ಚಾರ್ಮಾಡಿ: ಸುಟ್ಟು ಕರಕಲಾದ ಕಾರು; ನಾಲ್ವರು ಪಾರು
Team Udayavani, Dec 19, 2021, 3:18 PM IST
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಬೆಂಕಿ ಹೊತ್ತಿ ಕಾರೊಂದು ಸುಟ್ಟು ಕರಕಲಾದ ಘಟನೆ ಭಾನುವಾರ ನಸುಕಿನ 2 ಗಂಟೆ ಸಮಯದಲ್ಲಿ ನಡೆದಿದೆ.
ಮಂಗಳೂರಿನ ದೇರಳಕಟ್ಟೆಯಿಂದ ಜಾವಗಲ್ ಗೆ ಪ್ರವಾಸಕ್ಕೆ ತೆರಳುವಾಗ ಘಟನೆ ನಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಹೇಂದ್ರ ಲೋಗನ್ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಣಕಲ್ ಸಬ್ ಇನ್ಸ್ಪೆಕ್ಟರ್ ಗಾಯತ್ರಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Crime: ಪ್ರೇಯಸಿ ಜತೆ ಸುತ್ತಾಡಿದ್ದಕ್ಕೆ ಹತ್ಯೆಗೈದ ಪ್ರಿಯಕರ!
Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ
Arrested: ಐಪಿಎಸ್ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ
HIV vaccine; ಎಚ್ಐವಿ ತಡೆಗೆ 2 ಡೋಸ್ ಲಸಿಕೆ ಅಭಿವೃದ್ಧಿ: ಎಂಐಟಿ
Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್ ರೈಲು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.