![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 17, 2021, 7:50 PM IST
ಸಾಂದರ್ಭಿಕ ಚಿತ್ರ.
ಲಕ್ನೋ: ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನ ಪಡೆಯುವುದಕ್ಕಾಗಿ ವ್ಯಕ್ತಿಯೊಬ್ಬ ತನ್ನ ತಂಗಿಯನ್ನೇ ಮದುವೆಯಾಗಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಫಿರೋಜ್ಬಾದ್ ಜಿಲ್ಲೆಯ ತುಂಡ್ಲಾ ಪ್ರದೇಶದಲ್ಲಿ ಇತ್ತೀಚೆಗೆ ರಾಜ್ಯ ಸರ್ಕಾರವು ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಿತ್ತು.
ಅದರಲ್ಲಿ ಹಸೆಮಣೆ ಏರಿದ ಜೋಡಿಗಳಿಗೆ 35 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗಿದೆ. ಸರ್ಕಾರ ತಿಳಿಸಿರುವ ಪ್ರಕಾರ, 20 ಸಾವಿರ ರೂ.ಗಳನ್ನು ವಧುವಿನ ಬ್ಯಾಂಕ್ ಖಾತೆಗೆ ಹಾಕಲಾಗಿದ್ದರೆ, 10 ಸಾವಿರ ಮೌಲ್ಯದ ಉಡುಗೊರೆಯನ್ನು ನವ ದಂಪತಿಗೆ ನೀಡಲಾಗಿದೆ.
ಇದನ್ನೂ ಓದಿ:ರಮೇಶ್ ಕುಮಾರ್ ವಿವಾದಿತ ಹೇಳಿಕೆಗೆ ಡಿ.ಕೆ.ಶಿವಕುಮಾರ್ ಖಂಡನೆ
ಈ ಹಣದ ಆಸೆಗಾಗಿ ವ್ಯಕ್ತಿಯೊಬ್ಬ ತಂಗಿಯನ್ನೇ ವರಿಸಿದ್ದಾನೆ. ವಧು-ವರರ ದಾಖಲಾತಿ ಪರಿಶೀಲನೆ ವೇಳೆ ಈ ವಿಚಾರ ಬಯಲಿಗೆ ಬಂದಿದ್ದು, ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.