2022ರೊಳಗೆ 11 ಲಕ್ಷ ಮನೆ ನಿರ್ಮಾಣ ಪೂರ್ಣ: ಸಚಿವ ವಿ.ಸೋಮಣ್ಣ
Team Udayavani, Dec 15, 2021, 9:45 PM IST
ಸುವರ್ಣವಿಧಾನಸೌಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ 5 ಲಕ್ಷ ಹೊಸ ಮನೆಗಳು ಹಾಗೂ ಬಾಕಿ ಉಳಿದ 6 ಲಕ್ಷ ಮನೆಗಳು ಸೇರಿ ಒಟ್ಟು 11 ಲಕ್ಷ ಮನೆಗಳನ್ನು 2022ರ ಜ.25ರ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.
ಬುಧವಾರ ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆ ಕೆ.ಹರೀಶ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿ, ದಕ್ಷಿಣ ಜಿಲ್ಲೆಯಲ್ಲಿ ಈ ವರೆಗೂ 6705 ಮನೆ ಪೂರ್ಣಗೊಂಡಿದ್ದು, ಫಲಾನುಭವಿಗಳಿಗೆ 80 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. 1458 ಮನೆಗಳು ಬಾಕಿ ಇದೆ. ಇದನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು ಎಂದರು.
ರಾಜ್ಯದಲ್ಲಿಯೇ ಹೊಸದಾಗಿ 5 ಲಕ್ಷ ಮನೆಗಳನ್ನು ನಿರ್ಮಿಸಲು ಸಿಎಂ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದು 2022ರ ಜ.25 ರ ಒಳಗಾಗಿ ಇವುಗಳ ನಿರ್ಮಾಣಕ್ಕೆ ಒತ್ತು ನೀಡಲಾಗುವುದು. ಕಂತುಗಳ ಸಂಖ್ಯೆ 3ಕ್ಕೆ ಇಳಿಸಿದ್ದು ಮೊದಲ ಕಂತಿನಲ್ಲಿ 40 ಸಾವಿರ ರೂ.ಗಳನ್ನು ನೀಡಲಾಗುವುದು.
ಇದನ್ನೂ ಓದಿ:ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಡಿ.16, 17ರಂದು ಪ್ರತಿಭಟನೆ
ಈ ಹಿಂದಿನ ಬಾಕಿ ಉಳಿದಿರುವ 6 ಲಕ್ಷ ಮನೆಗಳು ಸೇರಿ ಎಲ್ಲಾ ನೂತನ ಮನೆಗಳನ್ನು 2022ರ ಒಳಗಾಗಿ ಪೂರ್ಣಗೊಳಿಸಲಾಗುವುದು. ಈ ಸಂಬಂಧ ಎಲ್ಲಾ ಜಿಲ್ಲೆಗಳ ಸಿಇಒಗಳಿಗೆ ಸೂಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.