![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 13, 2021, 3:11 PM IST
Representative Image used
ಕೊಳ್ಳೇಗಾಲ: ವರನನ್ನು ಹುಡುಕಿಕೊಡುವ ನೆಪದಲ್ಲಿ ಪುಸಲಾಯಿಸಿ ಅತ್ಯಾಚಾರದ ನಂತರ ಕೈಕೊಟ್ಟು ಪರಾರಿಯಾಗಿರುವ ಘಟ ನೆ ಸಂಬಂಧ ಪಟ್ಟಣ ಠಾಣೆಯಲ್ಲಿ ಭಾನುವಾರ ದೂರು ದಾಖಲಾಗಿದೆ. ತಾಲೂಕಿನ ಹಳೆ ಅಣಗಳ್ಳಿ ಗ್ರಾಮದ ದೊರೆಸ್ವಾಮಿ(30) ಅತ್ಯಾಚಾರವೆಸಗಿದವ. ಈತ, ಯುವತಿಯ ತಾಯಿ ಅಕ್ಕನ ಮಗ ಆಗಿದ್ದಾನೆ.
ಪಟ್ಟಣದ ಆದರ್ಶನಗರ ಬಡಾವಣೆಯೊಂದರ ಯುವತಿಗೆ ವಧುವನ್ನು ಹುಡುಕಿಕೊಡುವ ನೆಪದಲ್ಲಿ ಪುಸಲಾಯಿಸಿ ಅತ್ಯಾಚಾರದ ಬಳಿಕ ಕೈಕೊಟ್ಟಿದ್ದಾನೆ. ಈ ಸಂಬಂಧ ಅತ್ಯಾಚಾರಕ್ಕೆ ಒಳಗಾದ ಯುವತಿ ಠಾಣೆಗೆ ದೂರು ನೀಡಿದ್ದಾರೆ.
ಘಟನೆ ವಿವರ: ಯುವತಿಗೆ ವರನನ್ನು ಹುಡುಕಿಕೊಡುವ ನೆಪದಲ್ಲಿ ಮನೆಗೆ ಬಂದ ಆರೋಪಿ, ಯುವತಿಯನ್ನು ಬೇರೆಡೆಗೆ ಕರೆದುಕೊಂಡು ಹೋಗಲು ಪುಸಲಾಯಿಸಿ ಸ್ನೇಹಿತರ ಆಫೀಸಿಗೆ ಕರೆದುಕೊಂಡು ಹೋಗಿದ್ದನು.
ನಂತರ ಅವರ ಹಳೇ ಗ್ರಾಮದ ಮನೆಗೆ ಕರೆದುಕೊಂಡು ಹೋಗಿ ಮನೆಯಲ್ಲಿ ಯಾರೂ ಇಲ್ಲದಿರುವ ಬಗ್ಗೆ ಪ್ರಶ್ನಿಸಿದಾಗ, 10 ನಿಮಿಷದಲ್ಲಿ ಬರುತ್ತಾರೆಂದು ಉತ್ತರಿಸಿ ಯುವ ತಿಗೆ ಕುಡಿಯಲು ನೀರು ನೀಡಿದಾಗ ಪ್ರಜ್ಞಾಹೀನಳಾಗಿ ಬಿದ್ದಳು. ಈ ಸಂದರ್ಭದಲ್ಲಿ ಯುವತಿಯನ್ನು ವಿವಸ್ತ್ರಗೊಳಿಸಿ ಆರೋಪಿ ಅತ್ಯಾಚಾರವೆಸಗಿ, ಪ್ರಾಣ ಬೆದರಿಕೆವೊಡ್ಡಿದ್ದನು ಎಂದು ದೂರಿನಲ್ಲಿ ತಿಳಿಸಲಾಗಿದೆ. ಪಟ್ಟಣ ಠಾಣೆ ಪಿಎಸ್ಐ ಚೇತನ್ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.