![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 15, 2021, 3:05 PM IST
Representative Image used
ಬೆಂಗಳೂರು: ಸೊಸೆಯೊಬ್ಬಳು ಅತ್ತೆಗೆ ಊಟದಲ್ಲಿ ನಿದ್ರೆ ಮಾತ್ರೆ ಹಾಗೂ ಜಿರಳೆ ಔಷಧಿ ಹಾಕಿ ಕೊಲ್ಲಲು ಯತ್ನಿಸಿರುವ ಘಟನೆ ಕುಮಾರಸ್ವಾಮಿ ಲೇಔಟ್ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಈ ಸಂಬಂಧ ಮಹಿಳೆಯ ಪತಿ ಆಸಿಫ್ ಖಾನ್ ಎಂಬುವರ ಪತ್ನಿ ಆಯಿಶಾ ವಿರುದ್ಧ ಕುಮಾರ ಸ್ವಾಮಿ ಲೇಔಟ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆಯಿಶಾ ತನ್ನ ತಾಯಿಗೆ ಕರೆ ಮಾಡಿ, ನಿದ್ರೆ ಮಾತ್ರೆ ಮತ್ತು ಜಿರಳೆ ಔಷಧಿ ಖಾಲಿಯಾಗಿದೆ.
ಮೆಡಿಕಲ್ಸ್ಟೋರ್ ನಿಂದ ಚೆನ್ನಾಗಿರುವ ನಿದ್ರೆಮಾತ್ರೆ ಮತ್ತು ಜಿರಳೆ ಔಷಧಿ ತಂದು ಕೊಡು. ಇವೆರಡನ್ನೂ ಊಟದಲ್ಲಿ ಬೆರಸಿ ಅತ್ತೆಗೆ ಕೊಡುವೆ ಎಂದು ಹೇಳಿರುವ ಆಡಿಯೋ ಪೊಲೀಸರಿಗೆ ದೊರೆತಿದೆ.
ಹಾಗಾಗಿ ಆಕೆ ಅತ್ತೆ ಕೊಲೆಗೆ ಸಂಚು ರೂಪಿಸಿರುವುದು ಬಯಲಾಗಿದೆ. ಕೆಲ ದಿನಗಳ ಹಿಂದೆಷ್ಟೇ ಆಸಿಫ್ ಖಾನ್ ಕುಟುಂಬಸ್ಥರು ವಿಷಯುಕ್ತ ಆಹಾರ ಸೇವಿಸಿ ಅಸ್ವಸ್ಥರಾಗಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಈ ಸಂಬಂಧ ತನಿಖೆ ನಡೆಸಿದ ಪೊಲೀಸರಿಗೆ, ಸೊಸೆ ಆಯಿಶಾಳ ಕೊಲೆ ಸಂಚು ಗೊತ್ತಾಗಿದೆ. ಸದ್ಯ ಆಯಿಶಾ, ಹುಸೇನ್ ಸಾಬ್, ಕಮರ್ ತಾಜ್, ಹರಾರತ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.