ಕೆರೆಯಲ್ಲಿ ಬಿದ್ದು ಯುವಕ ಸಾವು


Team Udayavani, Dec 18, 2021, 5:07 PM IST

chitradurga news

ಹೊಳಲ್ಕೆರೆ: ಬೈಕ್‌ ಸಹಿತ ಕೆರೆಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಪಟ್ಟಣದಹಿರೆಕೆರೆಯಲ್ಲಿ ಗುರುವಾರ ರಾತ್ರಿ ಜರುಗಿದೆ.ಪಟ್ಟಣದ ಒಂದನೇ ವಾರ್ಡ್‌ನ ತರಕಾರಿ ವ್ಯಾಪಾರಿ ಮಂಜುನಾಥ ಅವರ ಪುತ್ರಅಭಿಷೇಕ್‌ (20) ಮೃತ ದುರ್ದೈವಿ.

ಪಟ್ಟಣದ ದಾವಣಗೆರೆ ರಸ್ತೆಯ ಹಿರೆಕೆರೆಯ ಏರಿಯಮೇಲೆ ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಗುರುವಾರ ರಾತ್ರಿ ಆಕಸ್ಮಿಕವಾಗಿ ಜಾರಿ ಬೈಕ್‌ಸಹಿತ ಕೆರೆಗೆ ಬಿದ್ದಿದ್ದಾನೆ. ಶುಕ್ರವಾರ ಬೆಳಗ್ಗೆ ಬೈಕ್‌ ಕೆರೆ ನೀರಿನಲ್ಲಿ ಕಾಣಿಸಿಕೊಂಡ ಮಾಹಿತಿಪಡೆದ ಪೊಲೀಸ್‌ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಬೈಕ್‌ ಸವಾರ ನೀರಿನಲ್ಲಿ ಬಿದ್ದಿರುವಶಂಕೆ ವ್ಯಕ್ತವಾಗಿತ್ತು.

ಅಗ್ಮಿಶಾಮಕ ದಳದವರನ್ನು ಕರೆಸಿ ಶವ ಮೇಲೆಕ್ಕೆ ತೆಗೆಯಲಾಗಿದೆ.ಈ ಸಂಬಂಧ ಹೊಳಲ್ಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಭಿಷೇಕ್‌ನಿಧನದಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.ಹೊಳಲ್ಕೆರೆ ಸುತ್ತಮುತ್ತ ಸುರಿದ ಧಾರಕಾರ ಮಳೆಗೆ ಕೆರೆ ಭರ್ತಿಯಾಗಿದೆ. ಕೆರೆ ಏರಿಗೆತಡೆಗೋಡೆ ನಿರ್ಮಾಣ ಮಾಡಬೇಕಿದ್ದ ಸಣ್ಣ ನೀರಾವರಿ ಇಲಾಖೆ ನಿರ್ಲಕ್ಷé ವಹಿಸಿದೆ.

ಹಲವಾರು ಅಪಘಾತಗಳು ಕೆರೆ ಏರಿಯ ಮೇಲೆ ನಡೆಯುತ್ತಿದ್ದರೂ ಇಲಾಖೆ ಮಾತ್ರಮೌನಕ್ಕೆ ಶರಣಾಗಿದೆ. ಕೆರೆ ರಸ್ತೆಯಲ್ಲಿ ಸಂಚರಿಸುವ ವಾಹನಗಳ ರಕ್ಷಣೆಗೆ ರಸ್ತೆಯ ಪಕ್ಕದಲ್ಲಿಸೂಕ್ತ ಮಾರ್ಗಸೂಚಿ ಹಾಗೂ ತಡೆಗೋಡೆ ನಿರ್ಮಿಸಿಲ್ಲ. ಇದರಿಂದಾಗಿ ಜನರು ಮಾತ್ರಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.