾರಗಳು ಪರಿಹಾರ ನೀಡುವುದರ ಬದಲು ಮಳೆಯಿಂದ ಆಗಿರುವ ನಷ್ಟವನ್ನು ಬರಿಸಬೇಕು.” ಪೂವಯ್ಯ,ಬೆಳೆಗಾರರು, ಕೆ.ಹೊಸಕೋಟೆ

“ಇತ್ತೀಚೆಗೆ ಸುರಿದ ಮಳೆಯಿಂದ ಕಾಪಿ ಹಣ್ಣು ನೆಲಕಚ್ಚುತದತಿರುವುದರಿಂದ ರೈತರು ಸಂಕಷ್ಟದಲ್ಲಿದ್ದಾರೆ ತಾಲ್ಲೂಕು ಆಡಳಿತ ಈ ಸಮಯದಲ್ಲಿ ನಿದ್ದೆ ಹೊಡೆಯಬಾರದು ವಸ್ತುಸ್ಥಿತಿ ವರದಿ ನೀಡಬೇಕು ತಹಶಿಲ್ದಾರ್‌ ಕೆಳ ಮಟ್ಟದ ಅಧಿಕಾರಿಗಳ ಸಭೆ ಕರೆದು ಹೆಚ್ಚು ಜವಾಬ್ದಾರಿ ನೀಡಬೇಕು.” ಶಶಿಧರ ಬಿಜೆಪಿ ಮುಖಂಡರು

  • – ಟಿ.ಕೆ.ಕುಮಾರಸ್ವಾಮಿ ಟಿ.ತಿಮ್ಮನಹಳ್ಳಿ

ಟಾಪ್ ನ್ಯೂಸ್

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

11

Hasan: 100 ರೂ.ಗೆ ಸ್ನೇಹಿನನ್ನೇ ಹತ್ಯೆಗೈದ ಕಿರಾತಕರು

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

ಸರಕಾರದ ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

State Govt ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

A vehicle caught fire at Shiradi Ghat

Shiradi ಘಾಟ್‌ನಲ್ಲಿ ವಾಹನ ಬೆಂಕಿಗೆ ಆಹುತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.