ಅವಸಾನದತ್ತ ವೇಣುಗೋಪಾಲಸ್ವಾಮಿ ದೇಗುಲ


Team Udayavani, Dec 13, 2021, 2:43 PM IST

ದೇಗುಲದ ಅವಸಾನ

ಕಿಕ್ಕೇರಿ: ಹೋಬಳಿಯ ಗಡಿಯಂಚಿನಲ್ಲಿರುವ ಗೋವಿಂದನಹಳ್ಳಿ ಗ್ರಾಮದಲ್ಲಿ ಪಂಚಲಿಂಗೇಶ್ವರ ದೇಗುಲ ಮಾತ್ರ ತಿಳಿದಿದ್ದು, ಮತ್ತೂಂದು ಸುಂದರ ವೇಣುಗೋಪಾಲಸ್ವಾಮಿ ದೇಗುಲ ಇರುವುದು ಬಹುತೇಕರಿಗೆ ತಿಳಿದಿಲ್ಲದಂತಿದೆ. ಗ್ರಾಮದ ಒಳಗಿರುವ ದೇಗುಲ ಹೊಯ್ಸಳರ ಕಾಲದಲ್ಲಿ ನಿರ್ಮಿತವಾಗಿದ್ದು, ನೋಡಲು ಮೋಹಕವಾಗಿದೆ.

ಸಮರ್ಪಕ ನಿರ್ವಹಣೆ ಇಲ್ಲದೇ ದೇಗುಲ ಕುಸಿಯುವ ಹಂತ ತಲುಪಿದೆ. ಮಳೆಗಾಲದಲ್ಲಿ ದೇಗುಲದೊಳಗೆ ನೀರು ಸೋರಿದರೆ, ಬಿಸಿಲುಗಾಲದಲ್ಲಿ ಪ್ರಖರ ಬೆಳಕು ದೇಗುಲದ ಒಳಗೆ ನುಸುಳುತ್ತಿದೆ.

ತಳಪಾಯಕ್ಕೆ ಅಪಾಯ: ದೇಗುಲದ ಸುತ್ತ, ದೇಗುಲದ ಗೋಪುರ, ಕಲ್ಲಿನ ಸಂಧುಗಳಲ್ಲಿ ಮರದ ಬೇರು ಬಿಟ್ಟಿದೆ. ಪರಿಣಾಮ ದೇಗುಲದ ಬೃಹತ್‌ ಕಲ್ಲುಗಳು ಒಂದೊಂದಾಗಿ ನೆಲಕ್ಕೆ ಉರುಳುತ್ತಿವೆ. ಕಲ್ಲಿನ ಮೇಲೆ ಕಲ್ಲು ಹೂವು ಬೆಳೆದು ಕಲ್ಲಿನ ಪುಡಿ ಉದುರುವಂತಾಗಿದೆ. ಪರಿಣಾಮ ಇಡೀ ದೇಗುಲ ಅವಸಾನದ ಹಾದಿ ತಲುಪುವಂತಾಗಿದೆ.

ಇದನ್ನೂ ಓದಿ;- ದಿಢೀರ್ ಬೆಳವಣಿಗೆ: ಸಂಸತ್ ಅಧಿವೇಶನ ರದ್ದುಗೊಳಿಸಿ ಸಿಂಗಾಪುರಕ್ಕೆ ತೆರಳಿದ ಅಧ್ಯಕ್ಷ ಗೋಟಬಯಾ

