![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 17, 2021, 10:29 AM IST
ರಾಯಚೂರು: ಲಕ್ಷಾಂತರ ರೂ. ಮೌಲ್ಯದ ಶ್ರೀಗಂಧದ ಮರವನ್ನು ರಾತ್ರೋರಾತ್ರಿ ಖದೀಮರು ಕಳವು ಮಾಡಿದ ಘಟನೆ ತಾಲೂಕಿನ ಕುಕನೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸರ್ಕಾರಿ ಶಾಲೆ ಹಿಂಭಾಗದ ರಾಮಕ್ಕವ್ವ ದೇವಸ್ಥಾನ ಬಳಿ ಐದಾರು ವರ್ಷದ ಶ್ರೀಗಂಧ ಮರ ಬೆಳೆದಿತ್ತು. ಇದನ್ನು ಗಮನಿಸಿದ ಖದೀಮರು ಗುರುವಾರ ತಡರಾತ್ರಿ ಯಾರು ಇಲ್ಲದ ವೇಳೆ ಕತ್ತರಿಸಿಕೊಂಡು ಹೋಗಿದ್ದಾರೆ. ಬೇರು ಸಮೇತ ಮರವನ್ನು ಕತ್ತರಿಸಿದ್ದು, ರೆಂಬೆಗಳನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾರೆ.
ಸುತ್ತಮುತ್ತಲಿನ ಜಮೀನುಗಳಲ್ಲಿ ಈ ಹಿಂದೆ ಕೂಡ ಇಂಥ ಘಟನೆಗಳು ಮರುಕಳಿಸುತ್ತಲೆ ಇವೆ. ಇದೊಂದು ವ್ಯವಸ್ಥಿತ ಜಾಲವಾಗಿದ್ದು, ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ದುಷ್ಕರ್ಮಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.