ಕಾಂಗ್ರೆಸ್‌ ಸದಸ್ಯರ ಆರೋಪ ಸತ್ಯಕ್ಕೆ ದೂರ: ಶಿಲ್ಪಾ


Team Udayavani, Dec 18, 2021, 5:02 PM IST

davanagere news

ದಾವಣಗೆರೆ: ಮಹಾನಗರ ಪಾಲಿಕೆಯ ವಿಪಕ್ಷನಾಯಕರು ಸೇರಿದಂತೆ ಕಾಂಗ್ರೆಸ್‌ ಸದಸ್ಯರುಪಾಲಿಕೆಯ ಆಡಳಿತದ ವಿರುದ್ಧ ಮಾಡಿರುವಆರೋಪಗಳೆಲ್ಲವೂ ನಿರಾಧಾರ ಹಾಗೂ ಸತ್ಯಕ್ಕೆದೂರ ಎಂದು ಪಾಲಿಕೆ ಉಪಮೇಯರ್‌ ಶಿಲ್ಪಾಜಯಪ್ರಕಾಶ್‌ ಸ್ಪಷ್ಟನೆ ನೀಡಿದರು.

ಅವರು ಶುಕ್ರವಾರ ಸಂಜೆ ಪಾಲಿಕೆ ಕಚೇರಿಯಲ್ಲಿಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಾಲಿಕೆಯಕಾಂಗ್ರೆಸ್‌ ಸದಸ್ಯರು ಡಿ.16ರಂದು ಸುದ್ದಿಗೋಷ್ಠಿಯಲ್ಲಿಮಾಡಿರುವ ಆರೋಪಗಳೆಲ್ಲವನ್ನೂ ತಳ್ಳಿಹಾಕಿದರುಹಾಗೂ ಬಿಜೆಪಿ ಆಡಳಿತದ ಬಗ್ಗೆ ಜನರಲ್ಲಿ ತಪ್ಪುಭಾವನೆ ಮೂಡಿಸಲು ಸುಳ್ಳು ಆರೋಪ ಮಾಡಿದ್ದಾರೆಎಂದರು.ಕೊರೊನಾ ಲಾಕ್‌ಡೌನ್‌, ಚುನಾವಣಾನೀತಿಸಂಹಿತೆಯ ಕಾರಣದಿಂದಾಗಿ ಪ್ರತಿ ತಿಂಗಳುಸಾಮಾನ್ಯ ಸಭೆ ನಡೆಸಲು ಸಾಧ್ಯವಾಗಿಲ್ಲ ಎಂಬುದನ್ನುಒಪ್ಪಿಕೊಳ್ಳುತ್ತೇವೆ.

ಆದರೆ, ಯಾವ ರೋಗ, ಅಡೆತಡೆಇಲ್ಲದ ಅವಧಿಯಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್‌ನವರು ವರ್ಷಕ್ಕೆ ಎರಡೂ¾ರು ಸಭೆ ಕೂಡ ಮಾಡಿಲ್ಲ.ಈ ಬಗ್ಗೆ ದಾಖಲೆಗಳೂ ಇವೆ. ಹೀಗಾಗಿ ಈ ಬಗ್ಗೆಆರೋಪ ಮಾಡಲು ಕಾಂಗ್ರೆಸ್‌ವರಿಗೆ ನೈತಿಕತೆಯೇಇಲ್ಲ ಎಂದರು.

ವಾಣಿಜ್ಯ ಕಸ ಹಾಗೂ ಕಲ್ಯಾಣ ಮಂಟಪದ ಕಸಸಂಗ್ರಹಣೆಗಾಗಿ ಏಜೆನ್ಸಿಗಳಿಗೆ ನೀಡಿ ಶುಲ್ಕ ಆಕರಿಸುವಪದ್ಧತಿ 2018ರಲ್ಲಿ ಕಾಂಗ್ರೆಸ್‌ ಆಡಳಿತಾವಧಿಯಲ್ಲಿಯೇಆರಂಭವಾಗಿದ್ದು ನಾವು ಹೊಸದಾಗಿ ಜಾರಿಗೆತಂದಿಲ್ಲ. ಏಜೆನ್ಸಿದಾರರು ಸಂಗ್ರಹಿಸಿದ ಶುಲ್ಕದಲ್ಲಿಪಾಲಿಕೆಗೆ ಕಟ್ಟಬೇಕಾದ ಹಣ ಕಟ್ಟುತ್ತಿದ್ದಾರೆ. ಈಕುರಿತು ಕಾಂಗ್ರೆಸ್‌ ಸದಸ್ಯರು ಮಾಡಿದ ಆರೋಪಸತ್ಯಕ್ಕೆ ದೂರ ಎಂದರು

ಟಾಪ್ ನ್ಯೂಸ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

11(1)

Hiriydaka: ಹಳೆ ಕಟ್ಟಡಗಳ ತೆರವಿಗೆ ದಿನ ನಿಗದಿ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.