ದೇಗುಲದ ಕಲ್ಲುಗಳು ಒಂದೊಂದಾಗಿ ಬಾಗಿ ಕುಸಿಯುತ್ತ ತಳಪಾಯಕ್ಕೆ ಅಪಾಯ ತಟ್ಟುವಂತಾಗಿದೆ. ಬಿದ್ದ ಕಲ್ಲುಗಳು ಬಹುತೇಕ ಹಲವು ಕಿಡಿಗೇಡಿಗಳ ಪಾಲಾಗುತ್ತಿವೆ. ಮತ್ತೆ ಕೆಲವು ಸುಂದರ ಚಿತ್ತಾರ ಬಿಡಿಸಿರುವ ಕಲ್ಲುಗಳು ಜಾನುವಾರು ಕಟ್ಟಿಹಾಕುವ ಗೂಟವಾಗುತ್ತಿವೆ. ಕಲ್ಲಿನಲ್ಲಿನ ಮೋಹಕ ಶಿಲ್ಪಗಳನ್ನು ಕಿಡಿಗೇಡಿಗಳು ಕೆತ್ತಿ ಹಾಳು ಮಾಡಿರುವುದು ಕಂಡು ಬರುತ್ತಿದೆ. ಅಳಿದುಳಿ ದಿರುವ ವೇಣುಗೋಪಾಲಸ್ವಾಮಿ ಮೂರ್ತಿ ಪೂಜೆಗೆ ಅರ್ಹವಾಗಿರುವುದು ಪುಣ್ಯವೆನಿಸಿದೆ.

ಕಾಯಕಲ್ಪ ಬೇಕಿದೆ: ಜಿಲ್ಲೆಯಲ್ಲಿರುವ ಬೆರಳೆಣಿ ಕೆಯ ವೇಣುಗೋಪಾಲಸ್ವಾಮಿ ದೇವಾಲಯ ದಲ್ಲಿ ಇದು ಅಪರೂಪದ ಸುಂದರ ದೇಗುಲವಾಗಿದೆ. ಉಳಿವಿಗಾಗಿ ಸಾಕಷ್ಟು ಮನವಿ ಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ. ದೇಗುಲ ಜೀಣೊìದ್ಧಾರವಾದರೆ ರಾಜ್ಯದಲ್ಲಿಯೇ ಉತ್ತಮ ಪ್ರವಾಸಿ ಕೇಂದ್ರ ನಮ್ಮ ಗ್ರಾಮವಾಗಲಿದೆ ಎನ್ನುವುದು ನ್ಯಾಯಬೆಲೆ ಸೋಮಣ್ಣ ಅವರ ನುಡಿಯಾಗಿದೆ.

 ಕನಸಿನ ಮಾತಾದ ಜೀರ್ಣೋದ್ಧಾರ

ದೇಗುಲದ ಒಳಾಂಗಣದಲ್ಲಿನ ಗರ್ಭಗುಡಿ, ನವರಂಗದಲ್ಲಿನ ಚಿತ್ತಾರ ಮೋಹಕವಾಗಿದ್ದು ಹಾಳಾಗದೆ ಉಳಿದಿದೆ. ನೋಡುಗರ ಮನಸ್ಸಿಗೆ ಶಿಲ್ಪಕಲೆಯ ಸಣ್ಣ ಕುಸುರಿ ಕೆಲಸ ಬೆರಗುಗೊಳಿಸುವಂತಿದೆ. ದೇಗುಲ ಮುಜರಾಯಿ ಇಲಾಖೆಗೆ ಒಳಪಟ್ಟಿದ್ದು ಪೂಜಾ ಕೈಂಕರ್ಯ ಮಾತ್ರ ನಡೆಯುತ್ತಿದ್ದು, ಜೀರ್ಣೋದ್ಧಾರ ಕನಸಿನ ಮಾತಾಗಿದೆ ಎನ್ನುವುದು ಗ್ರಾಮದ ಜನತೆ ನಿವೇದನೆಯಾಗಿದೆ.

ತುರ್ತು ದೇಗುಲ ಉಳಿವಿಗೆ ರಾಜ್ಯ, ಕೇಂದ್ರ ಪುರಾತತ್ವ ಇಲಾಖೆ ಮುಂದಾಗಬೇಕಿದೆ. ಇಲ್ಲವಾದರೆ ದೇಗುಲವನ್ನು ಮುಂದಿನ ದಿನಗಳಲ್ಲಿ ಚಿತ್ರಪಟದಲ್ಲಿ ನೋಡಬೇಕಾದ ಸಂದಿಗ್ಧತೆ ಕಾಣಬೇಕಾಗಬಹುದು ಎಂಬುದು ಸ್ಥಳೀಕರ ಮೌನ ವೇದನೆಯಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.